Tel: 7676775624 | Mail: info@yellowandred.in

Language: EN KAN

    Follow us :


ಅಂತರಾಷ್ಟೀಯ ಯೋಗ  ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ : ಶಿವಾನಂದ ಮೂರ್ತಿ
ಅಂತರಾಷ್ಟೀಯ ಯೋಗ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ : ಶಿವಾನಂದ ಮೂರ್ತಿ

ರಾಮನಗರ, ಜೂ. 03:        ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21ರಂದು ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟೀಯ ಯೋಗ ದಿನಾಚರಣೆ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.ಅವರು ಇಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯುಷ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ

ಶ್ರೇಯಸ್ ಪಬ್ಲಿಕ್ ಸ್ಕೂಲ್ ನೋಂದಣಿ ರದ್ದತಿಗೆ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ
ಶ್ರೇಯಸ್ ಪಬ್ಲಿಕ್ ಸ್ಕೂಲ್ ನೋಂದಣಿ ರದ್ದತಿಗೆ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ

ರಾಮನಗರ,:  ಶ್ರೀ ಸಿದ್ದೇಶ್ವರ ಎಜುಕೇಷನಲ್ ಟ್ರಸ್ಟ್ (ರಿ) ನಂ 18 ಶಿವಾನಂದನಗರ, ಜರಗನಹಳ್ಳಿ ಬಡಾವಣೆ ಜೆ.ಪಿ ನಗರ 6ನೇ ಹಂತ ಬೆಂಗಳೂರು 560078, ಆಡಳಿತ ಮಡಳಿಯಿಂದ ನಡೆಯುತ್ತಿರುವ ಶ್ರೇಯಸ್ ಪಬ್ಲಿಕ್ ಸ್ಕೂಲ್ ಹನುಮಂತಪುರ, ದೊಡ್ಡಮರಳವಾಡಿ ಕನಕಪುರ ತಾಲ್ಲೂಕು ರಾಮನಗರ ಜಿಲ್ಲೆ, ಈ ಶಾಲೆಯ ನೋಂದಣಿಯನ್ನು ಕರ್ನಾಟಕ ಶಿಕ್ಷಣ ಕಾಯಿದೆ ಕಲಂ 39 ರನ್ವಯ ಹಿಂಪಡೆದಿರುವ ಆದೇಶಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯವು ಮುಂ

ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ತಂತ್ರ! ಮಾಡಲಗಿತ್ತು ಜಿಪಂ ಸಿಇಓ
ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ತಂತ್ರ! ಮಾಡಲಗಿತ್ತು ಜಿಪಂ ಸಿಇಓ

ರಾಮನಗರ: ಪ್ರಜಾತಂತ್ರ ಹಬ್ಬದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಮಾಡುವ ಉದ್ದೇಶದಿಂದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ವಿಇಇಪಿ) ಸಮಿತಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಫಲವಾಗಿ ರಾಮನಗರ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಶೇ. 85.04 ದಾಟಿದೆ.ಈ ನಡುವೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳ ಮಾಹಿತಿ ಪಡೆದ ಸ

ಬಡವರ, ರೈತರ ಕಣ್ಣೀರು ಒರೆಸುವ ಏಕೈಕ ನಾಯಕ ಕುಮಾರಸ್ವಾಮಿ. ಹೆಚ್ ಡಿ ದೇವೇಗೌಡ
ಬಡವರ, ರೈತರ ಕಣ್ಣೀರು ಒರೆಸುವ ಏಕೈಕ ನಾಯಕ ಕುಮಾರಸ್ವಾಮಿ. ಹೆಚ್ ಡಿ ದೇವೇಗೌಡ

ಚನ್ನಪಟ್ಟಣ: ಇಡೀ ಭಾರತ ದೇಶದಲ್ಲಿ, ಬಡವರ ಮತ್ತು ರೈತರ ಕಣ್ಣೀರು ಒರೆಸುವ ನಾಯಕನಿದ್ದರೆ ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂತ ದೇಶದಲ್ಲಿ ಇದ್ದರೆ ಅದು ಕುಮಾರಸ್ವಾಮಿ ಮಾತ್ರ. ಬಡಜನರ ಬಗ್ಗೆ ಅಪಾರವಾದ ಕಾಳಜಿ ಇರುವ ಅವರನ್ನು ತಾಲೂಕಿನ ಮಹಾಜನತೆ ಹೆಚ್ಚಿನ ಬಹುಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮನವಿ ಮಾಡಿದರು‌.

ಬೊಂಬೆನಾಡಿನಲ್ಲಿ ಗುಡುಗಿದ ನಮೋ
ಬೊಂಬೆನಾಡಿನಲ್ಲಿ ಗುಡುಗಿದ ನಮೋ

ಅಂದಿನ ಕಾಂಗ್ರೆಸ್, ಇಂದಿನ ಜೆಡಿಎಸ್ ಭದ್ರಕೋಟೆಯಾದ ಬೊಂಬೆನಾಡಿನಲ್ಲಿ ನರೇಂದ್ರ ಮೋದಿ ಅಬ್ಬರ. ಕಾಂಗ್ರೆಸ್ ಜೆಡಿಎಸ್ ಒಂದೇ ಮುಖದ ಎರಡು ನಾಣ್ಯಗಳು. ನೀವು ಜೆಡಿಎಸ್ ಗೆ ಮತ ನೀಡಿದರೆ ಕಾಂಗ್ರೆಸ್ ಗೆ ನೀಡಿದಂತೆ. ಬಿಜೆಪಿ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಿದರೆ ಡಬಲ್ ಇಂಜಿನ್ ಸರ್ಕಾರದಲ್ಲಿ ಕರ್ನಾಟಕವನ್ನು ನಂಬರ್ ಒನ್ ರಾಜ್ಯವನ್ನಾಗಿ ಮಾಡುತ್ತೇವೆ. ಇಂದಿನ ಪ್ರಚಾರ ಸಭೆಯಲ್ಲಿ ಗುಡುಗಿದ ಮೋದಿ;*ಕರ್ನಾಟಕ ರಾಜ್ಯವನ್ನು ರಾಷ್ಟ್ರ

ಜೆಡಿಎಸ್, ಬಿಜೆಪಿ ಪಕ್ಷಗಳಂತೆ ಸಹಸ್ರಾರು ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಜೆಡಿಎಸ್, ಬಿಜೆಪಿ ಪಕ್ಷಗಳಂತೆ ಸಹಸ್ರಾರು ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಚನ್ನಪಟ್ಟಣ:ಏ:20- ಇತ್ತೀಚೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ರವರು ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದರು. ಅದೇ ರೀತಿಯಲ್ಲಿ ಚನ್ನಪಟ್ಟಣ ವಿಧಾನಸಭಾ ಚುಣಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ

ಶಾಂತಿಯುತ ಮತದಾನ ನಡೆಸಲು ಅಧಿಕಾರಿಗಳು ಕ್ರಮವಹಿಸಿ : ಚುನಾವಣಾ ವೀಕ್ಷಕರು
ಶಾಂತಿಯುತ ಮತದಾನ ನಡೆಸಲು ಅಧಿಕಾರಿಗಳು ಕ್ರಮವಹಿಸಿ : ಚುನಾವಣಾ ವೀಕ್ಷಕರು

ರಾಮನಗರ, ಏ. 20: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಗೆ ನಿಯೋಜನೆಗೊಂಡಿರುವ ಚುನಾವಣಾ ವೆಚ್ಚ ಹಾಗೂ ಸಾಮಾನ್ಯ ವೀಕ್ಷಕರೊಂದಿಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.ರಾಮನಗರ ಚುನಾವಣಾ ವೆಚ್ಚ ವೀಕ್ಷಕರಾಗಿ ಉಜ್ವಲ್ ಕುಮಾರ್ ಬಿ. ಚವನ್, ಕನಕಪುರ ಚುನಾವಣಾ ವೆಚ್ಚ ವೀಕ್ಷಕರಾದ ರವಿಕಾಂತ ಚೌಧರಿ, ಚನ

ತೀರ್ಥ ಕ್ಷೇತ್ರಗಳಲ್ಲಿ ಭಕ್ತಿ ಹೆಸರಿನಲ್ಲಿ ಗಲೀಜು ಮಾಡಬೇಡಿ, ಕಿತ್ತೂರು ರಾಣಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆ ಮನವಿ
ತೀರ್ಥ ಕ್ಷೇತ್ರಗಳಲ್ಲಿ ಭಕ್ತಿ ಹೆಸರಿನಲ್ಲಿ ಗಲೀಜು ಮಾಡಬೇಡಿ, ಕಿತ್ತೂರು ರಾಣಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆ ಮನವಿ

ಮಂಡ್ಯ: ಮದ್ದೂರು; ತಮ್ಮ ಕಷ್ಟಗಳನ್ನು ಪರಿಹರಿಸು ದೇವರೇ ಎಂದು ಭಕ್ತರು ಹಲವಾರು ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ವಿಶೇಷವಾಗಿ ನದಿಗಳು, ಕಲ್ಯಾಣಿಗಳು ಇರುವೆಡೆ ತಮ್ಮ ಪಾಪಗಳನ್ನು ತೊಳೆದುಕೊಳ್ಳಲೆಂದೇ, ಸಾಮೂಹಿಕ ಸ್ನಾನ ಮಾಡಿ ದೇವಾಲಯಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದು ಪುನೀತರಾದೆವು ಎಂದು ಭಾವುಕರಾಗುತ್ತಾರೆ. ಆದರೆ ಕ್ಷೇತ್ರದಲ್ಲಿ ತೀರ್ಥ ಸ್ನಾನ ಮಾಡಿದಾಗ ನಾನೆಷ್ಟು ಕೊಳಕನ

ಜನ್ಮದಾತೆಯನ್ನೇ ಹೊರದಬ್ಬಿದ ಪುತ್ರಿ. ನ್ಯಾಯ ಕೊಡಿಸಿದ ರಜನಿರಾಜ್
ಜನ್ಮದಾತೆಯನ್ನೇ ಹೊರದಬ್ಬಿದ ಪುತ್ರಿ. ನ್ಯಾಯ ಕೊಡಿಸಿದ ರಜನಿರಾಜ್

ಮಂಡ್ಯ: ಮದುವೆಯ ನಂತರ ಪತಿಯನ್ನೂ ಕಳೆದುಕೊಂಡು, ಮಗಳು, ಅಳಿಯನ ಜೊತೆ ತನ್ನ ಮನೆಯಲ್ಲಿಯೇ ವಾಸ ಮಾಡುತ್ತಿದ್ದ ವೃದ್ದೆಗೆ ತನ್ನ ಮಗಳು ಮತ್ತು ಅಳಿಯ ಊಟ ವಸತಿಯನ್ನೂ ನೀಡದೆ ವೃದ್ದೆಯನ್ನು ಮನೆಯಿಂದ ಹೊರಹಾಕಿದ ಘಟನೆ ಮದ್ದೂರು ತಾಲ್ಲೂಕಿನ ಅಪ್ಪಾಜಯ್ಯನದೊಡ್ಡಿ ಗ್ರಾಮದಲ್ಲಿ ಜರುಗಿದ್ದು, ಮಾಹಿತಿ ತಿಳಿದ ಮಹಿಳಾ ಸಂಸ್ಥೆಯ ಅಧ್ಯಕ್ಷೆ ರಜನಿರಾಜ್ ರವರು ಸ್ಥಳೀಯ ಪೋಲಿಸರೊಡಗೂಡಿ ವೃದ್ದೆಗೆ ನ್ಯಾಯ ಒದಗಿಸ

ಬೆಂಗಳೂರಿನ ಗಾಯನ ಸಮಾಜದಲ್ಲಿ ಕುಮಾರಿ ಸೌರಭ ರವರ ರಂಗ ಪ್ರವೇಶ
ಬೆಂಗಳೂರಿನ ಗಾಯನ ಸಮಾಜದಲ್ಲಿ ಕುಮಾರಿ ಸೌರಭ ರವರ ರಂಗ ಪ್ರವೇಶ

ಬೆಂಗಳೂರು: ಸತತ ಹದಿಮೂರು ವರ್ಷಗಳ ಕಾಲ ವಿದುಷಿ ನಿವೇದಿತಾ ಶರ್ಮಾ ನಾಡಿಗ್ ರವರ ಬಳಿ ಭರತನಾಟ್ಯ ಕಲಿತು ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾದ ಕುಮಾರಿ ಸೌರಭ ರವರು ನಾಳೆ (೦೯/೦೪/೨೩ ರ ಭಾನುವಾರ) ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿನ ಗಾಯನ ಸಮಾಜ ದಲ್ಲಿ ಮುಂಜಾನೆ ೦೯:೩೦ ಕ್ಕೆ ರಂಗ ಪ್ರವೇಶ ಮಾಡುತ್ತಿದ್ದಾರೆ.ಸೌರಭ ರವರು ಶ್ರೀಮತಿ ಸರಸವಾಣಿ ಎಂ ಎಸ್ ಮತ್ತು ಲೇ ಪ್ರಕಾಶ್ ಎನ್ ವಿ ರವರ ಪುತ

Top Stories »  



Top ↑