Tel: 7676775624 | Mail: info@yellowandred.in

Language: EN KAN

    Follow us :


ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಬೇಕು ಎಂದು ಉಡುಪಿ ಪುತ್ತಿಗೆ ಮಠದ ಪೀಠಾಧ್ಯಕ್ಷರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕರೆನೀಡಿದರು.ಇಲ್ಲಿನ ಕೋಟೆ ಶ್ರೀರಾಘವೇಂದ್ರ ಮಠದಲ್ಲಿ ನಡೆದ ತಾಲೂಕು ಬ್ರಾಹ್ಮಣ ಮಹಾಸಭಾದ ಉದ್ಘಾಟನೆ ನೆ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತಿಥ್ಯ ಸ್ವೀಕರಿಸುತ್ತಿದ್ದ *ನಕಲಿ ಐಎಎಸ್‌ ಅಧಿಕಾರಿ ಮಹಮ್ಮದ್ ಸಲ್ಮಾನ್ (೩೭)* ಮತ್ತು ತಂಡದವರನ್ನು ತಾಲ್ಲೂಕಿನ *ತಹಶಿಲ್ದಾರ್/ದಂಡಾಧಿಕಾರಿಗಳಾದ ಸುದರ್ಶನ್* ರವರು ಅನುಮಾನದ ಮೇರೆಗೆ ಪ್ರಶ್ನಿಸಲಾಗಿ ತಡವರಿಸಿದ ತಂಡದವರನ್ನು ತಮ್ಮ ಸಿಬ್ಬಂದಿಯೊಡಗೂ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಶ ಪಡಿಸಿಕೊಂಡಿದ್ದು ಪರಿಹಾರ ವಿತರಸಿರಲಿಲ್ಲ.ಪರಿಹಾರ ದ ಹಣವನ್ನು ಬಿಡುಗಡೆ ಮಾಡಿಸಲು ವಿಶೇಷ ಭೂಸ್ವಾಧೀನಾಧಿಕಾರಿಗಳ ಬೆಂಗಳೂರು ಕಛೇರಿಯ ಉಪ ವಿಭಾಗ ರಾಮನಗರ ಕಛೇರಿಯಲ್ಲಿ ಕಾರ್ಯ ನಿರ್ವಹ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.ತೆಂಗಿನಕಲ್ಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ ಅವರ ತೋಟದಲ್ಲಿ ಸಂಜೆ ಕೆಲಸ ಮಾಡುತ್ತಿರುವಾಗ ಎರಡು (ಗಂಡು-ಹೆಣ್ಣು) ಕರಡಿಗಳು ಒಟ್ಟಾಗಿ ದಾಳಿ ನಡೆಸಿದ್ದು ಬಚಾವಾಗಿ ಓಡಿ ಹೋಗುವಾಗ ಹಿಂದಿರುಗಿ ಬಂದ ಹೆಣ್ಣು ಕರಡಿ ಮತ್ತೆ ದಾಳಿ ನಡೆಸಿ ಅವರ ಕೂಗಾಟಕ್ಕೆ ಹೆ

ಗಾಂಧಿ ಭವನದ ಆಸ್ತಿ, ಆದಾಯ ಯಾರ ವಶದಲ್ಲಿದೆ ? ಸತ್ಯಾಗ್ರಹ ದಲ್ಲಿ ಸು ತ ರಾಮೇಗೌಡ ಆಗ್ರಹ
ಗಾಂಧಿ ಭವನದ ಆಸ್ತಿ, ಆದಾಯ ಯಾರ ವಶದಲ್ಲಿದೆ ? ಸತ್ಯಾಗ್ರಹ ದಲ್ಲಿ ಸು ತ ರಾಮೇಗೌಡ ಆಗ್ರಹ

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ಹೆಸರಿನ ಸ್ಮಾರಕ (ಗಾಂಧಿ ಭವನ) ಕ್ಕೆ ಅರವತ್ತೈದು ವರ್ಷಗಳಾಗಿದ್ದು ಶಿಥಿಲಗೊಂಡಿದೆ, *ಗೋಖಲೆ ಟ್ರಸ್ಟ್* ಹೆಸರಿನಲ್ಲಿ ಈ ಆಸ್ತಿ ಇದ್ದು ನಾಲ್ಕು ಅಂಗಡಿಗಳ ಬಾಡಿಗೆ ಇಂದಿಗೂ ಬರುತ್ತಿದ್ದು ಇದಕ್ಕೂ‌ ಮೊದಲು ಗ್ರಂಥಾಲಯದ ಬಾಡ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ ನೀಡಿದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಯವರು ಪ್ರತಿ ಕುಟುಂಬಕ್ಕೆ ವೈಯುಕ್ತಿಕ ಪರಿಹಾರವಾಗಿ ತಲಾ ೫,೦೦೦ ರೂಪಾಯಿಗಳನ್ನು ಕೊಡುವುದಾಗಿ ಭರವಸೆ ನೀಡಿದರು.ಎಪಿಎಂಸಿ ಬಳಿ ಇರುವ ಮನೆಗಳಿಗೆ ಮೊದಲು ನಂತರ ಸಾತನೂರು ರಸ್ತೆ ಬಳ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ಹುಣಸೂರು ಕ್ಷೇತ್ರದಲ್ಲಿ ಸಾಕಷ್ಟು ತ್ಯಾಗ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಈ ಕ್ಷೇತ್ರ ಗೆಲ್ಲಿಸಿ ಕೊಳ್ಳಲು ಹೆಚ್ಚಿನ ಸಮಯಾವಕಾಶ ನೀಡುವುದಾಗಿ ತಿಳಿಸಿದ್ದಾ

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ ಶಾಸಕರನ್ನು ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು.ಈ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇರುವಾಗಲೇ ಚುನಾವಣೆ ಘೋಷಣೆ ಆಗಿದೆ. ಇದು ಅನರ್ಹ ಶಾಸಕರನ್ನು ಚಿಂತೆಗೀಡು ಮಾಡಿ ಸಂಕಷ್ಟ ಉಂಟು ಮಾಡಿದೆ.ಚುನಾವಣಾ ಆಯೋಗವು

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂಬಂಧಿಸಿದ ಶಿಕ್ಷಕರನ್ನು ನೇಮಿಸಿ ಕಲೆಯನ್ನು ಒಂದು ವಿಷಯವನ್ನಾಗಿಸಿ ಕಲಿಸುವ ಮೂಲಕ ಭವಿಷ್ಯದ ಕಲಾವಿದರನ್ನು ಹುಟ್ಟು ಹಾಕಬೇಕೆಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಅಭಿಪ್ರಾಯ ಪಟ್ಟರು.ಅವರು ರಾಮನಗರ ಜಿಲ್ಲಾ ಪಂಚಾಯತಿ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ ನೇರವಾಗಿ ಕೊಟ್ಟಿಗೆಗೆ ನುಗ್ಗಿ ಸಾಕು ಪ್ರಾಣಿಗಳನ್ನು ತಿಂದು ಜನರಲ್ಲಿ ಭಯ ಉಂಟು ಮಾಡುತ್ತಿವೆ ಎಂದಾದರೆ ಅದಕ್ಕೆ ನೇರ ಹೊಣೆ *ನಮ್ಮ ದುರಾಸೆಯ ಬದುಕು ಮತ್ತು ವ್ಯವಸ್ಥೆ ಎಂದು ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ತಿಳಿಸಿದರು.*ಅವರ

Top Stories »  



Top ↑