Tel: 7676775624 | Mail: info@yellowandred.in

Language: EN KAN

    Follow us :


ಪಿಯು ಉಪನ್ಯಾಸಕರ ವೇಳಾಪಟ್ಟಿ ಪ್ರಟ

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.* *ನಾಲ್ಕು ದಿನಗಳ ಕಾಲ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳ ಮಾಹಿತಿಗಾಗಿ ವಿಷಯವಾರು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಕಟಣಿಯಲ್ಲಿ ತಿಳಿಸಲಾಗಿದೆ.* *ಪರೀಕ್ಷೆಗಳು ನಡೆಯುವ ದಿನಾಂಕ: 23-02-2018, 24-02-2018, 25-02-2018 ಮತ್ತು 26-02-2018

ಹಿರಿಯ ಚಿತ್ರ ನಟ ಚಂದ್ರಶೇಖರ್ ನಿಧನ
ಹಿರಿಯ ಚಿತ್ರ ನಟ ಚಂದ್ರಶೇಖರ್ ನಿಧನ

ಹಿರಿಯ ನಟ,‘ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಖ್ಯಾತಿಯ ಕೂದುವಳ್ಳಿ ಚಂದ್ರಶೇಖರ್ ಅವರು ಹೃದಯಾಘಾತದಿಂದ ಕೆನಡಾದಲ್ಲಿ ಶನಿವಾರ ನಿಧನರಾದರು. ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ಚಂದ್ರಶೇಖರ್‌, ವಿಷ್ಣುವರ್ಧನ್, ರಾಜ್‌ಕುಮಾರ್‌ ಸೇರಿದಂತೆ ಹಲವು ನಟರೊಂದಿಗೆ ನಟಿಸಿದ್ದರು.ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಅರಳಿದ ಪ್ರತಿಭೆ ಈ ಚಂದ್ರಶೇಖರ್. ಶಿವಲಿಂಗ, ಅಸ್ತಿತ್ವ, ರೋಸ್, ಕಾರಂಜಿ, ಜೀವ, ಪೂರ್ವಾಪರ, ಮಾನಸ ಸರೋವರ ಸೇರಿದಂತೆ

ಮುಖ್ಯಮಂತ್ರಿ ಹುದ್ದೆಗಾಗಿ ತಾಳ್ಮೆಯಿಂದ ಕಾಯುತ್ತೇನೆ : ಡಿ.ಕೆ. ಶಿವಕುಮಾರ್
ಮುಖ್ಯಮಂತ್ರಿ ಹುದ್ದೆಗಾಗಿ ತಾಳ್ಮೆಯಿಂದ ಕಾಯುತ್ತೇನೆ : ಡಿ.ಕೆ. ಶಿವಕುಮಾರ್

ರಾಮನಗರ : ಮುಂದಿನ ಮುಖ್ಯಮಂತ್ರಿ ನಾನೇ ಎಂದು ಎಲ್ಲಿಯೂ ಹೇಳಿಲ್ಲ. ಅರ್ಜೆಂಟ್ ನಲ್ಲಿ ಇರುವವರು ರೇಸ್ ಮುಗಿಸಲಿ. ತಾಳ್ಮೆಯಿಂದ ಕಾಯಲು ನಾನು ತಯಾರಿz್ದÉೀನೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಸಮಾರಂಭದ ನಂತರ ಮಾಧ್ಯಮದವ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ನಾನು ಯಾರಿಗೂ ಅರ್ಜೆಂಟ್ ಮಾಡಬೇಡಿ ಎಲ್ಲರದು ಮುಗಿಯಲಿ ಎಂದಷ್ಟೇ ಹೇಳಿz್ದÉೀನೆ. ಶ

Top Stories »  



Top ↑