Tel: 7676775624 | Mail: info@yellowandred.in

Language: EN KAN

    Follow us :


ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಹತ್ತು ಸ್ಥಾನಗಳನ್ನು ಗೆದ್ದ ಕೆಂಚಪ್ಪಗೌಡ ತಂಡ
ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಹತ್ತು ಸ್ಥಾನಗಳನ್ನು ಗೆದ್ದ ಕೆಂಚಪ್ಪಗೌಡ ತಂಡ

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯು ಈ ಬಾರಿ ಬಹಳ ರಮಾರಮಿಯಾಗಿಕಳೆದ 12ರಂದು ಚುನಾವಣೆ ಜರುಗಿತು. ವಿವಿಧ ಜಿಲ್ಲೆಗಳಿಂದ 20 ಸ್ಥಾನಗಳಿಗೆಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ರಾಮನಗರ ಹಾಗೂ ಹೊಸೂರು ಸೇರಿದಂತೆ 1ಕ್ಷೇತ್ರದಿಂದ 15 ಸ್ಥಾನಕ್ಕೆ 141 ಅಭ್ಯರ್ಥಿಗಳು ಕಣದಲ್ಲಿ ಇದ್ದರು. 141 ಅಭ್ಯರ್ಥಿಗಳಿಗೆ ಮತದಾರರು ಅದಾವರೀತಿಯಲ್ಲಿ ಮತ ಚಲಾಯಿಸಬಹುದು ಎಂಬಆತಂಕವು ಅಭ್ಯರ್ಥಿಗಳಲ್ಲಿ ಮನೆಮಾಡಿತ್ತು.

ರಾಷ್ಟ್ರೀಯ ಪಕ್ಷಗಳ ಹಣಬಲದ ಮುಂದೆ ಜನಬಲಕ್ಕೆ ಸೋಲಾಗಿದೆ. ಹೆಚ್ಡಿಕೆ
ರಾಷ್ಟ್ರೀಯ ಪಕ್ಷಗಳ ಹಣಬಲದ ಮುಂದೆ ಜನಬಲಕ್ಕೆ ಸೋಲಾಗಿದೆ. ಹೆಚ್ಡಿಕೆ

ವಿಧಾನ ಪರಿಷತ್ ಚುನಾವಣೆ ಫಲಿತಾಂಶದಲ್ಲಿ ಜೆಡಿಎಸ್ ಪಕ್ಷ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರಗೆಲುವು ಸಾಧಿಸಿದೆ. ಈಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಹಣಬಲ ಕೆಲಸ ಮಾಡಿದೆ ಎಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಕುರಿತು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾ

ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ
ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ

ನಾವು ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ. ನಾವೂ ಸಹ ಈ ಹಿಂದಿನ ಅವಧಿಯಲ್ಲೂ ಸಹ ಭ್ರಷ್ಟಾಚಾರ ಮಾಡಿಲ್ಲ. ಮತದಾರರು ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಸಂಘದ ಆಸ್ತಿ ಉಳಿಸುವುದರ ಜೊತೆಗೆ ಸಂಘವನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇವೆ. ನಮ್ಮ ತಂಡದಲ್ಲಿನ ಎಲ್ಲಾ ಅಭ್ಯರ್ಥಿಗಳಿಗೂ ಮತ ನೀಡುವ ಮೂಲಕ ಮತದಾರರು ಆಶೀರ್ವದಿಸಬೇಕೆಂದು ಅಭ್ಯರ್ಥಿ ಅ ದೇವೇಗೌಡರು ಮನವಿ ಮಾಡಿದರು.ಅವರು ಇಂದು ಸುಣ್ಣಘಟ್ಟ ಗ್ರಾಮದ ಜಮೀನೊಂದರಲ್ಲಿ

ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು
ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು

ಮೈಸೂರು: ಮೇಲುಕೋಟೆ. ನಲವತ್ತೈದು ವರ್ಷಗಳ ಹಿಂದೆ ಮೈಸೂರಿನ ಹೆಬ್ಬಾಳ ಗ್ರಾಮದಲ್ಲಿ ಅಕ್ಕಪಕ್ಕದಲ್ಲಿ ನೆಲೆಸಿದ್ದ ಯುವಕ-ಯುವತಿ ಪ್ರೀತಿಸಿ ಮದುವೆಯಾಗಬೇಕು ಎಂದು ಹಂಬಲಿಸುತ್ತಿದ್ದಾಗ, ಯುವತಿ ಮನೆಯವರು ಒಪ್ಪದೆ ಬೇರೋಬ್ಬನ ಜೊತೆ ಯುವತಿಗೆ ಮದುವೆ ಮಾಡಿಬಿಟ್ಟರು. ಆದರೆ ಇಪ್ಪತ್ತು ವರ್ಷದ ಯುವಕ ಮಾತ್ರ ಆಕೆಯ ನೆನಪಲ್ಲೇ ಅಮರ ಪ್ರೇಮಿಯಾಗಿಯೇ ಉಳಿದುಬಿಟ್ಟ. ಚಿಕ್ಕಣ್ಣ ಮತ್ತು ಜಯಮ್ಮ ಎಂಬ ಅಮರ ಪ್ರೇಮಿ

ವಿಧಾನ ಪರಿಷತ್ ಚುನಾವಣೆ: ಗ್ರಾ.ಪಂ. ಸದ್ಯರಿಗೆ ಫುಲ್ ಡಿಮ್ಯಾಂಡ್!
ವಿಧಾನ ಪರಿಷತ್ ಚುನಾವಣೆ: ಗ್ರಾ.ಪಂ. ಸದ್ಯರಿಗೆ ಫುಲ್ ಡಿಮ್ಯಾಂಡ್!

ರಾಮನಗರ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ  ಸ್ಪರ್ಧಿಸಿರುವ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲು ತಂತ್ರ ರೂಪಿಸುತ್ತಿದ್ದು, ಗ್ರಾಮ ಪಂಚಾಯಿತಿ ಸದಸ್ಯರಿಗೆ ಡಿಮ್ಯಾಂಡ್  ಜೋರಾಗಿದೆ.ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಎಸ್ .ರವಿ ಅವರಿಗೆ ಟಕ್ಕರ್  ನೀಡಲು ಜೆಡಿಎಸ್ ನಿಂದ ಎಚ್ ಎಂ. ರಮೇಶ್ ಗೌಡ ಹಾಗೂ ಬಿಜೆಪಿ ಅಭ್ಯರ್ಥ

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ
ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ರಾಮನಗರ, ನ. 12/21 ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಗೆ ದ್ವೈವಾರ್ಷಿಕ ಚುನಾವಣೆ-2022ರ ಸಂಬಂಧ ಗ್ರಾಮ ಪಂಚಾಯಿತಿವಾರು/ ನಗರ ಸ್ಥಳೀಯ ಸಂಸ್ಥೆವಾರು ಮತದಾರರ ಕರಡು ಪಟ್ಟಿಯನ್ನು 2021 ರ ನವೆಂಬರ್ 11 ರಂದು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳು, ತಾಲ್ಲೂಕು ಕಚೇರಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಜಿಲ್ಲ

ಇರುಳಿಗರಿಗೆ ಮನೆ ನಿರ್ಮಿಸಲು ಜಾಗ ಗೊತ್ತು ಮಾಡಿದ ಅಧಿಕಾರಿಗಳು
ಇರುಳಿಗರಿಗೆ ಮನೆ ನಿರ್ಮಿಸಲು ಜಾಗ ಗೊತ್ತು ಮಾಡಿದ ಅಧಿಕಾರಿಗಳು

ರಾಮನಗರ:ನ;12/21. ತಾಲೂಕಿನ ಕೂಟಗಲ್ ಬಳಿ ಇರುಳಿಗರಿಗೆ ಉಚಿತ ನಿವೇಶನ ನೀಡಲು ಮೀನಾ ಮೇಷ ಎಣಿಸುತ್ತಿದ್ದ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಏಕಾಏಕಿ ಧಾವಿಸಿ ಬಂದು ಕೂಟಗಲ್ ಸರ್ವೆ ಸಂಖ್ಯೆ 94 ರಲ್ಲಿ 2 ಎಕರೆ ಭೂಮಿಯನ್ನು ಸರ್ವೆ ಮಾಡಿ ಗುರುತಿಸಿದ್ದಾರೆ. ಜೆಸಿಬಿ ಯಂತ್ರದ ಮೂಲಕ ಭೂಮಿ ಮಟ್ಟ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ಇರುಳಿಗ ಕುಟುಂಬಗಳಿಗೆ ನಿವೇಶನ ವಿಂಗಡಿಸಿಕೊಡುವುದಾಗಿ ಹೇಳಿದ್ದಾರೆ. ಸಾವಿಗಾಗಿ ಕಾ

ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ  ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ
ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ

ಕರಾವಳಿಯ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಸದ್ಯ ಹೊಸದೊಂದು ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಎರಡು ವರ್ಷದ ಕೊವೀಡ್ ಬ್ರೇಕ್ ನಡುವೆ ಎರಡು ಆಯಾಮದ ಕಥೆ ಸಿದ್ಧವಾಗಿದೆ. ತಸ್ಮಯ್ ಪ್ರೋಡಕ್ಷನ್ ಬ್ಯಾನರ್ ಅಡಿ ನಿರ್ಮಾಣವಾಗಲಿರುವ ಹೊಸ ಚಿತ್ರದಲ್ಲಿ ಕನ್ನಡ ಚಿತ್ರರಂಗದ ತಾರೆಯರ ಟೀಮ್ ಕಾಣಿಸಿಕೊಳ್ಳಲಿದೆ.ಬೆಳಗಾವಿ ಮೂಲದ ಉದ್ಯಮಿ ಬಾಲಚಂದ್ರ ಇನಮ್ದಾರ್ ಸಿನಿಮಾದ ನಿರ್ಮಾಣದ ಜವಾಬ್ದಾರಿಯನ್ನು ಹೊಂದಿದ್ದು ಕನ್ನಡ ತ

ಸಿಂಧಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ
ಸಿಂಧಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ

ಬೆಂಗಳೂರು.ನ.02: ಸಿಂಧಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಸಿಂಧಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,573 ಮತಗಳ ಭಾರೀ ಅಂತರ ದಿಂದ ಐತಿಹಾಸಿಕ ವಿಜಯ ಸಾಧಿಸಿದ್ದಾರೆ.ಅದೇ ರೀತಿಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7,598 ಮತಗಳ ಅಂತರದಿಂದ ಜಯಗಳಿಸಿದ್ದಾರೆಸಿಂಧಗಿಯಲ್ಲಿ ಜೆಡಿಎಸ್

2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ
2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ

ಬೆಂಗಳೂರು, ಸೆಪ್ಟೆಂಬರ್:29. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು  ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2

Top Stories »  



Top ↑