*ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ, ಓರ್ವ ಯುವತಿ ಸಾವು*
ರಾಮನಗರ:ಫೆ/೧೩/೨೦/ಗುರುವಾರ.ಬೈಕ್ ಗೆ ಖಾಸಗಿ ಗಾರ್ಮೇಂಟ್ಸ್ ವಾಹನ ಡಿಕ್ಕಿ ಹೊಡೆದಿದ್ದು ಢಿಕ್ಕಿ ಯ ರಭಸಕ್ಕೆ ಓರ್ವ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಮತ್ತೋರ್ವ ಯುವತಿ ಗಂಭೀರ ಗಾಯಗೊಂಡಿರುವ ಪ್ರಕರಣ ಇಂದು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ನಡೆದಿದೆ.ಪ್ರೇಮಾ (೨೪) ಮೃತಪಟ್ಟ ನತದೃಷ್ಡ ಯುವತಿಯಾಗಿದ್ದು ಜ್ಯೋ
*ನಗರದಲ್ಲಿ ನಡೆಯಲಿಲ್ಲ ಬಂದ್*
ಚನ್ನಪಟ್ಟಣ:ಫೆ/೧೩/೨೦೨೦/ಗುರುವಾರ.
*ನಗರದಲ್ಲಿ ನಡೆಯಲಿಲ್ಲ ಬಂದ್*
ಚನ್ನಪಟ್ಟಣ:ಫೆ/೧೩/೨೦೨೦/ಗುರುವಾರ.
ಮುಪ್ಪಿನಲ್ಲೂ ಮಾದರಿ ಜೀವನದ ಮುನ್ನುಡಿಯಲ್ಲಿ ಮಂಡ್ಯದ ನರಸಮ್ಮ
ಚನ್ನಪಟ್ಟಣ: ಸಣ್ಣಪುಟ್ಟ ಗಾಯಗಳಾದವರು, ಕೆಲ ಪೋಲಿಯೊ ಪೀಡಿತರು, ಕೆಲ ವಿಕಲಚೇತನರು, ವೃದ್ಧವೃದ್ದೆಯರು, ಒಟ್ಟಾರೆ ಸೋಮಾರಿಗಳು ಭಿಕ್ಷೆ ಬೇಡುವುದರಲ್ಲಿ ನಿಸ್ಸೀಮರು. ಇಂತಹ ಸೋಂಬೇರಿಗಳಿಗೆಲ್ಲ ಸಡ್ಡು ಹೊಡೆದು ಎಂಭತ್ತರ ಆಸುಪಾಸಿನ ವಯಸ್ಸಿನಲ್ಲಿಯೂ ಸ್ವಾಭಿಮಾನದಿಂದ ಊರೂರು ತಿರುಗಿ *ರಂಗೋಲಿ ಪುಡಿ (ಹುಡಿ) ಮಾರಿ ಜೀವನ ಸಾಗಿಸುತ್ತಿರುವ* ಈ ವೃದ್ದೆಯನ್ನು ತಮ್ಮ ಜೀವನದ ರೋಲ್ ಮಾಡೆಲ್ ಆಗಿ ತೆಗೆದುಕೊಳ್ಳ
ಪ್ರಯಾಣಿಕರಿಗೆ ಭೀತಿ ಮೂಡಿಸಿದ್ದ ಹೆದ್ದಾರಿ ದರೋಡೆಕೋರರ ಬಂಧನ
ಮಂಡ್ಯ: ಮೋಜು-ಮಸ್ತಿ ಮಾಡಲು ರಾತ್ರಿ ವೇಳೆ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ೦೯ ಮಂದಿ ಆರೋಪಿಗಳು ಶ್ರೀರಂಗಪಟ್ಟಣ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.ಮೈಸೂರು ತಾಲ್ಲೂಕು ರಮ್ಮನಹಳ್ಳಿಯ ಯು. ಉಪೇಂದ್ರ (೧೯), ಕಿರಣ (೨೦), ಪ್ರತಾಪ್ (೨೩), ಮಾದಪ್ಪ (೨೧), ಎಂ.ಶೇಖರ (೨೮), ಅನೂಜ್ (೨೧), ಕಿರಣ (೨೦), ಮೈಸೂರಿನ ಗಾಂಧಿ ನಗರ ನಿವಾಸಿಗಳಾದ ರವಿಕು
ಬೊಂಬೆನಗರಿಯ ಕುಶಲಕರ್ಮಿಗಳಿಂದ ಫ್ರಾನ್ಸ್ ವಿದ್ಯಾರ್ಥಿಗಳಿಗೆ ಮರದ ಆಟಿಕೆ ತಯಾರಿಕೆಯ ಕಲಿಕೆ
ಬೆಂಗಳೂರು/ ಚನ್ನಪಟ್ಟಣ:ಫ್ರಾನ್ಸ್ ದೇಶದ ವಿದ್ಯಾಲಯದಿಂದ ಭಾರತಕ್ಕೆ ಅಧ್ಯಯನಕ್ಕಾಗಿ ೨೧ ವಿದ್ಯಾರ್ಥಿಗಳ ತಂಡ ಆಗಮಿಸಿದೆ. ಬೆಂಗಳೂರಿಗೆ ಭೇಟಿ ನೀಡಿ ನಂತರ ಅವರ ಭೇಟಿಯ ಒಂದು ಭಾಗವಾಗಿ ಬೊಂಬೆಗಳ ನಗರಅಥವಾ ಟಾಯ್ಸ್ ಟೌನ್ ಎಂದೇ ಕರೆಯಲ್ಪಡುವ ಚನ್ನಪಟ್ಟಣಕ್ಕೆಒಂದು ದಿನ ಪ್ರವಾಸವನ್ನು ಕೈಗೊಂಡಿದ್ದು, ವಿಶೇಷವಾಗಿ ಸ್ಥಳೀಯ ಕುಶಲಕರ್ಮಿಗಳಿಂದ ಮರದ ಆಟಿಕೆ ಮತ್ತು ಗೊಂಬೆಗಳ ತಯಾರಿಕೆಯ ಕಲೆಯನ್ನು
ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದು ಸರಿಯಲ್ಲ ಬಳ್ಳಾರಿ ಸಂಸದ ನಾಸೀರ್ ಹುಸೇನ್
ಚನ್ನಪಟ್ಟಣ: ಎನ್ ಡಿ ಎ ನೇತೃತ್ವದ ಕೇಂದ್ರ ಸರ್ಕಾರವು ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಸರಿಯಾದ ಕ್ರಮವಲ್ಲ, ಸಿಎಎ, ಎನ್ಆರ್ಸಿ, ಎನ್ಪಿಆರ್ ಕಾಯಿದೆಗಳನ್ನು ಶೀಘ್ರವಾಗಿ ಹಿಂಪಡೆಯಬೇಕು ಎಂದು ಬಳ್ಳಾರಿ ಮೂಲದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹೇಳಿದರು. ಅವರು ಇಂದು ನಗರದಲ್ಲಿ ನಡೆದ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರುದ್ಧ ಮುಸ್ಲಿಂ ಸಮುದಾಯ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡ
ಒಂದಂಕಿ ಲಾಟರಿ ಪ್ರಕರಣದಲ್ಲಿ ಧರಣೇಂದ್ರ ಸೇರಿ ಮೂವರ ಖುಲಾಸೆ, ಸುಳ್ಳು ಕೇಸು ದಾಖಲಿಸಿದವರ ವಿರುದ್ಧ ಸಿಬಿಐ ಚಾಜ್೯ ಶೀಟ್
ಬೆಂಗಳೂರು: ೨೦೧೫ ರಲ್ಲಿ ಭಾರಿ ಸದ್ದು ಮಾಡಿ ಇಬ್ಬರು ಪೋಲೀಸ್ ಅಧಿಕಾರಿಗಳ ಅಮಾನತ್ತಿಗೆ ಕಾರಣವಾಗಿದ್ದ ಒಂದಂಕಿ ಲಾಟರಿ ಪ್ರಕರಣದಲ್ಲಿ ಸಿಬಿಐ ಕ್ಲೀನ್ ಚಿಟ್ ನೀಡಿದ್ದು, ಸುಳ್ಳು ಮೊಕದ್ದಮೆ ಹೂಡಲು ಕಾರಣಕರ್ತರಾಗಿದ್ದ, ಹತ್ತು ಮಂದಿ ಪೋಲೀಸರ ವಿರುದ್ದ ಸಿಬಿಐ ಕೋಟ್೯ ನಲ್ಲಿ ಚಾಜ್೯ಶೀಟ್ ಸಲ್ಲಿಸಲಾಗಿದೆ.ಅಂದಿನ ಬೆಂಗಳೂರು ನಗರ ಪೋಲಿಸ್ ವತಿಷ್ಠಾಧಿಕಾರಿ ಅಲೋಕ್ ಕುಮಾರ
ಹನ್ನೆರಡರಲ್ಲಿದ್ದ ಸಿಪಿವೈ, ಹತ್ತರಲ್ಲೊಬ್ಬರಾಗಲಿಲ್ಲ. ಅಭಿಮಾನಿಗಳ ಸಂಭ್ರಮಾಚರಣೆಗೆ ಬಿತ್ತು ಬ್ರೇಕ್
ಚನ್ನಪಟ್ಟಣ: ಹಲವಾರು ಪಕ್ಷಗಳ ಸುತ್ತಿ, ರಾಜ್ಯದಲ್ಲಿ ಹೆಸರಿಲ್ಲದ ಪಕ್ಷದಿಂದಲೂ ಸ್ಪರ್ಧಿಸಿ ಗೆದ್ದು ಬಂದಿದ್ದ ಸ್ವತಂತ್ರ ನಾಯಕ, ಮಾಜಿ ಸಚಿವ ಹಾಗೂ ಚನ್ನಪಟ್ಟಣ ದ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ನಾಣ್ಣುಡಿಯಂತೆ ಇತ್ತೀಚೆಗೆ ಕೊನೆಗಳಿಗೆಯಲ್ಲಿ ಕೈ ಕೊಡುತ್ತಲೇ ಇದ್ದು ಅದು ಇಂದು ಸಹ ಸಾಬೀತಾಗಿದೆ.*ಆಪರೇಷನ್ ಕಮಲದ ಕಟ್ಟಾಳ
ಒತ್ತುವರಿ ಮಾಡಿಯೂ ದಂಡ ಕಟ್ಟದ ಈಗಲ್ ಟನ್ ರೆಸಾರ್ಟ್, ಜಾಗ ವಶಕ್ಕೆ ಕ್ರಮ ಸಮಿತಿ
ರಾಮನಗರ: ಈಗಲ್ ಟನ್ ರೆಸಾರ್ಟ್ ನವರು ಸರ್ಕಾರಕ್ಕೆ ಸೇರಿದ ೨೦೮ ಎಕರೆ ಒತ್ತುವರಿ ಮಾಡಿಕೊಂಡಿದ್ದು, ದಂಡದ ಮೊತ್ತ ೯೮೦ ಕೋಟಿ ರೂಪಾಯಿಗಳನ್ನು ಇದುವರೆಗೂ ಪಾವತಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಸರ್ಕಾರದ ಜಾಗ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ ತಿಳಿಸಿದರು.ಸರ್ಕಾರಿ ಜಮೀನು ಒತ್ತುವರಿ ಆರ