
ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಬೆಂಗಳೂರು:ಮೇ/೦೮/೨೦/ಶುಕ್ರವಾರ. ಕೊರೊನಾ (ಕೋವಿಡ್-೧೯) ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮದ ವೃತ್ತಿಯಲ್ಲಿ ತೊಡಗಿ ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲ ಕರ್ಮಿಗಳಿಗೆ (ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವ

ಕೊರೊನಾ (ಕೋವಿಡ್-೧೯) ದಿಂದಾಗಿ ನಷ್ಟ ಅನುಭವಿಸಿದವರಿಗೆ ೧,೬೧೦ ಕೋಟಿ ರೂ ಪರಿಹಾರ ಘೋಷಿಸಿದ ಸರ್ಕಾರ
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.ಲಾಕ್ ಡೌನ್ ನಿಂದಾಗಿ ಎಲ್ಲಾ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ
ಬೆಂಗಳೂರು:ಮೇ/೦೪/೨೦/ಸೋಮವಾರ. ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು ಎರಡು (೦೨) ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳಲ್ಲಿತ್ತು, ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗ

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ
ರಾಮನಗರ:ಮೇ/೦೩/೨೦/ಭಾನುವಾರ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೧೯-೨೦ ನೇ ಶೈಕ್ಷಣಿಕ ಸಾಲಿನ ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದಿರುವ ಪ್ರಥಮ ಬಿ.ಎ., ಬಿ.ಕಾಂ., ಹಾಗೂ ೨೦೧೮-೧೯ನೇ ಶೈಕ್ಷಣಿಕ ಸಾಲಿನ ದ್ವಿತೀಯ ಬಿ.ಎ., ಬಿ.ಕಾಂ., ವಿದ್ಯಾರ್ಥಿಗಳಿಗೆ ಮೇ ೦೧ ರಿಂದ ಆನ್ಲೈನ್ ಮುಖಾಂತರ ಸಂಪರ್ಕ ತರಗತಿಗಳು ಪ್ರಾರಂಭವಾಗಿದೆ. ಈಗಾಗಲೇ ಎಲ್ಲಾ ವಿದ್ಯಾರ್ಥಿಗಳ ಸಂಚಾ

ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ
ಕನಕಪುರ:ಏ/೨೨/೨೦/ಬುಧವಾರ. ನೆನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಮನಗರ ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು.ಇದೇ ವೇಳೆ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ರಾಮನಗರ ವಿಧಾನ

ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ
ನಾಗಮಂಗಲ:೨೨/೨೦/ಬುಧವಾರ. ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ೦೫ (೬೦ ಬಾಟಲ್) ಬಾಕ್ಸ್ ಬಿಯರ್ ಬಾಟಲ್ ಗಳು ಪತ್ತೆಯಾಗಿವೆ.ಕೆ.ಎ-೫೩ ಎಂಬಿ ೬೮೯೯ ನಂಬರಿನ ಸ್ಟಿಫ್ಟ್ ಕಾರಿನಲ್ಲಿ ಮದ್ಯ ಪತ್ತೆಯಾಗಿದ್ದು, ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಚನ್ನಪಟ್ಟ

ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ : ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್
ಬೆಂಗಳೂರು:ಏ/೧೯/೨೦/ಭಾನುವಾರ. ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್ ಅವರು ಇಲ್ಲಿ ಇಂದು ಪ್ರಕಟಿಸಿದರಲ್ಲದೆ, ಕಾರ್ಮಿಕರ ಆರೋಗ್ಯ ದೃಷ್ಠಿಯಿಂದ ಎಲ್ಲಾ ಕಾರ್ಮಿಕರಿಗೂ ಮುಖಗವಸು ಹಾಗೂ ಸ್ಯಾನಿಟೈಜರ್ಗಳನ್ನು ಒದಗಿಸುವುದರ ಜೊತೆಗೆ ಕಾರ್ಮಿಕ ಇಲಾಖೆಯ ಎಲ್ಲಾ ಹಿರಿಯ ಅಧ

ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿಯ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಾಹಿತಿ
ಇದುವರೆಗೆ ರಾಜ್ಯದಲ್ಲಿ ಒಟ್ಟಾರೆ ೩೫೯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ ೦೫:೦೦ ರ ಮಾಹಿತಿಯಂತೆ ೧೩ ಜನ ಸಾವನ್ನಪ್ಪಿದ್ದು, ೮೮ ಮಂದಿ ಗುಣಮುಖರಾಗಿ ಹಿಂತಿರುಗಿದ್ದಾರೆಂದು ಸಚಿವರು ವಿವರಿಸಿದರು. ಉಳಿದ ೨೫೮ ಪ್ರಕರಣಗಳಲ್ಲಿ ೨೫೫ ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆಯೆಂಬ ಮಾಹಿತಿ ನೀಡಿದ ಸಚಿವರು ೦೩ ಜನರನ್ನು ತೀವ್ರ ನಿಗಾ ಘಟಕಗಳಲ್ಲಿರಿಸಲಾಗಿದೆಯೆಂದರು. ನೆನ್ನೆಯ ಸಂಜೆ ೦೫:೦೦ ಕ್ಕೆ

ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್
ಬೆಂಗಳೂರು/ರಾಮನಗರ/೦೨/೨೦/ಗುರುವಾರ. ೨೦೧೯/೨೦ ನೇ ಶೈಕ್ಷಣಿಕ ಸಾಲಿನ ೭, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಆಯಾಯ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.ನೊವೆಲ್ ಕೊರೊನಾ (ಕೋವಿಡ್-೧೯) ನ

ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು
ಚನ್ನಪಟ್ಟಣ:ಮಾ/೨೬/೨೦/ಗುರುವಾರ.ಕೊರೊನಾ ವೈರಸ್ ದಿನೇದಿನೇ ಹೆಚ್ಚಾಗುತ್ತಿರುವುದನ್ನು ನಿಧಾನವಾಗಿ ಅರ್ಥೈಸಿಕೊಳ್ಳುತ್ತಿರುವ ಗ್ರಾಮೀಣ ಭಾಗದ ಯುವಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದು, ನಮ್ಮ ಗ್ರಾಮದಿಂದ ಯಾರೂ ಹೊರಹೋಗುವುದಿಲ್ಲ. ನಮ್ಮ ಗ್ರಾಮಗಳಿಗೆ ಬೇರೆ ಗ್ರಾಮದವರು ಬರುವುದು ಬೇಡ ಎಂದು ತಾಲ್ಲೂಕಿನ ಕೆಲ ಗ್ರಾಮದ ಗಡಿ ಭಾಗಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.