Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯದಲ್ಲಿ ಸಮಾನತೆಯ ಆಡಳಿತ: ಹೆಚ್. ಆಂಜನೇಯ
ರಾಜ್ಯದಲ್ಲಿ ಸಮಾನತೆಯ ಆಡಳಿತ: ಹೆಚ್. ಆಂಜನೇಯ

ಮಂಡ್ಯ :  ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಸರ್ವ ಜನರಿಗೂ ಸಮಾನತೆಯ ಅವಕಾಶ ಕಲ್ಪಿಸುವ ಆಡಳಿತವನ್ನು ಸರ್ಕಾರ ಜಾರಿಗೊಳಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದರು. ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿರುವ ಪ್ರತಿಯೊಂದು ಸಮುದಾಯದ ಅಶಕ್ತರಿಗೆ ಹಾಗೂ ಬಡವರಿಗೆ ಸಮಾನತೆ ಒದಗಿಸುವುದೇ ಸರ್ಕಾರದ ಬದ್ಧತೆಯ

ಮಹಿಳೆಗೂ ಸಮಾನ ಸ್ಥಾನಮಾನ ನೀಡಬೇಕು: ಎಂ.ಕೃಷ್ಣಪ್ಪ
ಮಹಿಳೆಗೂ ಸಮಾನ ಸ್ಥಾನಮಾನ ನೀಡಬೇಕು: ಎಂ.ಕೃಷ್ಣಪ್ಪ

ಮಂಡ್ಯ : ದೇಶವು ಅಭಿವೃದ್ದಿ ಹೊಂದಲು ಮಹಿಳೆಗೂ ಸಮಾನ ಸ್ಥಾನ ಮಾನ ನೀಡಬೇಕು ಎಂದು ವಸತಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪರವರು ತಿಳಿಸಿದರು. ಅವರು ಇಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಡ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಕಾವೇರಿ ಸ್ತ್ರೀ ಶಕ್ತಿ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ನಾಲ್ವಡಿ ಕೃಷ್ಣರಾಜ ಕಲಾಮಂದಿರದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರ

ಇಂದಿರಾ ಕ್ಯಾಂಟಿನ್ ಉದ್ಘಾಟನೆ
ಇಂದಿರಾ ಕ್ಯಾಂಟಿನ್ ಉದ್ಘಾಟನೆ

ಮಂಡ್ಯ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟಿನ್ ಮಂಡ್ಯ ಲೋಕೋಪಯೋಗಿ ಕಛೇರಿ ಆವರಣ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಇಂದು ಲೋಕಾರ್ಪಣೆಗೊಂಡಿತ್ತು. ಲೋಕೋಪಯೋಗಿ ಕಚೇರಿಯ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ ಕಟ್ಟಡವನ್ನು ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರು ಮಾತನಾಡಿ ಮಂಡ್ಯದಲ್ಲಿ 2 ಇಂದಿರಾ ಕ್ಯಾಂಟಿನ್ ಲೋಕಾರ್ಪಣೆಗೊಂಡಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕುಗಳಲ್ಲಿ ಆರಂಭಗೊಳ್ಳಲ್ಲಿದೆ. ಕೈ

ಜೋಶಿಲೇ ಒಂದು ಅಂತರ್ಜಾಲ ಧಾರವಾಹಿ..
ಜೋಶಿಲೇ ಒಂದು ಅಂತರ್ಜಾಲ ಧಾರವಾಹಿ..

ಜೋಶಿಲೇ ಒಂದು ಅಂತರ್ಜಾಲ ಧಾರವಾಹಿ . ಒಬ್ಬ ವ್ಯಕ್ತಿ ೫೦೦ ಕೀಮಿ ಓಡುವಾಗ ಅವನ ತಲೆಯಲ್ಲಿ ಓಡೋ ಕಥೆಗಳನ್ನ ನಿಮಗೆ ಹೇಳುವ ಪ್ರಯತ್ನ .. ೨೦ಕ್ಕೂ ಹೆಚ್ಚು ಅಂಗ ವೈಕಲ್ಯತೆ ಬಗ್ಗೆ ಮಾತನಾಡುವ ಏಕೈಕ ಧಾರಾವಾಹಿ ಶೀಘ್ರವೇ ಯುಟ್ಯೂಬಿನ, ಸಕ್ಕತ್ ಸ್ಟುಡಿಯೋದಲ್ಲಿ ಉಚಿತವಾಗಿ HD ನಲ್ಲಿ ನೊಡಬಹುದು.

ಸುಮಾರು ಐದು ಸಾವಿರ ಪೊಲೀಸ್ ಪ್ರಶಿಕ್ಷಣಾರ್ಥಿಗಳ ತರಬೇತಿಗೆ 50 ಕೋಟಿ ಮೀಸಲು : ರಾಮಲಿಂಗಾ ರೆಡ್ಡಿ
ಸುಮಾರು ಐದು ಸಾವಿರ ಪೊಲೀಸ್ ಪ್ರಶಿಕ್ಷಣಾರ್ಥಿಗಳ ತರಬೇತಿಗೆ 50 ಕೋಟಿ ಮೀಸಲು : ರಾಮಲಿಂಗಾ ರೆಡ್ಡಿ

ಕಲಬುರಗಿ : ರಾಜ್ಯದಲ್ಲಿರುವ ಪೊಲೀಸ್ ತರಬೇತಿ ಶಾಲೆಗಳಲ್ಲಿ ಪ್ರತಿ ವರ್ಷ ಸುಮಾರು 3500 ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿತ್ತು. ಅದನ್ನು 5000ಕ್ಕೆ ಹೆಚ್ಚಿಸಿ ತರಬೇತಿಗಾಗಿ 50 ಕೋಟಿ ರೂ. ಅನುದಾನವನ್ನು ಈ ವರ್ಷದ ಆಯವ್ಯಯದಲ್ಲಿ ಮಿಸಲಿಡಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.  ಅವರು ಗುರುವಾರ ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ (ಪಿ.ಟಿ.ಸಿ.) ಕವಾಯತು ಮೈದಾನದಲ್ಲಿ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಮೂರನೆÉೀ ತಂಡದ

ಹಿಂದಿನ ಸರ್ಕಾರಗಳು ಹಮ್ಮಿಕೊಂಡ ಯೋಜನೆಗಳಿಂದ ದೇಶ ಮುಂದು: ಡಾ. ಮಲ್ಲಿಕಾರ್ಜುನ ಖರ್ಗೆ
ಹಿಂದಿನ ಸರ್ಕಾರಗಳು ಹಮ್ಮಿಕೊಂಡ ಯೋಜನೆಗಳಿಂದ ದೇಶ ಮುಂದು: ಡಾ. ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರದ 70 ವರ್ಷಗಳಲ್ಲಿ ಸರ್ಕಾರಗಳು ನೀರಾವರಿ, ರಸ್ತೆ, ಶಿಕ್ಷಣ, ಆರೋಗ್ಯ, ವಸತಿಗಳಂತಹ ಹಲವಾರು ಕ್ಷೇತ್ರಗಳಲ್ಲಿ ಪಂಚವಾರ್ಷಿಕ ಯೋಜನೆಗಳನ್ನು ಹಮ್ಮಿಕೊಂಡು ಅಭಿವೃದ್ಧಿ ಮಾಡಿದ ಪ್ರತಿಫಲ ಇಂದು ದೇಶ ಮುಂದುವರೆಯಲು ಸಾಧ್ಯವಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.  ಅವರು ಶನಿವಾರ ಚಿಂಚೋಳಿ ತಾಲೂಕಿನ ನಾಗರಾಳ ಆಣೆಕಟ್ಟಿ ಆವರಣದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಕಲಬುರಗಿ ಜಿಲ್ಲೆಯ ಚಿ

ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ 
ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ 

ಮೈಸೂರು : ಮೈಸೂರಿನ ಕೆ.ಆರ್.ಎಸ್. ರಸ್ತೆಯಲ್ಲಿರುವ ಪಿ.ಕೆ.ಟಿ.ಬಿ. ಆಸ್ಪತ್ರೆ ಅವರಣದಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ 350 ಹಾಸಿಗೆ ಸಾಮಥ್ರ್ಯದ ಹೃದ್ರೋಗ ಆಸ್ಪತ್ರೆ ಕಟ್ಟಡ -21000 ಲಕ್ಷ ರೂ. , ಮೈಸೂರು ನಗರದ ಜಿಲ್ಲಾ ಮಟ್ಟದ ಕಛೇರಿಗಳ ಸಂಕೀರ್ಣ ಮೊದಲ ಹಂತದ ಕಟ್ಟಡ ನಿರ್ಮಾಣ -5900 ಲಕ್ಷ ರೂ., ಮೈಸೂರು ಘಟಕ ಕೆ.ಆರ್. ಆಸ್ಪತ್ರೆ ಆವರಣದಲ್ಲಿ ನೆಪ್ರೋ ಯುರಾಲಜಿ ಸಂಸ್ಥೆ (ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆ) ನೆಪ್ರೋ-ಯುರಾಲಾಜಿ- 365 ಲಕ್ಷ ರೂ., ಮೈಸೂರ

ಲಲಿತಾದ್ರಿನಗರ ಉತ್ತರ ಬಡಾವಣೆ ನಿವೇಶನ ಹಂಚಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 
ಲಲಿತಾದ್ರಿನಗರ ಉತ್ತರ ಬಡಾವಣೆ ನಿವೇಶನ ಹಂಚಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 

ಮೈಸೂರು : ಮೈಸೂರು ನಗರಾಭಿವ್ರದ್ಧಿ ಪ್ರಾಧಿಕಾರದ ವತಿಯಿಂದ ಲಲಿತಾದ್ರಿನಗರ ಉತ್ತರ ಬಡಾವಣೆಯಲ್ಲಿ ವಿವಿಧ ಅಳತೆಯಲ್ಲಿ ರಚಿಸಲಾಗಿರುವ ( ಹೆಚ್ ಪ್ರವರ್ಗವನ್ನು ಹೊರತುಪಡಿಸಿ) 530 ನಿವೇಶನಗಳ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ, ನಿವೇಶನ ಸಂಖ್ಯೆಯನ್ನು ಲಾಟರಿ ಮೂಲಕ ತೆಗದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.  ಲಲಿತಾದ್ರಿನಗರದ ಉತ್ತರ ಬಡಾವಣೆಯ ಓವರ್ ಹೆಡ್‍ಟ್ಯಾಂಕ್‍ನಲ್ಲಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ನಿವೇಶನ ಹಂಚಿಕೆ ಕಾರ್ಯಕ್ರಮದಲ್ಲಿ 7

ಭ್ರಷ್ಟಾಚಾರ ನಿಗ್ರಹ ದಳದಿಂದ ವಿವಿದೆಡೆ ದಾಳಿ

ಬೆಂಗಳೂರು: ಆದಾಯ ಮೀರಿ ಗಳಿಕೆ ಆರೋಪದಡಿ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಸರಕಾರಿ ಅಧಿಕಾರಿಗಳು, ನೌಕರರ ಮನೆಗಳು ಮತ್ತು ಕಚೇರಿಗಳ ಮೇಲೆ ಭ್ರಷ್ಟಾಚಾರ ‌ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬಿಬಿಎಂಪಿ ಎಇಇ ಗಂಗಾಧರ ಅವರ ಮಾಗಡಿ ರಸ್ತೆಯಲ್ಲಿನ ಕಚೇರಿ ಹಾಗೂ ನಂದಿನಿ ಲೇ ಔಟ್ ನಲ್ಲಿರುವ ಮನೆ ಮೇಲೆ ದಾಳಿಯಾಗಿದೆ. ಕೆಜಿಐಡಿ ಅಧೀಕ್ಷಕ ರುದ್ರಪ್ರಸಾದ್, ವಿ.ವಿ ಟವರ್ ನಲ್ಲಿರುವ ಕಚೇರಿ ಮತ್ತು ಮಲ್ಲತ್ತಹಳ್ಳಿಯಲ್ಲಿರುವ ಮನೆ‌

ವಿಶೇಷ ಅಂಚೆ ಲಕೋಟೆ ಬಿಡುಗಡೆ
ವಿಶೇಷ ಅಂಚೆ ಲಕೋಟೆ ಬಿಡುಗಡೆ

ಹಾಸನ : ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ಆಚಾರ್ಯ ವರ್ಧಮಾನ ಸಾಗರ ಮಹಾರಾಜರು ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿದರು, ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರು ಉಪಸ್ಥಿತರಿದ್ಧರು.

Top Stories »  



Top ↑