Tel: 7676775624 | Mail: info@yellowandred.in

Language: EN KAN

    Follow us :


ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ಹುಣಸೂರು ಕ್ಷೇತ್ರದಲ್ಲಿ ಸಾಕಷ್ಟು ತ್ಯಾಗ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಈ ಕ್ಷೇತ್ರ ಗೆಲ್ಲಿಸಿ ಕೊಳ್ಳಲು ಹೆಚ್ಚಿನ ಸಮಯಾವಕಾಶ ನೀಡುವುದಾಗಿ ತಿಳಿಸಿದ್ದಾ

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ ಶಾಸಕರನ್ನು ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು.ಈ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇರುವಾಗಲೇ ಚುನಾವಣೆ ಘೋಷಣೆ ಆಗಿದೆ. ಇದು ಅನರ್ಹ ಶಾಸಕರನ್ನು ಚಿಂತೆಗೀಡು ಮಾಡಿ ಸಂಕಷ್ಟ ಉಂಟು ಮಾಡಿದೆ.ಚುನಾವಣಾ ಆಯೋಗವು

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂಬಂಧಿಸಿದ ಶಿಕ್ಷಕರನ್ನು ನೇಮಿಸಿ ಕಲೆಯನ್ನು ಒಂದು ವಿಷಯವನ್ನಾಗಿಸಿ ಕಲಿಸುವ ಮೂಲಕ ಭವಿಷ್ಯದ ಕಲಾವಿದರನ್ನು ಹುಟ್ಟು ಹಾಕಬೇಕೆಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಅಭಿಪ್ರಾಯ ಪಟ್ಟರು.ಅವರು ರಾಮನಗರ ಜಿಲ್ಲಾ ಪಂಚಾಯತಿ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ ನೇರವಾಗಿ ಕೊಟ್ಟಿಗೆಗೆ ನುಗ್ಗಿ ಸಾಕು ಪ್ರಾಣಿಗಳನ್ನು ತಿಂದು ಜನರಲ್ಲಿ ಭಯ ಉಂಟು ಮಾಡುತ್ತಿವೆ ಎಂದಾದರೆ ಅದಕ್ಕೆ ನೇರ ಹೊಣೆ *ನಮ್ಮ ದುರಾಸೆಯ ಬದುಕು ಮತ್ತು ವ್ಯವಸ್ಥೆ ಎಂದು ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ತಿಳಿಸಿದರು.*ಅವರ

ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ
ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ

*ಹೊತ್ತಿ ಉರಿದ ಕನಕಪುರ ಮತ್ತು ಸಾತನೂರು,* *ರಾಮನಗರದಲ್ಲಿಯೂ ಉಗ್ರ ಪ್ರತಿಭಟನೆ,* *ಚನ್ನಪಟ್ಟಣ ದಲ್ಲಿ ಹೇಳಿಕೊಳ್ಳುವಂತ ಪ್ರತಿಭಟನೆ* *ಇಲ್ಲಾ, ಮಾಗಡಿಯಲ್ಲಿಯೂ ಸಹ ತಣ್ಣನೆ* *ಪ್ರತಿಭಟನೆ. ರಾಜ್ಯದಾದ್ಯಂತ ಹಲವಾರು* *ಜಿಲ್ಲೆಗಳಲ್ಲಿ ಸಹ ಪ್ರತಿಭಟನೆ ಇವಿಷ್ಟೂ ಡಿ ಕೆ* *ಶಿವಕುಮಾರ್ ಬಂಧನದಿಂದ ರಾಜ್ಯ ಮತ್ತು* *ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ,* *ನಡೆಯುತ್ತಿರುವ ಪ್ರತಿಭಟನೆ.*ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವ

ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ ೦೬೨೯) ಹಿಂದೂ ಜಾಗರಣ ವೇದಿಕೆಯ ಸುರೇಶ್ ಮತ್ತು ತಂಡ ಹಾಗೂ ಸುಣ್ಣಘಟ್ಟ ಗ್ರಾಮಸ್ಥರು ಸೇರಿ ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.ಹಾಸನ ನೋಂದಣಿಯಿರುವ ಟೆಂಫೊದಲ್ಲಿ ಚನ್ನರಾಯಪಟ್ಟಣ ಮೂಲದ ನಾಲ್ಕು ಮಂದ

ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ
ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

ಪಾಂಡವಪುರ: ಗ್ರಾಮದೇವತೆ ದೇವಿರಮ್ಮನ ಹಬ್ಬದ ಆನಂದದಲ್ಲಿ ಮಿಂದೇಳುತ್ತಿದ್ದ ಗ್ರಾಮದ ಭಕ್ತ ವೃಂದದವರಿಗೆ ಬೆಳಗಿನ ಜಾವ ಮೂರು ಗಂಟೆಗೆ ದೇವರ ಮುಂದೆಯೇ ನಡೆದ ಕೊಲೆ ನೆರೆದಿದ್ದ ಸಹಸ್ರಾರು ಭಕ್ತರನ್ನು ಅಧೀರಗೊಳಿಸಿತು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

ಮೊರಾರ್ಜಿ ವಸತಿ ಶಾಲೆಗೆ ಅರ್ಜಿ ಆಹ್ವಾನ
ಮೊರಾರ್ಜಿ ವಸತಿ ಶಾಲೆಗೆ ಅರ್ಜಿ ಆಹ್ವಾನ

೨೦೧೯/೨೦ ನೇ ಸಾಲಿನ ಆರನೇ ತರಗತಿಗೆ ಸೇರಲು ರಾಮನಗರ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ ಅಂಬೇಡ್ಕರ್ ಬಾಲಕ/ಬಾಲಕಿ, ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಸಮನ್ವಯಾಧಿಕಾರಿ ಎಂ ಮಹೇಶ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.೨೦೧೯/೨೦ ನೇ ಸಾಲಿನಲ್ಲಿ ಆರನೇ

ಮಧುಕರ್ ಶೆಟ್ಟಿ ಎಂಬ ಅನರ್ಘ್ಯ ರತ್ನ
ಮಧುಕರ್ ಶೆಟ್ಟಿ ಎಂಬ ಅನರ್ಘ್ಯ ರತ್ನ

(ಆತ್ಮೀಯ ಓದುಗರೇ ಪ್ರತಿ ಸೋಮವಾರ ಪ್ರಕಟವಾಗುವ ಈ ಅಂಕಣದಲ್ಲಿ ತಾಲ್ಲೂಕಿನ ಅಧಿಕಾರಿ ಮತ್ತು ಇಲಾಖೆಯ ಬಗ್ಗೆ ಬರೆಯುತ್ತಿದ್ದೆ, ಆದರಿಂದು ಚನ್ನಪಟ್ಟಣದಲ್ಲಿ ಕೇವಲ ಹದಿನೆಂಟು ತಿಂಗಳು ಕೆಲಸ ಮಾಡಿ ಹದಿನೆಂಟು ವರ್ಷವಾದರು ಜನರು ಮರೆಯದ ಈ ಮಹಾನ್ ಚೇತನವನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡಿದ್ದೇನೆ. ಎಂದಿನ ಸಹಕಾರವಿರಲಿ.)ಹದಿನೆಂಟು ವರ್ಷಗಳಲ್ಲಿ ಹತ್ತು ಕಡೆ ವರ್ಗಾವಣೆಖ್ಯಾತ ಪತ್ರಕರ್

ಸಾಮಾಜಿಕ ಅರಣ್ಯ ಇಲಾಖೆಯ ಯೋಜನೆಯಲ್ಲಿ ಐವತ್ತೆಂಟೂವರೆ ಲಕ್ಷ ರೈತರ ಖಾತೆಗೆ
ಸಾಮಾಜಿಕ ಅರಣ್ಯ ಇಲಾಖೆಯ ಯೋಜನೆಯಲ್ಲಿ ಐವತ್ತೆಂಟೂವರೆ ಲಕ್ಷ ರೈತರ ಖಾತೆಗೆ

ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯು ನರೇಗಾ ಯೋಜನೆಯಡಿ ರೈತರು ತಮ್ಮ ಜಮೀನಿನಲ್ಲಿ ಗಿಡ ನೆಡಲು ಗುಂಡಿಗಳ ಅಳತೆ ಪ್ರಮಾಣದಲ್ಲಿ ಪ್ರತಿ ಗಿಡಕ್ಕೆ ತಲಾ ನಲವತ್ತೊಂದು ಮತ್ತು ಎಂಭತ್ತನಾಲ್ಕು ರೂಪಾಯಿಗಳಂತೆ ೨೦೧೭/೧೮ ಸಾಲಿನಲ್ಲಿ ಐವತ್ತೆಂಟೂವರೆ ಲಕ್ಷ ರೂಪಾಯಿಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್ ಪುಟ್ಟಮ್ಮ ತಿಳಿಸಿದರು.ಸಸ್ಯಗಳು ಲಕ್ಷ, ಹಣವೂ ಲಕ್ಷ ಲಕ್ಷ ವಾದರೂ ತಾಲ್ಲೂಕಿನಲ್ಲಿ ಶಾಶ

Top Stories »  



Top ↑