ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕೆಲಸಗಳನ್ನು ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಏನೆಂಬುದು ನನಗೆ ಗುರುತಿದೆ. ಯಾರದೋ ಮಾತಿಗೆ ಮರುಳಾಗದೇ ಈ ಬಾರಿಯೂ ತನಗೆ ಮತ ನೀಡುವ ಮೂಲಕ ನನ್ನನ್ನು ಆಶೀರ್ವದಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ. ಆದರೆ ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ ಅವರು
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವುದೇ ವ್ಯಕ್ತಿಯಾಗಲಿ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಫೇಸ್ಬುಕ್, ವಾಟ್ಸ್ಆಪ್, ಇನ್ಸ್ಟಾಗ್ರಾಮ್, ಯುಟ್ಯೂಬ್ ಹಾಗೂ ಇತ್ಯಾದಿಗಳಲ್ಲಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಭಂಗತರುವ ಚಿತ್ರಗಳು, ವಿಡಿಯೋಗಳು, ಪ್ರಚೋದನಾಕಾರಿ ಹೇಳಿಕೆಗಳು, ಪೋಸ್ಟರ್ಗಳು ಹ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ ಯಶಸ್ಸಿಗೆ ಸಹಕರಿಸಲು ಇಓ.ಶಿವಕುಮಾರ್ ಮನವಿ ಮಾಡಿದರು.
ಭಾರತವು ಸಂವಿಧಾನ ಅಂಗೀಕರಿಸಿ ಕೊಂಡು ೭೫ನೇ ವರ್ಷದ ಆಚರಣೆಯ ಪ್ರಯುಕ್ತ ‘ ಸಂವಿಧಾನ ಜಾಗೃತಿ ಜಾಥಾ’ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಹಮ್ಮಿಕೊಂಡಿದ್ದು,
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ ಅಭಿಷೇಕವನ್ನು ಊರಿನ ಮುಖಂಡರು ನೆರವೇರಿಸಿದರು. ಗ್ರಾಮವನ್ನು ಕೇಸರಿ ಬಾವುಟಗಳಿಂದ ಶೃಂಗಾರ ಮಾಡಲಾಗಿತ್ತು. ತಳಿರು ತೋರಣದಿಂದ ಊರು ಕಂಗೊಳಿಸಿತು. ಬೆಳಿಗ್ಗೆಯಿಂದ ಸಂಜೆಯ ತನಕವೂ ಕೂಡ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪೂಜೆ ಪುರಸ್ಕಾರ ನಡೆಯಿತು.
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ, ನಾಗರೀಕರಿಗೆ ಕೈಬರಹದ ಸಹಿಯುಳ್ಳ ನಮೂನೆ-3ನ್ನು ನೀಡುತ್ತಿದ್ದನ್ನು ಸಂಪೂರ್ಣವಾಗಿ ನಿಷೇಧಿಸಿ, ಇ-ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಡಿಜಿಟಲ್ ಸಹಿಯುಳ್ಳ ದಾಖಲೀಕರಣ ಮತ್ತು ಗಣಕೀಕರಣ ಕಾರ್ಯವನ್ನು ನಮೂನೆ-3ನ್ನು ದಿನಾಂಕ:20.04.2016 ರಿ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ/ ಬಿ.ಎಸ್ಸಿ (ಜನರಲ್/ಹೋಮ್ ಸೈನ್ಸ್/ಐಟಿ/ಬಿ.ಸಿ.ಎ/ಬಿ.ಬಿ.ಎ ಹಾಗೂ ಅಂತಿಮ ವರ್ಷದ ಎಂ.ಎ/ಎಂ.ಕಾಂ/ ಎಂ.ಬಿ.ಎ ಮತ್ತು ಎಂ.ಎಸ್ಸಿ ಪದವಿಗಳಿಗೆ ಪ್ರವೇಶಾತಿ ನವೀಕರಣಕ್ಕಾಗಿ ಬೋಧನಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ.
<ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ ಮಾನವ, ಜಗತ್ತಿನ ಎಲ್ಲಾ ಪ್ರಾಣಿಪಕ್ಷಿಗಳು, ಜಲಚರಗಳಿಂದ ರಕ್ಷಿಸಲ್ಪಡುವ ಪರಿಸರಕ್ಕೆ ಮಾನವ ಮಾರಕವಾಗುತ್ತಿದ್ದಾನೆ. ಈಗಲೂ ಪರಿಸರ ಉಳಿಸುವ ನಿಟ್ಟಿನಲ್ಲಿ ನಾವು ಮುಂದಡಿ ಇಡಲಿಲ್ಲವಾದರೆ ನಮ್ಮ ನಡುವೆ ಅಥವಾ ಮುಂದಿನ ಪೀಳಿಗೆಯ ಮಂದಿ ಭೂಮಿಯ ಮೇಲೆಯೇ ನ