Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ: ಕುಮಾರಸ್ವಾಮಿ ವಿಶ್ವಾಸ
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ: ಕುಮಾರಸ್ವಾಮಿ ವಿಶ್ವಾಸ

ರಾಮನಗರ : ರಾಜ್ಯದಲ್ಲಿ 113 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೆ ನನ್ನ ಗುರಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ರಾಮನಗರದಲ್ಲಿ ವಿಕಾಸ ಪರ್ವಯಾತ್ರೆ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ದ ಹೋರಾಟ ಮಾಡಲು ಶಕ್ತಿ ತುಂಬಿದ ಜನ ರಾಮನಗರದ ಮತದಾರರಾಗಿದ್ದು, ಹಣಕ್ಕೆ ಬೆಲೆ ಕೊಡದೆ ಪ್ರೀತಿ ವಿಶ್ವಾಸಕ್ಕೆ ಬೆಲೆ ಕೊಡುವ ಹೃದಯವಂತರು. ಆಗಾಗಿ ಕ್ಷೇತ್ರದಲ್ಲಿ ಒ

ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಕಲಾ ಸೋಬಗು ಪ್ರದರ್ಶನ ದಿಬ್ಬಣ-2018
ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಕಲಾ ಸೋಬಗು ಪ್ರದರ್ಶನ ದಿಬ್ಬಣ-2018

ಬೆಂಗಳೂರು : ಕಳೆದ 18 ವರ್ಷಗಳಿಂದ ತಮಗೆ ತಿಳಿದ ಹಾಗೆ, ‘’ಬಂಜಾರ ಸಾಮಾಜಿಕ ಮತ್ತು ಸಾಂಸ್ಕøತಿಕ ಅಕಾಡೆಮಿ’’ ಬೆಂಗಳೂರು, ನಿರಂತರವಾಗಿ ನಾಟಕ, ಸಾಹಿತ್ಯ ಸಂಸ್ಕøತಿ ಪ್ರದರ್ಶನ ಮತ್ತು ತರಬೇತಿ ಹಾಗೂ ಸಮಾಜ ಸೇವೆಯನ್ನು ಸ್ಥಳೀಯ ಮಟ್ಟದಿಂದ ರಾಷ್ಟ್ರಮಟ್ಟದ ವರೆವಿಗೂ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಅಕಾಡೆಮಿಯ ಹೆಗ್ಗಳಿಗೆ. “ಪ್ರಸಕ್ತ ಸಾಲಿನಲ್ಲಿ ಬಂಜಾರ ಅಕಾಡೆಮಿಯು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬಂಜಾರ ಸಾಹಿತ್ಯ ಹಾಗೂ

ಯುವಗಾಯಕ ಚಿನ್ಮಯ ರಾವ್ ಅವರಿಗೆ ಪುಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ
ಯುವಗಾಯಕ ಚಿನ್ಮಯ ರಾವ್ ಅವರಿಗೆ ಪುಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ

ಬೆಂಗಳೂರು : ಅತಿ ಹೆಚ್ಚು ಶ್ಲೋಕಗಳನ್ನು ಒಂದು ಧ್ವನಿಮುದ್ರಿಕೆಗಾಗಿ ಒಂದೇ ಗಾಯಕ ಹಾಡಿರುವ ವಿಶ್ವದ ಪ್ರಪ್ರಥಮ ಗಾಯಕ ಎಂದು ಇತ್ತೀಚೆಗಷ್ಟೇ ಹಲವಾರು ವಿಶ್ವದಾಖಲೆಗಳನ್ನು ಪಡೆದಿದ್ದ ಯುವಗಾಯಕ ಚಿನ್ಮಯ ಎಂ.ರಾವ್ ಅವರಿಗೆ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಒಟ್ಟಾರೆ ಸಾಧನೆಗಳನ್ನು ಪರಿಗಣಿಸಿ ಇಂಡಿಯನ್ ವಚ್ರ್ಯುಯಲ್ ಉನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ಪುಣೆಯಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.     ಮಾರ್ಚ್ 17ರಂದು ಶನಿವಾರ ಪುಣೆಯ ಅಣ್

ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ
ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ

ಮೈಸೂರು : ಗಂಗರ ಕಾಲದ ಅರಸ ಮಾಧವ ಮಂತ್ರಿಯವರು ಕ್ರಿ.ಶ. 1140 ರಲ್ಲಿ ತಲಕಾಡಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ 5 ಸಾವಿರ ಎಕರೆ ಭೂ ಪ್ರದೇಶಗಳಿಗೆ ನೀರಾವರಿಗೆ ಅನುಕೂಲವಾಗುವಂತೆ ಅಣೆಕಟ್ಟೆಯನ್ನು ನಿರ್ಮಿಸಿದ್ದರು. ಈ ಅಣೆಕಟ್ಟೆ ಮುಂದಿನ ದಿನಗಳಲ್ಲಿ ಉಪಯುಕ್ತವಾಗಲಿ ಎಂಬ ದೃಷ್ಠಿಯಿಂದ 67 ಕೋಟಿ ರೂ.ಗಳ ವೆಚ್ಚದಲ್ಲಿ ಆಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮಾನ್ಯ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಹೇಳಿದರು. ಜಲ ಸಂಪನ್ಮೂಲ ಇಲಾ

 ರಾಜ್ಯ ಸರ್ಕಾರಕ್ಕೆ ಮುಖಭಂಗ
 ರಾಜ್ಯ ಸರ್ಕಾರಕ್ಕೆ ಮುಖಭಂಗ

ರಾಮನಗರ:  ಕರ್ನಾಟಕ ಹಾಲು ಮಹಾ ಮಂಡಳಿ ಅಧ್ಯಕ್ಷ ಪಿ.ನಾಗರಾಜು ಅವರನ್ನು ಹುದ್ಧೆಯಿಂದ ಕೆಳಗೆ ಇಳಿಸುವ ಸರ್ಕಾರದ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗುವ ಮೂಲಕ ಸರ್ಕಾರಕ್ಕೆ ಮೂರನೇ ಬಾರಿ ಮುಖ ಭಂಗವಾಗಿದೆ  ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಪ್ರತಿನಿಧಿಸುವ ರಾಮನಗರ ತಾಲೂಕು ಮಾಯಗಾನಹಳ್ಳಿ ಗ್ರಾಮದ ಎಂಪಿಸಿಎಸ್ ಆಡÀಳಿತ ಮಂಡಳಿ ಮೇಲೆ ಅವ್ಯವಹಾರ ಆರೋಪ ಹೊರಿಸಿ, ಸದಸ್ಯತ್ವವನ್ನೇ ರದ್ಧು ಪಡಿಸುವ ಸಹಕಾರ ಇಲಾಖೆ ಪ್ರಯತ್ನಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನ

ಚುನಾವಣೆಗೆ ಸಜ್ಜುಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ಚುನಾವಣೆಗೆ ಸಜ್ಜುಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ : ಚುನಾವಣಾ ಆಯೋಗವು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಬಹುದಾಗಿದ್ದು, ಚುನಾವಣೆಗೆ ನೇಮಿಸಲಾದ ಅಧಿಕಾರಿಗಳು ಸಜ್ಜುಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು.  ಅವರು ಶುಕ್ರವಾರ ನಗರದ ಎಸ್.ಎಂ. ಪಂಡಿತರ ರಂಗಮಂದಿರದಲ್ಲಿ ಸೆಕ್ಟರ್ ಅಧಿಕಾರಿ ಮತ್ತು ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಭೀತಿ ತಡೆ (vuಟಟಿeಡಿಚಿbiಟiಣಥಿ) ನಕಾಶೆ ತಯಾರಿ ಕುರಿತು ಕಾರ್

ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಯೋಧ ಚಂದ್ರರವರ ಅಂತ್ಯ ಕ್ರಿಯೆ
ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಯೋಧ ಚಂದ್ರರವರ ಅಂತ್ಯ ಕ್ರಿಯೆ

ಹಾಸನ : ಛತೀಸ್‍ಘಡದಲ್ಲಿ ಮಾವೋವಾದಿಗಳ ಬಾಂಬ್‍ದಾಳಿಗೆ ಹುತಾತ್ಮರಾದ ಅರಕಲಗೂಡು ತಾಲ್ಲೂಕಿನ ಸಿಆರ್‍ಪಿಎಫ್ ಯೋಧ ಚಂದ್ರರವರ ಅಂತ್ಯ ಕ್ರಿಯೆ ಹುಟ್ಟೂರು ಹರದೂರು ಗ್ರಾಮದಲ್ಲಿ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ನೆರವೇರಿತು. ಬುಧವಾರ ಸಂಜೆ ಆಗಮಿಸಿದ ಪಾರ್ಥಿವ ಶರೀರವನ್ನು ಗಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್, ಉಪವಿಭಾಗಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರು ಬರಮಾಡಿಕೊಂಡರ

ಎಲೆಕ್ಟ್ರಾನಿಕ್ ಮತಯಂತ್ರಗಳು ಮತದಾನಕ್ಕೆ ವಿಶ್ವಾಸಾರ್ಹ
ಎಲೆಕ್ಟ್ರಾನಿಕ್ ಮತಯಂತ್ರಗಳು ಮತದಾನಕ್ಕೆ ವಿಶ್ವಾಸಾರ್ಹ

ಕಲಬುರಗಿ : ಕಲಬುರಗಿ ಜಿಲ್ಲೆಗೆ ಸರಬರಾಜು ಮಾಡಿರುವ ಎಲ್ಲ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸಲಾಗಿದ್ದು, ಮತದಾನಕ್ಕೆ ವಿಶ್ವಾಸಾರ್ಹವಾಗಿವೆ. ಮತದಾನ ಯಂತ್ರದಲ್ಲಿ ಯಾವುದೇ ತೊಂದರೆಯಿದ್ದಲ್ಲಿ ಅಂತವುಗಳನ್ನು ಬದಲಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮತದಾರರ ಯಾದಿ ಮತ್ತು ಮತಯಂತ್ರ ಪರಿಶೀಲನಾಧಿಕಾರಿ ಸಂಜೀವಕುಮಾರ ಪ್ರಸಾದ ತಿಳಿಸಿದರು.  ಅವರು ಮಂಗಳವಾರ ಕಲಬುರಗಿ ಜಿಲ್ಲಾಧಿಕಾರಿಗಳÀ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಹಾಗೂ ಸಹಾಯಕ ಚ

ಹೈ.ಕ. ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ರೂಪಿಸಲು ಕ್ರಮ
ಹೈ.ಕ. ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ರೂಪಿಸಲು ಕ್ರಮ

ಕಲಬುರಗಿ : ಹೈದ್ರಾಬಾದ ಕರ್ನಾಟಕ ಪ್ರದೇಶದ ಎಲ್ಲ ತಾಲೂಕುಗಳಲ್ಲಿ ಕ್ಷೇತ್ರವಾರು ಅವಶ್ಯಕವಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಸಮಗ್ರ ಯೋಜನಾ ವರದಿ ರೂಪಿಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು. ಅವರು ಮಂಗಳವಾರ ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿüವೃದ್ಧಿ ಮಂಡಳಿ ಕಚೇರಿಯಲ್ಲಿ ಮಂಡಳಿಯ ಅಧ್ಯಕ್ಷರಾಗಿ

ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ಮನುಷ್ಯ ರೂಢಿಸಿಕೊಳ್ಳುತ್ತಾನೆ: ಡಾ. ಭಾರತೀದೇವಿ
ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ಮನುಷ್ಯ ರೂಢಿಸಿಕೊಳ್ಳುತ್ತಾನೆ: ಡಾ. ಭಾರತೀದೇವಿ

ಹಾಸನ : ಮನುಷ್ಯ ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಡಾ. ಭಾರತೀದೇವಿ ಹೇಳಿದರು. ಹೊಳೆನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ‘ಜಾಣ – ಜಾಣೆಯರ ಬಳಗ’ವು ಏರ್ಪಡಿಸಿದ್ದ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದ ಅವರು ನಾವು ಓದುವ ಪುಸ್ತಕಗಳು ನಮ್ಮ ಭವಿಷ್ಯದ ದಾರಿಯನ್ನು ನಿರ್ಧರಿಸುತ

Top Stories »  



Top ↑