Tel: 7676775624 | Mail: info@yellowandred.in

Language: EN KAN

    Follow us :


ಬಾರಿ ಮಳೆಯಾಗುವ ಸಾಧ್ಯತೆ
ಬಾರಿ ಮಳೆಯಾಗುವ ಸಾಧ್ಯತೆ

ದೆಹಲಿ:ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗ ಹಾಗು ಉತ್ತರ ಭಾರತದ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡು ಪ್ರದೇಶ ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಶನಿವಾರ ಸಂಜೆ ಹಾಗೂ ಭಾನುವಾರ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಇನ್ನು ಈಶಾನ್ಯ ರಾಜ್ಯಗಳಾದ ಅಸ್ಸಾಂ, ನೇಘಾಲಯ, ನಾಗಾಲೆಂಡ್, ಮಣಿಪುರ, ಮಿಜೋರಾಮ್, ತ್ರಿಪುರಾ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗಾಳಿ

ಈ ಬಾರಿ ಅತಂತ್ರ ವಿಧಾನ ಸಭೆ ?
ಈ ಬಾರಿ ಅತಂತ್ರ ವಿಧಾನ ಸಭೆ ?

ಕರ್ನಾಟಕ : ರಾಜ್ಯದಲ್ಲಿ ಈ ಬಾರಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಆಂಗ್ಲ ವಾಹಿನಿಯೊಂದು ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ. ಕಾಂಗ್ರೆಸ್‌, ಬಿಜೆಪಿ ಅಥವಾ ಜೆಡಿಎಸ್‌ಗೆ  ಬಹುಮತಕ್ಕೆ ಬೇಕಾದ ಸಂಖ್ಯೆಗಳು ಸಿಗಲ್ಲ ಎಂದು ಇಂಡಿಯಾಟುಡೆ - ಕಾರ್ವಿ ಇನ್‌ಸೈಟ್ಸ್‌ ಸಮೀಕ್ಷೆಯ ಸಾರಾಂಶ. ಯಾರಿಗೆ ಎಷ್ಟು ಸ್ಥಾನ? ಕಾಂಗ್ರೆಸ್‌ - 90-101 ಬಿಜೆಪಿ - 78-86 ಜೆಡಿಎಸ್‌ - 34-43

ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ?
ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ?

ಬೆಂಗಳೂರು: ಬಾಗಲಕೋಟೆಯ ಬಾದಾಮಿಯಿಂದ ಸ್ಪರ್ಧಿಸುವ ಕುರಿತು ಕ್ಷೇತ್ರದ ಮುಖಂಡರ ಜತೆ ಸಿಎಂ ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದೆ. ಬಾದಾಮಿಯಿಂದಲೂ ತಾವು ಸ್ಪರ್ಧಿಸುತ್ತಿದ್ದು, ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರು ಮುಖಂಡರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರತಿಕೂಲ ಪರಿಸ್ಥಿತಿ ಗೋಚರಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಸುದ್ದಿಗಳು ಹರಿದಾಡುತ್ತಿದ್ದವು. ಸೂಕ್ತ ಕ್ಷೇತ್ರ ಹುಡುಕು

ಬಿಸಿಲಿನ ಝಳ : ಸಮಯ ಬದಲಾವಣೆ

ಬೆಂಗಳೂರು: ಬಿಸಿಲಿನ ಝಳಕ್ಕೆ ಹೈರಾಣಾಗಿ ಈಗಾಗಲೇ ಸರಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ತರಲಾಗಿದ್ದು, ಇದೇ ಬದಲಾವಣೆಯನ್ನು ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಅಧೀನ ನ್ಯಾಯಾಲಯಗಳ ಕಲಾಪಕ್ಕೂ ಅನ್ವಯ ವಾಗಲಿದೆ. ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ವಿಜಯ ಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದಿ ನಿಂದ ಜಾರಿಯಾಗುವಂತೆ ಮುಂದಿನ ಮೇ.31ರವರೆಗೆ ಎಲ್ಲ ಮಾದರಿಯ ಅಧೀನ ನ್ಯಾಯಾಲಯದ ವೇಳೆ ಯನ್ನು ಬದಲು ಮಾಡಲಾಗಿದೆ.

ಡಾ.ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆ
ಡಾ.ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆ

ಬೆಂಗಳೂರು:ಕನ್ನಡ ಚಿತ್ರರಂಗದ ಆರಾಧ್ಯ ದೈವ, ನಟ ಸಾರ್ವಭೌಮ, ವರನಟ ಡಾ. ರಾಜ್‌ಕುಮಾರ್ ಅವರು ಅಪಾರ ಅಭಿಮಾನಿಗಳನ್ನು ಅಗಲಿ ಇಂದಿಗೆ 12 ವರ್ಷಗಳು. ಆದರೆ ಇಂದಿಗೂ, ಎಂದೆಂದಿಗೂ ಅವರು ಕನ್ನಡಿಗ ಹಾಗೂ ಅಭಿಮಾನಿಗಳ ಹೃದಯದಲ್ಲಿ ಸದಾ ಹಚ್ಚ ಹಸಿರಾಗಿರುತ್ತಾರೆ. 12ನೇ ಪುಣ್ಯ ಸ್ಮರಣೆಯ ಪೂಜೆಯ ವೇಳೆ ರಾಜ್ ಪುತ್ರರಾದ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಪುತ್ರಿಯರು, ಅಳಿಯಂದಿರು ಹಾಗೂ ಕುಟುಂಬದ ಆಪ್ತರು ಉಪಸ್ಥಿತರಿದ್ದರು. ಬ

ಕಾಂಗ್ರೆಸ್ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು: ಕುಮಾರಸ್ವಾಮಿ
ಕಾಂಗ್ರೆಸ್ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು: ಕುಮಾರಸ್ವಾಮಿ

ಮೊಳಕಾಲ್ಮೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ರಚಿಸುವ ಮತ್ತು ಸಮಸ್ಯೆಗೆ ಪರಿಹಾರ ಪಡೆಯುವಂತಹ ಶಕ್ತಿ ಮತದಾನದ ಮೂಲಕ ಸಂವಿಧಾನ ಬದ್ಧವಾಗಿ ದೊರೆತಿದೆ. ಇಂತಹ ಪವಿತ್ರ ಮತವನ್ನು ರಾಜ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಜೆಡಿಎಸ್ ಸರಕಾರ ರಚನೆಗೆ ಆದ್ಯತೆ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿ, ಏಳೆಂಟು ದಿನಗಳ ಹಿಂದಷ್ಟೇ ಪ್ರಧಾನಿ ಮೋದಿ ಸರಕಾರ ಕೆಲ ಉದ್ಯಮಿಗ

ಕಾಂಗ್ರೆಸ್ ಪಕ್ಷದವರೆ ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ
ಕಾಂಗ್ರೆಸ್ ಪಕ್ಷದವರೆ ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ

ಭೇರ್ಯ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮತ್ತೆ ಸಿಎಂ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಪರೋಕ್ಷ ಹೇಳಿಕೆ ನೀಡಿರುವ ಕಾರಣ, ಮೂಲ ಕಾಂಗ್ರೆಸಿಗರೇ ಸಿದ್ದು ಅವರನ್ನು ಸೋಲಿಸುತ್ತಾರೆ ಎಂದು ಮಾಜಿ ಸಂಸದ ಮತ್ತು ಜೆಡಿಎಸ್‌ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ವಿಶ್ವನಾಥ್‌ ಭವಿಷ್ಯ ನುಡಿದರು.  ಸಮೀಪದ ಮಾರಗೌಡನಹಳ್ಳಿ ಗ್ರಾಮದ ಬಸವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಕೆ.ಆರ್‌.ನಗರ ಕ

ಮಂಜೇಗೌಡ ರಾಜೀನಾಮೆ ಅಂಗೀಕಾರ
ಮಂಜೇಗೌಡ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಸರ್ಕಾರಿ ಹುದ್ದೆಗೆ ನೀಡಿದ್ದ ರಾಜೀನಾಮೆಗೆ ಕಾನೂನು ಇಲಾಖೆ ಆಕ್ಷೇಪ ವ್ಯಕ್ತಪಡಿಸಿದರೂ ಸರ್ಕಾರ ಅಂಗೀಕರಿಸಿದೆ. ಸಾರಿಗೆ ಇಲಾಖೆಯಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕರಾಗಿರುವ ಮಂಜೇಗೌಡ ಹೊಳೇನರಸೀಪುರ ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಈ ಕಾರಣಕ್ಕೆ, 2017ರ ನ. 3ರಂದು ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು. ರಾಜೀನಾಮೆ ಕಡತಕ್ಕೆ ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಮತ

ಮದುವೆ,ಹುಟ್ಟುಹಬ್ಬ ಮತ್ತು ಖಾಸಗಿ ಕಾರ್ಯಗಳನ್ನು ಆಯೋಜಿಸಲು ಪೂರ್ವಾನುಮತಿ ಅಗತ್ಯವಿಲ್ಲ
ಮದುವೆ,ಹುಟ್ಟುಹಬ್ಬ ಮತ್ತು ಖಾಸಗಿ ಕಾರ್ಯಗಳನ್ನು ಆಯೋಜಿಸಲು ಪೂರ್ವಾನುಮತಿ ಅಗತ್ಯವಿಲ್ಲ

ಬೆಂಗಳೂರು: ಮದುವೆ, ಹುಟ್ಟುಹಬ್ಬ ಮತ್ತು ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾ ಆಯೋಗದ ಪೂರ್ವಾನುಮತಿ ಅಗತ್ಯ ವಿಲ್ಲ. ಈ ಕಾರ್ಯಕ್ರಮಗಳಿಗೆ ಚುನಾವಣಾ ನೀತಿ ಸಂಹಿತೆ ಅನ್ವಯ ಆಗುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಮಂಗಳವಾರ ಸ್ಪಷ್ಟಪಡಿಸಿದರು. ಸಂವಹನದ ಕೊರತೆಯಿಂದಾಗಿ ಸಾರ್ವಜನಿಕರು ಮದುವೆ, ಹುಟ್ಟುಹಬ್ಬ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕೇಳಲು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಮಾದರಿ ನೀತಿ ಸಂಹಿತೆ ಜಾರಿ

ಸಾವಿರ ದಿನ ಪೂರೈಸಿದ ಮಹಾದಾಯಿ ಹೋರಾಟ
ಸಾವಿರ ದಿನ ಪೂರೈಸಿದ ಮಹಾದಾಯಿ ಹೋರಾಟ

ನರಗುಂದ : ಬಂಡಾಯದ ನಗರಿ ಎಂದೇ ಹೆಸರಾದ ನರಗುಂದ ಪಟ್ಟಣದಲ್ಲಿ ಮಹದಾಯಿ ನದಿ ನೀರಿಗಾಗಿ ರೈತರು ನಡೆಸುತ್ತಿರುವ ನಿರಂತರ ಧರಣಿ ಸತ್ಯಾಗ್ರಹ ಮಂಗಳವಾರ (ಏ.10) ಒಂದು ಸಾವಿರ ದಿನಗಳನ್ನು ಪೂರೈಸಲಿದ್ದು, ಹೊಸ ಇತಿಹಾಸ ಬರೆಯಲಿದೆ.   1858ರ ಭಾಸ್ಕರರಾವ್‌ ಭಾವೆ (ನರಗುಂದ ಬಾಬಾಸಾಹೇಬ) ಅವರು ಬ್ರಿಟಿಷರ ವಿರುದ್ಧ ನಡೆಸಿದ ಬಂಡಾಯ, 1980ರ ರೈತ ಬಂಡಾಯ ಸೇರಿದಂತೆ ಇದುವರೆಗೆ ನರಗುಂದ ಪಟ್ಟಣವು ಐತಿಹಾಸಿಕ ಹೋರಾಟಗಳನ್ನು ಕಂಡಿದೆ. ರೈತ ಸೇನೆ ರಾಜ್ಯ ಘಟಕ ಹಾಗೂ ಮಹದ

Top Stories »  



Top ↑