
ಅರ್ಹತೆ ಮೇರೆಗೆ ಮತ್ತೀಕೆರೆ ಜಯರಾಮ ರವರನ್ನು ಮೇಲ್ಮನೆಗೆ ಕಳುಹಿಸಲು ಸರ್ವಪ್ರಯತ್ನ. ಶಾಸಕ ಅನ್ನದಾನಿ
ಮಂಡ್ಯ: 06/2022. ಭಾನುವಾರ. ಮೇಲ್ಮನೆ ಸದಸ್ಯರನ್ನಾಗಿ ನೇಮಕ ಮಾಡಲು ಯಾರು ಹಣ ತೆಗೆದುಕೊಳ್ಳುತ್ತಾರೋ ನನಗೆ ಗೊತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಹಿರಿಯ ಪತ್ರಕರ್ತರಾದ ಮತ್ತೀಕೆರೆ ಜಯರಾಮ ರವರನ್ನು ಅರ್ಹತೆ ಮೇರೆಗೆ ಮೇಲ್ಮನೆ ಸದಸ್ಯರನ್ನಾಗಿ ಮಾಡಲು, ಪಕ್ಷದ ಗಮನ ಸೆಳೆಯುವ ಮೂಲಕ ಸರ್ವಪ್ರಯತ್ನ ಮಾಡುತ್ತೇನೆ ಎಂದು ಕೊಡಗಿನ ಕುಟ್ಟಪ್ಪ ರವರ ಮಾತನ್ನು ಉಲ್ಲೇಖಿಸಿ, ಮಳವಳ್ಳಿ ವಿಧಾನಸಭಾ ಶಾಸಕರಾ

ನವೆಂಬರ್ 11 ರಂದು ಮೊದಲ ರೈಲು ಕೇವಲ 15 ಸಾವಿರ ರೂಪಾಯಿಗಳಲ್ಲಿ 8 ದಿನಗಳ ಕಾಶಿ ದರ್ಶನ ಪ್ಯಾಕೇಜ್ ಟೂರ್
ಬೆಂಗಳೂರು: ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ಪ್ಯಾಕೇಜ್ ಟೂರ್ ಗೆ ಬುಕ್ಕಿಂಗ್ ಪ್ರಾರಂಭವಾಗಿದೆ. ಈ ಯೋಜನೆಯ ಮೊದಲ ರೈಲು ನವೆಂಬರ್ 11 ರಂದು ಬೆಂಗಳೂರಿನಿಂದ ಹೊರಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ನೀಡುವ ನಿಟ್ಟಿನಲ್ಲಿ ಯೋಜಿಸಲಾಗುತ್ತಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್

ಆಧಾರ್ ನೋಂದಣಿಗಾಗಿ ಭಾನುವಾರವೂ ಕೆಲಸ ನಿರ್ವಹಿಸಲಿವೆ ಅಟಲ್ ಜೀ ಕೇಂದ್ರಗಳು
ಕರ್ನಾಟಕ ಸರ್ಕಾರದ ನಿರ್ದೇಶನಾಲಯ ಅಟಲ್ ಜೀ ಜನಸ್ನೇಹಿ ಕೇಂದ್ರ ಬೆಂಗಳೂರು ರವರು ರಾಜ್ಯದ ಎಲ್ಲಾ ತಾಲೂಕು ಕಚೇರಿಗಳಲ್ಲಿನ ಅಟಲ್ ಜೀ ಜನಸ್ನೇಹಿ ಕೇಂದ್ರ ಗಳಲ್ಲಿ ಪ್ರತಿ ಭಾನುವಾರಗಳಂದು ಆಧಾರ್ ನೋಂದಣಿ ಕಾರ್ಯವನ್ನು ನಿರ್ವಹಿಸಲು ಆದೇಶಿಸಿರುತ್ತಾರೆ. ಅದರಂತೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತಹಶೀಲ್ದಾರ್ ರವರ ಕಚೇರಿಯಲ್ಲಿನ ನೆಲ ಹಂತಸ್ತಿನಲ್ಲಿರುವ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ಪ್ರತಿ ಭಾನುವಾರದ ರಜಾ ದಿನ

ಪೃಕೃತಿ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ಬಂದ ಇಂಗ್ಲೆಂಡ್ ರಾಣಿ ಕ್ಯಾಮಿಲ್ಲಾ
ಬೆಂಗಳೂರು, ಅ.24: ಪೃಕೃತಿ ಚಿಕಿತ್ಸೆ ಪಡೆಯಲು ಇಂಗ್ಲೆಂಡ್ ರಾಣಿ(ಕ್ವೀನ್ ಕಾನ್ಸಾರ್ಟ್) ಕ್ಯಾಮಿಲ್ಲಾ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.ರವಿವಾರ ಸಂಜೆ ಅವರು ತಮ್ಮ ಸಿಬ್ಬಂದಿ ಹಾಗೂ ಭದ್ರತಾ ಅಧಿಕಾರಿಗಳ ತಂಡದೊಂದಿಗೆ ಬ್ರಿಟಿಷ್ ಏರ್ವೇಸ್ ವಿಮಾನದಲ್ಲಿ ಬೆಂಗಳೂರು ಅಂತರರಾಷ್ಟ್ರ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಕಾರಿನಲ್ಲಿ ವೈಟ್ಫೀಲ್ಡ್ ನಲ್ಲಿರುವ ಪೃಕೃತಿ ಚಿಕ

ರಾಜಕೀಯಕ್ಕೆ ಮರಳುವ ಬಗ್ಗೆ ಸೂಕ್ತ ಸಮಯದಲ್ಲಿ ತಿಳಿಸುವೆ: ಮಾಜಿ ಸಚಿವ ಜನಾರ್ದನರೆಡ್ಡಿ
ಬಳ್ಳಾರಿ; ಅ.24: ರಾಜಕೀಯಕ್ಕೆ ವಾಪಸ್ ಆಗುವ ಮತ್ತು 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಈಗಲೇ ನಾನೇನೂ ಹೇಳಲಾರೆ. ನ.6ರ ನಂತರ ನಾನು ಬಳ್ಳಾರಿ ತೊರೆಯಬೇಕೆಂದು ನ್ಯಾಯಾಲಯ ಆದೇಶಿಸಿದೆ\' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.ಸೋಮವಾರ ಬಳ್ಳಾರಿ ಜಿಲ್ಲೆಯ ಕುರುಗೋಡಿನಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಕುರುಗೋಡು ದೊಡ್ಡ

ಚನ್ನಪಟ್ಟಣದ ಗೊಂಬೆಗೆ ಜಾಗತಿಕ ಮಾನ್ಯತೆಗೆ ಮೈಸೂರು ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಸಂಶೋಧನೆ
ಮೈಸೂರು:ಅಕ್ಟೋಬರ್ 20: ಇತಿಹಾಸ ಹಾಗೂ ಪುರಾಣ ಪ್ರಸಿದ್ಧ, ಸಾಂಪ್ರದಾಯಿಕ ಚನ್ನಪಟ್ಟಣದ ಗೊಂಬೆಗಳಿಗೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ದೊರೆಯುವಂತೆ ಮಾಡುವುದು ನನ್ನ ಕನಸಾಗಿದೆ. ಅದಕ್ಕಾಗಿ ಸಂಶೋಧನೆ ನಡೆಸುತ್ತಿದ್ದೇನೆ ಎಂದು ಮೈಸೂರು ರಾಜವಂಶದ ಸೊಸೆ ತ್ರಿಷಿಕಾ ಕುಮಾರಿ ಒಡೆಯರ್ ಹೇಳಿದ್ದಾರೆ.ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ವತಿಯಿಂದ ಬುಧವಾರ ನಗರದ ಖಾಸಗಿ ಹೋಟೆಲ್ನಲ್ಲಿ ಬಿಗ್ ಟೆಕ್ ಶೋನ 2ನೇ ಆವೃತ್ತಿ ಅಂಗವಾಗಿ \'

ಒಕ್ಕಲಿಗರು ಕುರಿಗಳಲ್ಲ, ನಾಡನ್ನಾಳಿದ ಸಿಂಹಗಳು : ಡಾ. ನಿರ್ಮಲಾನಂದನಾಥ ಸ್ವಾಮೀಜಿ
ಮೈಸೂರು: ಇತಿಹಾಸ ಮತ್ತು ಪುರಾಣಗಳನ್ನೇ ತೆಗೆದುಕೊಳ್ಳಿ, ತಲಕಾಡು ಗಂಗರು– ನಾವುಗಳೆಲ್ಲರೂ ಒಂದೇ. ಉಪ ಪಂಗಡಗಳ ಭೇದ ತೊರೆದು, ಆಡಳಿತದಲ್ಲಿ ಮುಂದೆ ಬರುವ ನಾಯಕರನ್ನು ಬೆಂಬಲಿಸಬೇಕು. ಒಕ್ಕಲಿಗರಿಗೆ ಅಧಿಕಾರ ಸಿಕ್ಕಾಗ ಎಲ್ಲ ಸಮಾಜದವರನ್ನೂ ಸಮಾನವಾಗಿ ನೋಡುತ್ತಾರೆ. ಸ್ವಾಭಿಮಾನವು ನಮ್ಮ ರಕ್ತದಲ್ಲಿಯೇ ಇರುವಂತಹ ಗುಣ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ

ನಾಡದೇವಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಮೈಸೂರು, ಅ.೫: ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ಬುಧವಾರ ವಿಜೃಂಭಣೆಯಿಂದ ನೆರವೇರಿದ್ದು ಸಮಯ ಸಂಜೆ 05:37ಕ್ಕೆ ಸರಿಯಾಗಿ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿಯವರು ಸೇರಿದಂತೆ ಗಣ್ಯರಿಂದ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಲಾಯಿತು.

ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ವಿದ್ಯುಕ್ತ ಚಾಲನೆ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು.ಇಂದು ಚಾಮುಂಡಿ ಬೆಟ್ಟದ ವೇದಿಕೆಯಲ್ಲಿ ನಾಡಹಬ್ಬ ದಸರಾಗೆ 9:45 ರಿಂದ 10.05 ನಿಮಿಷದ ವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ಆಸಿನರಾಗಿರುವ ನಾಡದೇವತೆ ಚಾಮುಂಡಿ ತಾಯಿಯ

ಮಂಗಳೂರಿನಲ್ಲಿ ನಾಪತ್ತೆಯಾದ ಮೂವರು ವಿದ್ಯಾರ್ಥಿನಿಯರು ಚೆನ್ನೈ ನಲ್ಲಿ ಪತ್ತೆ- ಇವರ ನಾಪತ್ತೆಗೆ ಕಾರಣ ಗೊತ್ತೇ!
ಮಂಗಳೂರು:ಮಂಗಳೂರಿನಲ್ಲಿ ಸೆಪ್ಟೆಂಬರ್ 21 ರಂದು ನಾಪತ್ತೆಯಾಗಿದ್ದ ಮೂವರು ಕಾಲೇಜು ವಿದ್ಯಾರ್ಥಿನಿಯರು ಚೆನ್ನೈ ನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಮೇರಿ ಹಿಲ್ ನ ವಿಕಾಸ ಕಾಲೇಜಿನ ಮೂವರು ಪಿ ಯು ಸಿ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ ಮತ್ತು ಸಿಂಚನಾ ಎಂಬ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದರು. ವಿಕಾಸ್ ಕಾಲೇಜಿನ ಹಾಸ್ಟೆಲ್ ನಿಂದ ಮುಂಜಾನೆ 3 ಗಂಟೆಗೆ ಕಿಟಕಿ ಮುರಿದು ಪರಾರಿಯಾಗಿದ್ದ ಇವರ ನಾಪತ್ತೆ ಆತಂಕ ಸೃಷ್ಟಿಸಿತ್ತು. ಇವರು ಹಾಸ್ಟೆಲ್ ನಿಂದ ಪರಾರಿಯಾಗುವ ದೃಶ್ಯ ಸಿಸ