ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದ. ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ಮೇ 18. ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದವಾಗಿದೆ.ಬಾಧಿತ ಮಕ್ಕಳ ವಸತಿಗಾಗಿ ರೆಸಿಡೆನ್ಸಿಯಲ್ ಶಾಲೆಗಳನ್ನು ಮೀಸಲಿರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ ಮಾಡಿದರು.ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಹ
ಟಾಟಾ ಮೋಟಾರ್ಸ್ ನ ಯಾವುದೇ ವಾಣಿಜ್ಯ ವಾಹನ ಖರೀದಿ ಮತ್ತು ಸೇವೆಯ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಸಲಿದ್ದೇವೆ. ಸಿಇಓ ಘೋಷಣೆ
ಟಾಟಾ ಮೋಟಾರ್ಸ್ ಹಸಿರು ಭಾರತ ನಿರ್ಮಾಣಕ್ಕೆ ದಾರಿ ಮಾಡುತ್ತಿದೆ. ಬೆಂಗಳೂರು:19/20/ಶನಿವಾರ.ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ಅವರ ಚಾನೆಲ್ ಪಾಲುದಾರರೊಂದಿಗೆ, ಪರಿಸರ ಸುಸ್ಥಿರತೆಗೆ ತನ್ನ ಬದ್ಧತೆಗೆ ಅನುಗುಣವಾಗಿ ‘ಗೋ ಗ್ರೀನ್’ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಕಾರ್ಯಕ್ರಮದಡಿ ಟಾಟಾ ಮೋಟಾರ್ಸ್, ಒಂದು ಎನ್ ಜಿ ಒ ಸಹಯೋಗದೊಂದಿಗೆ, ಪ್ರತಿ ಹೊಸ ವಾಣಿಜ್ಯ ವಾಹನದ ಮಾರಾಟಕ್ಕಾಗಿ ಮತ್ತು
ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ
ರಾಮನಗರ:ಅ/11/20/ಭಾನುವಾರ. ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನದಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ನೀಡುವ ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಯಡಿ ರಾಜ್ಯದ ರಾಮನಗರದ ಫಲಾನುಭವಿಗಳು ಸೇರಿದಂತೆ ದೇವರ ಆರು ರಾಜ್ಯಗಳಲ್ಲಿನ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು.ಪ್ರಧಾನ ಮಂ
ಶ್ರೀರಂಗ ಯೋಜನೆ ವರ್ಷದಲ್ಲಿ ಪೂರ್ಣ. ಗುಣಮಟ್ಟಕ್ಕೆ ಆದ್ಯತೆ ನೀಡಲು ಡಿಸಿಎಂ ಸೂಚನೆ
ಬೆಂಗಳೂರು:/ರಾಮನಗರ:ಆ/26/20/ಬುಧವಾರ. ಶ್ರೀರಂಗ ಏತ ನೀರಾವರಿ, ಸತ್ತೇಗಾಲ ಕುಡಿಯುವ ನೀರು ಯೋಜನೆ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಬುಧವಾರ ಇಲ್ಲಿ ತಿಳಿಸಿದರು.
ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಬೆಂಗಳೂರು:ಮೇ/೦೮/೨೦/ಶುಕ್ರವಾರ. ಕೊರೊನಾ (ಕೋವಿಡ್-೧೯) ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮದ ವೃತ್ತಿಯಲ್ಲಿ ತೊಡಗಿ ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲ ಕರ್ಮಿಗಳಿಗೆ (ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವ
ಕೊರೊನಾ (ಕೋವಿಡ್-೧೯) ದಿಂದಾಗಿ ನಷ್ಟ ಅನುಭವಿಸಿದವರಿಗೆ ೧,೬೧೦ ಕೋಟಿ ರೂ ಪರಿಹಾರ ಘೋಷಿಸಿದ ಸರ್ಕಾರ
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.ಲಾಕ್ ಡೌನ್ ನಿಂದಾಗಿ ಎಲ್ಲಾ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು
ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ
ಬೆಂಗಳೂರು:ಮೇ/೦೪/೨೦/ಸೋಮವಾರ. ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು ಎರಡು (೦೨) ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳಲ್ಲಿತ್ತು, ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗ
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ
ರಾಮನಗರ:ಮೇ/೦೩/೨೦/ಭಾನುವಾರ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೧೯-೨೦ ನೇ ಶೈಕ್ಷಣಿಕ ಸಾಲಿನ ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದಿರುವ ಪ್ರಥಮ ಬಿ.ಎ., ಬಿ.ಕಾಂ., ಹಾಗೂ ೨೦೧೮-೧೯ನೇ ಶೈಕ್ಷಣಿಕ ಸಾಲಿನ ದ್ವಿತೀಯ ಬಿ.ಎ., ಬಿ.ಕಾಂ., ವಿದ್ಯಾರ್ಥಿಗಳಿಗೆ ಮೇ ೦೧ ರಿಂದ ಆನ್ಲೈನ್ ಮುಖಾಂತರ ಸಂಪರ್ಕ ತರಗತಿಗಳು ಪ್ರಾರಂಭವಾಗಿದೆ. ಈಗಾಗಲೇ ಎಲ್ಲಾ ವಿದ್ಯಾರ್ಥಿಗಳ ಸಂಚಾ
ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ
ಕನಕಪುರ:ಏ/೨೨/೨೦/ಬುಧವಾರ. ನೆನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಮನಗರ ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು.ಇದೇ ವೇಳೆ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ರಾಮನಗರ ವಿಧಾನ
ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ
ನಾಗಮಂಗಲ:೨೨/೨೦/ಬುಧವಾರ. ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ೦೫ (೬೦ ಬಾಟಲ್) ಬಾಕ್ಸ್ ಬಿಯರ್ ಬಾಟಲ್ ಗಳು ಪತ್ತೆಯಾಗಿವೆ.ಕೆ.ಎ-೫೩ ಎಂಬಿ ೬೮೯೯ ನಂಬರಿನ ಸ್ಟಿಫ್ಟ್ ಕಾರಿನಲ್ಲಿ ಮದ್ಯ ಪತ್ತೆಯಾಗಿದ್ದು, ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಚನ್ನಪಟ್ಟ