
ಪ್ರಯಾಣಿಕರಿಗೆ ಭೀತಿ ಮೂಡಿಸಿದ್ದ ಹೆದ್ದಾರಿ ದರೋಡೆಕೋರರ ಬಂಧನ
ಮಂಡ್ಯ: ಮೋಜು-ಮಸ್ತಿ ಮಾಡಲು ರಾತ್ರಿ ವೇಳೆ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ೦೯ ಮಂದಿ ಆರೋಪಿಗಳು ಶ್ರೀರಂಗಪಟ್ಟಣ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.ಮೈಸೂರು ತಾಲ್ಲೂಕು ರಮ್ಮನಹಳ್ಳಿಯ ಯು. ಉಪೇಂದ್ರ (೧೯), ಕಿರಣ (೨೦), ಪ್ರತಾಪ್ (೨೩), ಮಾದಪ್ಪ (೨೧), ಎಂ.ಶೇಖರ (೨೮), ಅನೂಜ್ (೨೧), ಕಿರಣ (೨೦), ಮೈಸೂರಿನ ಗಾಂಧಿ ನಗರ ನಿವಾಸಿಗಳಾದ ರವಿಕು

ಬೊಂಬೆನಗರಿಯ ಕುಶಲಕರ್ಮಿಗಳಿಂದ ಫ್ರಾನ್ಸ್ ವಿದ್ಯಾರ್ಥಿಗಳಿಗೆ ಮರದ ಆಟಿಕೆ ತಯಾರಿಕೆಯ ಕಲಿಕೆ
ಬೆಂಗಳೂರು/ ಚನ್ನಪಟ್ಟಣ:ಫ್ರಾನ್ಸ್ ದೇಶದ ವಿದ್ಯಾಲಯದಿಂದ ಭಾರತಕ್ಕೆ ಅಧ್ಯಯನಕ್ಕಾಗಿ ೨೧ ವಿದ್ಯಾರ್ಥಿಗಳ ತಂಡ ಆಗಮಿಸಿದೆ. ಬೆಂಗಳೂರಿಗೆ ಭೇಟಿ ನೀಡಿ ನಂತರ ಅವರ ಭೇಟಿಯ ಒಂದು ಭಾಗವಾಗಿ ಬೊಂಬೆಗಳ ನಗರಅಥವಾ ಟಾಯ್ಸ್ ಟೌನ್ ಎಂದೇ ಕರೆಯಲ್ಪಡುವ ಚನ್ನಪಟ್ಟಣಕ್ಕೆಒಂದು ದಿನ ಪ್ರವಾಸವನ್ನು ಕೈಗೊಂಡಿದ್ದು, ವಿಶೇಷವಾಗಿ ಸ್ಥಳೀಯ ಕುಶಲಕರ್ಮಿಗಳಿಂದ ಮರದ ಆಟಿಕೆ ಮತ್ತು ಗೊಂಬೆಗಳ ತಯಾರಿಕೆಯ ಕಲೆಯನ್ನು

ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದು ಸರಿಯಲ್ಲ ಬಳ್ಳಾರಿ ಸಂಸದ ನಾಸೀರ್ ಹುಸೇನ್
ಚನ್ನಪಟ್ಟಣ: ಎನ್ ಡಿ ಎ ನೇತೃತ್ವದ ಕೇಂದ್ರ ಸರ್ಕಾರವು ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಸರಿಯಾದ ಕ್ರಮವಲ್ಲ, ಸಿಎಎ, ಎನ್ಆರ್ಸಿ, ಎನ್ಪಿಆರ್ ಕಾಯಿದೆಗಳನ್ನು ಶೀಘ್ರವಾಗಿ ಹಿಂಪಡೆಯಬೇಕು ಎಂದು ಬಳ್ಳಾರಿ ಮೂಲದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹೇಳಿದರು. ಅವರು ಇಂದು ನಗರದಲ್ಲಿ ನಡೆದ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರುದ್ಧ ಮುಸ್ಲಿಂ ಸಮುದಾಯ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡ

ಒಂದಂಕಿ ಲಾಟರಿ ಪ್ರಕರಣದಲ್ಲಿ ಧರಣೇಂದ್ರ ಸೇರಿ ಮೂವರ ಖುಲಾಸೆ, ಸುಳ್ಳು ಕೇಸು ದಾಖಲಿಸಿದವರ ವಿರುದ್ಧ ಸಿಬಿಐ ಚಾಜ್೯ ಶೀಟ್
ಬೆಂಗಳೂರು: ೨೦೧೫ ರಲ್ಲಿ ಭಾರಿ ಸದ್ದು ಮಾಡಿ ಇಬ್ಬರು ಪೋಲೀಸ್ ಅಧಿಕಾರಿಗಳ ಅಮಾನತ್ತಿಗೆ ಕಾರಣವಾಗಿದ್ದ ಒಂದಂಕಿ ಲಾಟರಿ ಪ್ರಕರಣದಲ್ಲಿ ಸಿಬಿಐ ಕ್ಲೀನ್ ಚಿಟ್ ನೀಡಿದ್ದು, ಸುಳ್ಳು ಮೊಕದ್ದಮೆ ಹೂಡಲು ಕಾರಣಕರ್ತರಾಗಿದ್ದ, ಹತ್ತು ಮಂದಿ ಪೋಲೀಸರ ವಿರುದ್ದ ಸಿಬಿಐ ಕೋಟ್೯ ನಲ್ಲಿ ಚಾಜ್೯ಶೀಟ್ ಸಲ್ಲಿಸಲಾಗಿದೆ.ಅಂದಿನ ಬೆಂಗಳೂರು ನಗರ ಪೋಲಿಸ್ ವತಿಷ್ಠಾಧಿಕಾರಿ ಅಲೋಕ್ ಕುಮಾರ

ಹನ್ನೆರಡರಲ್ಲಿದ್ದ ಸಿಪಿವೈ, ಹತ್ತರಲ್ಲೊಬ್ಬರಾಗಲಿಲ್ಲ. ಅಭಿಮಾನಿಗಳ ಸಂಭ್ರಮಾಚರಣೆಗೆ ಬಿತ್ತು ಬ್ರೇಕ್
ಚನ್ನಪಟ್ಟಣ: ಹಲವಾರು ಪಕ್ಷಗಳ ಸುತ್ತಿ, ರಾಜ್ಯದಲ್ಲಿ ಹೆಸರಿಲ್ಲದ ಪಕ್ಷದಿಂದಲೂ ಸ್ಪರ್ಧಿಸಿ ಗೆದ್ದು ಬಂದಿದ್ದ ಸ್ವತಂತ್ರ ನಾಯಕ, ಮಾಜಿ ಸಚಿವ ಹಾಗೂ ಚನ್ನಪಟ್ಟಣ ದ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ನಾಣ್ಣುಡಿಯಂತೆ ಇತ್ತೀಚೆಗೆ ಕೊನೆಗಳಿಗೆಯಲ್ಲಿ ಕೈ ಕೊಡುತ್ತಲೇ ಇದ್ದು ಅದು ಇಂದು ಸಹ ಸಾಬೀತಾಗಿದೆ.*ಆಪರೇಷನ್ ಕಮಲದ ಕಟ್ಟಾಳ

ಒತ್ತುವರಿ ಮಾಡಿಯೂ ದಂಡ ಕಟ್ಟದ ಈಗಲ್ ಟನ್ ರೆಸಾರ್ಟ್, ಜಾಗ ವಶಕ್ಕೆ ಕ್ರಮ ಸಮಿತಿ
ರಾಮನಗರ: ಈಗಲ್ ಟನ್ ರೆಸಾರ್ಟ್ ನವರು ಸರ್ಕಾರಕ್ಕೆ ಸೇರಿದ ೨೦೮ ಎಕರೆ ಒತ್ತುವರಿ ಮಾಡಿಕೊಂಡಿದ್ದು, ದಂಡದ ಮೊತ್ತ ೯೮೦ ಕೋಟಿ ರೂಪಾಯಿಗಳನ್ನು ಇದುವರೆಗೂ ಪಾವತಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಸರ್ಕಾರದ ಜಾಗ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ ತಿಳಿಸಿದರು.ಸರ್ಕಾರಿ ಜಮೀನು ಒತ್ತುವರಿ ಆರ

ಮಾಜಿ ಮುಖ್ಯಮಂತ್ರಿಯಾದ ನಂತರ ರಾಮನಗರ ಚನ್ನಪಟ್ಟಣ ಅವಳಿನಗರದ ಕನಸು ಕಂಡ ಕುಮಾರಸ್ವಾಮಿ
ಚನ್ನಪಟ್ಟಣ: *ಅವಳಿ ನಗರ*ರಾಮನಗರ ಮತ್ತು ಚನ್ನಪಟ್ಟಣ ನಗರವನ್ನು ಒಗ್ಗೂಡಿಸಿ ಹುಬ್ಬಳ್ಳಿ ಧಾರವಾಡ ರೀತಿಯಲ್ಲಿ ಅವಳಿ ನಗರಗಳನ್ನು ಮಾಡಿ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.ಅವರು ಇಂದು ಕ್ಷೇತ್ರದ ಹಳ್ಳಿಗಳಲ್ಲಿ ಜನ ಸಂಪರ್ಕ ಸಭೆ ಗೆ ಹೊರಡುವ ಮುನ್ನಾ ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸ

ರಾಮನಗರ ಆರನೇ ಜಿಲ್ಲಾ ಸಮ್ಮೇಳನ ಸಾಹಿತ್ಯಾಸಕ್ತರ ಕೊರತೆಯ ನಡುವೆಯೂ ಯಶಸ್ವಿ
ರಾಮನಗರ: ಅಲಂಕಾರಿಕ ವಾಹನ ಇದ್ದರೂ ನಡಿಗೆಯಲ್ಲಿ ಬಂದ ಸಮ್ಮೇಳನಾಧ್ಯಕ್ಷ ಪ್ರೊ ಶಿವನಂಜಯ್ಯ ನವರು, ಕಲಾತಂಡಗಳ ಜೊತೆಗೆ ಬೆರಳೆಣಿಕೆಯ ಸಾಹಿತ್ಯಾಸಕ್ತರು, ನೂರಾರು ವಿದ್ಯಾರ್ಥಿಗಳು ಒಟ್ಟಿಗೆ ಮೆರವಣಿಗೆಯಲ್ಲಿ ಭಾಗಿ, ವಿದ್ಯಾರ್ಥಿಗಳಿಂದ ತುಂಬಿ ತುಳುಕಿದ ಸಭಾಂಗಣ, ಸಮ್ಮೇಳನಾಧ್ಯಕ್ಷರ ಭಾಷಣ ಶುರುವಾದ ನಂತರ ಬಣಗುಡುತ್ತಿದ್ದ ಸಭಾಂಗಣ, ಕಾರಣ ವಿದ್ಯಾರ್ಥಿಗಳ ಭೋಜನಕ್ಕೆ ನಿರ್ಗಮನ, ಖಾಲಿ ಕುರ್ಚಿಗಳಿಗೆ

ಅಗ್ರಿಗೋಲ್ಡ್ ವಸ್ತುಸ್ಥಿತಿ ವರದಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಅಗ್ರಿಗೋಲ್ಡ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಮಾರಾಟಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ತಿಳಿಸಿದೆ.ಈ ಕುರಿತಂತೆ *ಮಂಗಳೂರಿನ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಒಕ್ಕೂಟ* ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು *ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್ ಓಕಾ* ನೇತೃತ

ನಟಿಮಣಿ ಪರಾರಿ, ವಿಷ ಸೇವಿಸಿದ ಕುಟುಂಬ
ಚನ್ನಪಟ್ಟಣ: ಸಿನಿಮಾ ನಟಿಯೊಬ್ಬಳು ನಿರ್ದೇಶಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ನಟಿಯ ಅಜ್ಜಿ ಹಾಗೂ ತಾಯಿ ವಿಷ ಸೇವಿಸಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.ವಿಷ ಸೇವನೆಯಿಂದ ಅಜ್ಜಿ ಚೆನ್ನಮ್ಮ ಮೃತಪಟ್ಟಿದ್ದರೆ, ತಾಯಿ ಸವಿತಾ ಅವರ ಸ್ಥಿತಿ ಗಂಭೀರವಾಗಿದ್ದು ಮಂಡ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನಟಿ ವಿಜಯಲಕ್ಷ್ಮಿ, ನಿರ್ದೇಶಕ ಆಂಜನಪ್ಪ ಎಂಬುವವರ ಜೊತ