Tel: 7676775624 | Mail: info@yellowandred.in

Language: EN KAN

    Follow us :


ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ
ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ

ಬೆಂಗಳೂರು: ಹೂಡಿಕೆದಾರರಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಸಿದಂತೆ ಅಗ್ರಿ ಗೋಲ್ಡ್ ಕಂಪನಿ ವಿರುದ್ಧ ವಿವಿಧ ರಾಜ್ಯಗಳ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿರುವ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ಒಂದೇ ನ್ಯಾಯಾಲಯ ಸ್ಥಾಪಿಸಲು ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ  ಮಾಹಿತಿ ನೀಡಿದೆ.

ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್
ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿ ಸರ್ಕಾರದ ಸುತ್ತೋಲೆಯನ್ನು ಎತ್ತಿ ಹಿಡಿದಿದೆ.ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ. ಗಂಭೀರ ಸ್ಥಿತಿಯಲ್ಲಿ ವಿದ್ಯಾರ್ಥಿನಿ. ಬೆಚ್ಚಿಬಿದ್ದ ಜನತೆ
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ. ಗಂಭೀರ ಸ್ಥಿತಿಯಲ್ಲಿ ವಿದ್ಯಾರ್ಥಿನಿ. ಬೆಚ್ಚಿಬಿದ್ದ ಜನತೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಹಪಾಠಿಯೊಬ್ಬನನ್ನು ಥಳಿಸಿ ಆತನ ಜೊತೆ ಮಾತನಾಡುತ್ತಾ ಕುಳಿತಿದ್ದ ವಿದ್ಯಾರ್ಥಿನಿಯ ಮೇಲೆ ಆರು ಮಂದಿ ಕುಡುಕರ ತಂಡ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳೀಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು, ಹೊರರಾಜ್ಯದಲ್ಲಿರುವ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ, ಕಕಜವೇ ಯಿಂದ ಹೋರಾಟ
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ, ಕಕಜವೇ ಯಿಂದ ಹೋರಾಟ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಮಿಳುನಾಡಿನ ಮುಖ್ಯಮಂತ್ರಿ ಎಂ‌ಕೆ ಸ್ಟಾಲಿನ್ ರವರಿಗೆ ಪತ್ರ ಬರೆದು, ಮೇಕೆದಾಟು ಕುಡಿಯುವ ನೀರು ಮತ್ತು ವಿದ್ಯುತ್ ಯೋಜನೆಗೆ ತಡೆ ಒಡ್ಡಬಾರದು ಎಂದು ಮನವಿ ಮಾಡಿದ್ದಾರೆ. ಎಂ ಕೆ ಸ್ಟಾಲಿನ್ ರವರು ಇದಕ್ಕೆ ಒಪ್ಪಿಗೆ ನೀಡಿ, ಯೋಜನೆಗೆ ಕೈಜೋಡಿಸಬೇಕೆಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧಕ್ಷ ಎಲ್ ರಮೇಶ್ ಗೌಡ ಒತ್ತಾಯಿಸಿದರು.ಅವರು ಸೋಮವಾರ ಬೆಳಿಗ್ಗೆ ನಗರದ ಕಾವೇರಿ ವೃತ್ತದಲ್ಲಿ ಘೋಷಣ

ನಾಯಕತ್ವ ಬದಲಾವಣೆಯ ರಾಜಕೀಯ ಬಿಟ್ಟು ಜನರ ಕೂಗಿಗೆ ಸರ್ಕಾರ ಸ್ಪಂದಿಸಲಿ. ಹೆಚ್ ಡಿ ಕುಮಾರಸ್ವಾಮಿ
ನಾಯಕತ್ವ ಬದಲಾವಣೆಯ ರಾಜಕೀಯ ಬಿಟ್ಟು ಜನರ ಕೂಗಿಗೆ ಸರ್ಕಾರ ಸ್ಪಂದಿಸಲಿ. ಹೆಚ್ ಡಿ ಕುಮಾರಸ್ವಾಮಿ

ಚನ್ನಪಟ್ಟಣ: ಕೊರೊನಾ ಎರಡನೆ ಅಲೆಯು ಚಾಲ್ತಿಯಲ್ಲಿರುವಾಗಲೇ ಮೂರನೆ ಅಲೆ ಬರುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಬದಲಾವಣೆಯ ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿರುವುದು ಹಾಸ್ಯಾಸ್ಪದ. ವಿರೋಧ ಪಕ್ಷಗಳ ಸಲಹೆ ಸೂಚನೆಗಳನ್ನು ಪಡೆದು ಜನರ ಜೊತೆ ನಿಕಟ ಸಂಪರ್ಕವನ್ನು ಹೊಂದಬೇಕಾಗಿರುವುದು ಸರ್ಕಾರದ ಹೊಣೆ ಎಂದು ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿಯವರು ಸರ್ಕಾರದ ಕಿವ

ಕೋವಿಡ್ ನಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಬಾಲ ಸೇವಾ ಯೋಜನೆ: ಸಚಿವೆ  ಶಶಿಕಲಾ ಅ ಜೊಲ್ಲೆ
ಕೋವಿಡ್ ನಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಬಾಲ ಸೇವಾ ಯೋಜನೆ: ಸಚಿವೆ ಶಶಿಕಲಾ ಅ ಜೊಲ್ಲೆ

ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ನೆರವು ನೀಡಲು ಬಾಲ ಸೇವಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ  ಶಶಿಕಲಾ ಅ ಜೊಲ್ಲೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.ಬಾಲ

ಯಡಿಯೂರಪ್ಪ ಪರ ಡಿಸಿಎಂ ಅಶ್ವಥ್ ನಾರಾಯಣ ಬ್ಯಾಟಿಂಗ್
ಯಡಿಯೂರಪ್ಪ ಪರ ಡಿಸಿಎಂ ಅಶ್ವಥ್ ನಾರಾಯಣ ಬ್ಯಾಟಿಂಗ್

ರಾಮನಗರ: ಡಿಸಿಎಂ ಅಶ್ವಥ್ ನಾರಾಯಣ ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದು, ಬಿಜೆಪಿ ಪಕ್ಷದ ಹೆಸರಿನಲ್ಲಿ ನಾವು ಮುಂದಿನ ಚುನಾವಣೆ ಮಾಡುತ್ತೇವೆ. ನನ್ನ ಸ್ಥಾನದ ಮೇಲೆ ಆಸೆ ಇಟ್ಟುಕೊಂಡಿರುವವರು ಮೊದಲು ಜಿಲ್ಲೆಯಲ್ಲಿ ಕೆಲಸ ಮಾಡಿ ತೋರಿಸಲಿ ಎಂದು ಸಿ ಪಿ ಯೋಗೇಶ್ವರ್ ಗೂ ಅವರು ಟಾಂಗ್ ನೀಡಿದರು.ರಾಮನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿ ಪಕ್ಷದ ಶಕ್ತಿಯ ಮೇಲೆ ನಾವು ಚುನಾವಣೆ ಮಾಡ್ತೇವೆ.ಎಲ್ಲರೂ ಸಹ ಬಿಜೆಪ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಬಾಲ್ಯ ವಿವಾಹ ತಡೆದ ಸಿಡಿಪಿಓ ಮತ್ತು ತಂಡ
ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಬಾಲ್ಯ ವಿವಾಹ ತಡೆದ ಸಿಡಿಪಿಓ ಮತ್ತು ತಂಡ

ಚನ್ನಪಟ್ಟಣ: ಲಾಕ್ಡೌನ್ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳು ಸರಳಗೊಂಡಿವೆ. ಇದರೊಂದಿಗೆ ಕೆಲವೆಡೆ ಬಾಲ್ಯವಿವಾಹ ಪ್ರಕರಣಗಳು ಸಹ ಕಂಡು ಬರುತ್ತಿವೆ.ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವೊಂದನ್ನು ಅಧಿಕಾರಿಗಳು ತಡೆದು, ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದಾರೆ..ಭಾನುವಾರ ಬೆಳಿಗ್ಗೆ ಕೋಡಂಬಳ್ಳಿ ಸಮೀಪದ ಹುಚ್ಚ

ನಮಗೆ ವಿರೋಧ ಪಕ್ಷಗಳೇ ಇಲ್ಲ. ಅವರೇ ನಮ್ಮ ಜೊತೆಯಲ್ಲಿದ್ದಾರೆ. ಹಾಗಾಗಿ ನಾವೇ ವಿರೋಧಿಗಳಾಗಬೇಕಾಗಿ ಬಂತು. ಸಿ ಪಿ ಯೋಗೇಶ್ವರ್
ನಮಗೆ ವಿರೋಧ ಪಕ್ಷಗಳೇ ಇಲ್ಲ. ಅವರೇ ನಮ್ಮ ಜೊತೆಯಲ್ಲಿದ್ದಾರೆ. ಹಾಗಾಗಿ ನಾವೇ ವಿರೋಧಿಗಳಾಗಬೇಕಾಗಿ ಬಂತು. ಸಿ ಪಿ ಯೋಗೇಶ್ವರ್

ಆಳುವ ಸರ್ಕಾರದ ವಿರುದ್ಧ ತಪ್ಪು ಕಂಡುಹಿಡಿದು, ಕಾಲೆಳೆಯಬೇಕಾದ ವಿರೋಧ ಪಕ್ಷಗಳು ನಮ್ಮ ಪಕ್ಷದವರ ಜೊತೆಯಲ್ಲಿ ಚೆನ್ನಾಗಿ ಇದ್ದಾರೆ. ಹಾಗಾಗಿ ನಮ್ಮ ಆಡಳಿತ ಪಕ್ಷದ ವಿರುದ್ಧ ನಾವೇ ವಿರೋಧ ಪಕ್ಷವಾಗಿ ಕೆಲಸ ಮಾಡುವ ಸಂದರ್ಭ ಬಂತು ಎಂದು ಪ್ರವಾಸೋದ್ಯಮ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.ತಾಲೂಕಿನ ಸುಣ್ಣಘಟ್ಟ ಸಮೀಪದಲ್ಲಿನ ಕರಣ್‍ಗೌಡ ಫಾರಂ ಬಳಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚಿಸಿ

ಯೋಗೇಶ್ವರ್ ಯಡಿಯೂರಪ್ಪ ನಾಯಕತ್ವದ ಬಗ್ಗೆ ಮಾತನಾಡಿಲ್ಲ, ಕ್ಷೇತ್ರದ ಜನರು ಪ್ರತಿಭಟನೆ ಮಾಡಬೇಕಾಗುತ್ತದೆ. ಮಲವೇಗೌಡ
ಯೋಗೇಶ್ವರ್ ಯಡಿಯೂರಪ್ಪ ನಾಯಕತ್ವದ ಬಗ್ಗೆ ಮಾತನಾಡಿಲ್ಲ, ಕ್ಷೇತ್ರದ ಜನರು ಪ್ರತಿಭಟನೆ ಮಾಡಬೇಕಾಗುತ್ತದೆ. ಮಲವೇಗೌಡ

ಕಳೆದೆರಡು ದಿನಗಳಿಂದ ರೇಣುಕಾ ಚಾರ್ಯ ಮತ್ತು ಸುರೇಶ್ ಗೌಡ ಸೇರಿದಂತೆ, ಕೆಲವು ಶಾಸಕರು ನಮ್ಮ ನಾಯಕರಾದ ಸಚಿವ ಸಿ ಪಿ ಯೋಗೇಶ್ವರ್ ಬಗ್ಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಸಚಿವರು ಎಲ್ಲಿಯೂ ಯಡಿಯೂರಪ್ಪ ನವರ ನಾಯಕತ್ವ ಮತ್ತು ವ್ಯಕ್ತಿತ್ವದ ಬಗ್ಗೆ ಮಾತನಾಡಿಲ್ಲ. ನಿನ್ನೆ ದಿನ ಸ್ಪಷ್ಟತೆಯನ್ನು ನೀಡಿದ್ದಾರೆ. ಆದರೂ ಸಹ ಕೆಲ ಹಾಲಿ, ಮಾಜಿ ಶಾಸಕರು ನಮ್ಮ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಹೀಗೆ ಮುಂದುವರಿದರೆ ಅವರ ಮನೆಯ ಮುಂದೆ

Top Stories »  



Top ↑