ಉಚಿತ ಐಎಎಸ್ ಮತ್ತು ಕೆಎಎಸ್ ತರಬೇತಿಗೆ ಅರ್ಜಿ ಅಹ್ವಾನ
ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18 ನೇ ಸಾಲಿನ ಉಚಿತ ಐ.ಎ.ಎಸ್. ಮತ್ತು ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪ್ರವರ್ಗ-1, 2 (ಎ), 3 (ಎ) ಹಾಗೂ 3 (ಬಿ) ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಮೇ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447961, ವೆಬ್ ಸೈಟ್http://www.backwardclasses.kar.nic.in ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ
Recent news in jobs »
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ
ವಿಕಲಚೇತನರಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
ಪ್ರತಿಕ್ರಿಯೆಗಳು