ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
![ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ](https://sanmitra.co.in//domains/sanmitra/images/3398_yellowandred.jpeg)
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅತಿಥಿ ಶಿಕ್ಷಕರ / ಉಪನ್ಯಾಸಕರಿಂದ ಗೌರವಧನದ ಆಧಾರದ ಮೇಲೆ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು, ಸಂಬಂಧಪಟ್ಟ ವಿಷಯದಲ್ಲಿ ಪದವಿ /ಸ್ನಾತಕೋತ್ತರ ಪದವಿ ಹಾಗೂ ಬಿಎಡ್/ಬಿಪಿಎಡ್ ಪದವಿ ಪಡೆದಿರುವುದು ಕಡ್ಡಾಯವಾಗಿರುತ್ತದೆ. ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಅನುಭವವುಳ್ಳವರಿಗೆ ಆದ್ಯತೆ ನೀಡಲಾಗುವುದು. ಅಯ್ಕೆಯಾದ ಅತಿಥಿ ಶಿಕ್ಷಕರು / ಉಪನ್ಯಾಸಕರಿಗೆ ಗೌರವ ಸಂಭಾವನೆ ನೀಡಲಾಗುವುದು.
ಆಸಕ್ತರು ತಮ್ಮ ಸ್ವ-ವಿವರವುಳ್ಳ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಶಾಲೆಗಳು / ಕಾಲೇಜಿನಲ್ಲಿ ಪ್ರಾಂಶುಪಾಲರು / ಮುಖೋಪಾದ್ಯಾಯರಿಗೆ ಜೂ. 17 ರೊಳಗೆ ಸಲ್ಲಿಸುವುದು.
*ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಪಿ.ಎಸ್.ವಿ ನಗರ, ರಾಮನಗರ ಟೌನ್. ಮೊ.ನಂ. 8880005415. ಪ್ರಾಂಶುಪಾಲರು, ಡಾ|| ಅಬ್ದುಲ್ ಕಲಾಂ ವಸತಿ ಶಾ¯,ೆ ಪಿ.ಎಸ್.ವಿ ನಗರ್, ರಾಮನಗರ ಟೌನ್. ಮೊ.ನಂ. 7829489428. ಪ್ರಾಂಶುಪಾಲರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಾಗಡಿ. ಮೊ.ನಂ. 9741555441, ಪ್ರಾಂಶುಪಾಲರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಚನ್ನಪಟ್ಟಣ ಮೊ.ನಂ. 9945152034, ಮುಖೋಪಾದ್ಯಾಯರು ಮೌಲಾನಾ ಅಜಾದ್ ಶಾಲೆ, ರಾಮನಗರ ಟೌನ್. ಮೊ.ನಂ. 9886464696, ಮುಖೋಪಾದ್ಯಾಯರು ಮೌಲಾನಾ ಅಜಾದ್ ಶಾಲೆ, ಚಿಕ್ಕಮುದುವಾಡಿ, ಕನಕಪುರ ತಾ|| ಮೊ.ನಂ. 7829489428, ಮುಖೋಪಾದ್ಯಾಯರು ಮೌಲಾನಾ ಅಜಾದ್ ಶಾಲೆ, ಮಾಗಡಿ. ಮೊ.ನಂ. 9740778589ಗೆ ಸಂಪರ್ಕಿಸುವAತೆ ರಾಮನಗರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.*
ಗೋ ರಾ ಶ್ರೀನಿವಾಸ...
ಮೊ,:9845856139.
Recent news in jobs »
![ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ](https://sanmitra.co.in//domains/sanmitra/images/3511_yellowandred_a.jpg)
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ
![ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ](https://sanmitra.co.in//domains/sanmitra/images/3398_yellowandred.jpeg)
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ
![ವಿಕಲಚೇತನರಿಂದ ಅರ್ಜಿ ಆಹ್ವಾನ ವಿಕಲಚೇತನರಿಂದ ಅರ್ಜಿ ಆಹ್ವಾನ](https://sanmitra.co.in//domains/sanmitra/images/3388_yellowandred.jpeg)
ವಿಕಲಚೇತನರಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ
![ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ](https://sanmitra.co.in//domains/sanmitra/images/3347_yellowandred.jpeg)
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ
![ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ](https://sanmitra.co.in//domains/sanmitra/images/2388_yellowandred.jpeg)
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು
![ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ](https://sanmitra.co.in//domains/sanmitra/images/2363_yellowandred.jpeg)
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ
![ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ](https://sanmitra.co.in//domains/sanmitra/images/2148_yellowandred.jpeg)
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್
![ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ](https://sanmitra.co.in//domains/sanmitra/images/1946_yellowandred.jpeg)
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು
![ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ](https://sanmitra.co.in//domains/sanmitra/images/1562_yellowandred.png)
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
ಪ್ರತಿಕ್ರಿಯೆಗಳು