Tel: 7676775624 | Mail: info@yellowandred.in

Language: EN KAN

    Follow us :


ಪ್ರೊ.ಬಿ. ಗಂಗಾಧರ್ ನಿರ್ದೇಶಕರಾಗಿ ನೇಮಕ
ಪ್ರೊ.ಬಿ. ಗಂಗಾಧರ್ ನಿರ್ದೇಶಕರಾಗಿ ನೇಮಕ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಮುದ್ರಣಾಲಯ ಮತ್ತು ಪ್ರಸಾರಂಗದ ನಿರ್ದೇಶಕರಾದ ಪ್ರೊ.ಬಿ. ಗಂಗಾಧರ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಮಂಜುಳಾ ಮರಿದೇವರು ಬಿಜೆಪಿಗೆ ?
ಮಂಜುಳಾ ಮರಿದೇವರು ಬಿಜೆಪಿಗೆ ?

ರಾಮನಗರ: ರಾಜಕೀಯವಾಗಿ ರಾಮನಗರ ವಿಧಾನಸಭಾ ಕ್ಷೇತ್ರ ಒಂದಲ್ಲಾ ಒಂದು ಸುದ್ದಿಗೆ ಹೆಸರು ವಾಸಿಯಾಗಿದ್ದು. ಚುನಾವಣೆ ಹೊಸ್ತಿಲಲ್ಲಿಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ದಿವಂಗತ ಮರಿದೇವರು ಪತ್ನಿ ಮಂಜುಳಾ ಅವರ ನಿವಾಸದಲ್ಲಿ ಯಡಿಯೂರಪ್ಪ ಅವರ ಆದೇಶದ ಮೇರೆಗೆ ಬಿಜೆಪಿ ಮುಖಂಡ ಎಂ.ರುದ್ರೇಶ್ ಮತ್ತು ಮುಖಂಡರ ಬೇಟಿ ಕುತೂಹಲ ಮೂಡಿಸಿದೆ. ವಿದ್ಯಾನಗರದಲ್ಲಿರುವ ಮಂಜುಳಾ ಅವರ ನಿವಾಸಕ್ಕೆ ಮಂಗಳವಾರ ದಿಡೀರನೆ ಬೇಟಿ

ಅಂತರಾಷ್ಟ್ರೀಯ ಯೋಗೋತ್ಸವದಲ್ಲಿ ವಿ. ಸಮೀಕ್ಷಾ ಸಾಧನೆ
ಅಂತರಾಷ್ಟ್ರೀಯ ಯೋಗೋತ್ಸವದಲ್ಲಿ ವಿ. ಸಮೀಕ್ಷಾ ಸಾಧನೆ

ಚನ್ನಪಟ್ಟಣ: ಮಲೇಶಿಯಾದ ಕ್ಲಾಂಗ್‍ನಲ್ಲಿ ನಡೆದ  ಅಂತರಾಷ್ಟ್ರೀಯ ಯೋಗೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಸೌಭಾಗ್ಯ ಯೋಗ ಕೇಂದ್ರ ಯೋಗಪಟು ವಿ.ಸಮೀಕ್ಷ ದ್ವಿತೀಯ ಸ್ಥಾನ ಪಡೆಯುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.  ಮಲೇಶಿಯಾದ ಸೆಲಂಗಾರ್ ಯೋಗಾ ಸೊಸೈಟಿ  ಮಾ.22 ರಿಂದ 28 ವರೆಗೆ ಆಯೋಜಿಸಿದ್ದ ಉತ್ಸವದಲ್ಲಿ  ಎಸ್‍ಜಿಎಸ್ ಇಂಟರ್ ನ್ಯಾಷನಲ್ ಯೋಗಾ ಪೌಂಢೇಷನ್ ವತಿಯಿಂದ ಭಾರತವನ್ನು ಪ್ರತಿನಿಧಿಸಿದ ಸಮೀಕ್ಷಾ, ಕಲಾ ಯೋಗ ವಿಭಾಗದಲ್ಲ

ಸಂಭ್ರಮದಿಂದ ಜರುಗಿದ ‘ಚರ್ತುವಿಧ ದಾನ’ ಸಮಾರಂಭ
ಸಂಭ್ರಮದಿಂದ ಜರುಗಿದ ‘ಚರ್ತುವಿಧ ದಾನ’ ಸಮಾರಂಭ

ಶ್ರವಣಬೆಳಗೊಳ : ಶ್ರೀ ಕ್ಷೇತ್ರದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಚರ್ತುವಿಧ ದಾನ ಪ್ರವರ್ತನೆ ಧಾರ್ಮಿಕ ಕೈಂಕರ್ಯಗಳು ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜಿ ಅವರು ಪೂರ್ವ ಪರಂಪರೆಯಂತೆ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೊಸ ಉಡುಪು ಮತ್ತು ಧಾನ್ಯಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ಯಾವುದೇ ಶುಭ ಸಂದರ್ಭಕ್ಕೆ ಚಾಲನೆ ನೀಡುವ ಮೊದಲು ಜನಸಾಮಾನ್ಯರಿಗೆ ಹೊಸ ಬಟ್ಟೆ ಹಾಗೂ ಸಿಹಿ ಬ

ಅಪಾರ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ ಮಿಸೆಸ್ ಇಂಡಿಯಾ ಕರ್ನಾಟಕ 2018ರ ಆಡಿಷನ್
ಅಪಾರ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ ಮಿಸೆಸ್ ಇಂಡಿಯಾ ಕರ್ನಾಟಕ 2018ರ ಆಡಿಷನ್

ಬೆಂಗಳೂರು : ಮಿಸೆಸ್ ಇಂಡಿಯಾ-ಕರ್ನಾಟಕ 2018 ರ ಆಡಿಷನ್ ಚಾನ್ಸೆರಿ ಪೆವಿಲಿಯನ್‍ನಲ್ಲಿ ಶನಿವಾರ ಅದ್ಧೂರಿಯಾಗಿ ಪ್ರಾರಂಭವಾಯಿತು. ರಾಜ್ಯದ ಮೂಲೆ ಮೂಲೆಯಿಂದ ಮಹಿಳೆಯರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದು ಅವರ ಸಾಮಥ್ರ್ಯ, ಪ್ರತಿಭೆ ಹಾಗೂ ಸೌಂದರ್ಯದ ಮೂಲಕ ತೀವ್ರ ಸ್ಪರ್ಧೆ ಒಡ್ಡಿದರು. ಭಾಗವಹಿಸಿದ ಎಲ್ಲರಿಗೂ ಸಂಘಟಕರು ಆತ್ಮೀಯ ಸ್ವಾಗತ ನೀಡಿ ಸ್ಪರ್ಧೆಯ ನೀತಿ ನಿಯಮಗಳನ್ನು ವಿವರಿಸಿದರು. ಆಡಿಷನ್ ಪ್ರಾರಂಭವಾದ ನಂತರ ಸ್ಪರ್ಧಿಗಳಿಗೆ ಕ್ಯಾಟ್ ವಾಕ್ ನಡೆಸಿ ತಮ್ಮ ಪರಿಚಯ ಹೇಳಿಕೊಳ್ಳಲು ಸೂಚಿ

ರೈತ ಮೃತಪಟ್ಟಲ್ಲಿ ವಿಮೆ ಪಾವತಿ : ಪಿ. ನಾಗರಾಜ್ ಅವರ ರೈತಪರ ಕಾಳಜಿಯ ಕೆಲಸ
ರೈತ ಮೃತಪಟ್ಟಲ್ಲಿ ವಿಮೆ ಪಾವತಿ : ಪಿ. ನಾಗರಾಜ್ ಅವರ ರೈತಪರ ಕಾಳಜಿಯ ಕೆಲಸ

ಗ್ರಾಮೀಣ ಪ್ರದೇಶದ ರೈತರನ್ನು ಹೈನುಗಾರಿಕೆಯತ್ತ ಆಕರ್ಷಿಸಲು ಹಲವು ಯೋಜನೆಗಳನ್ನು ರೂಪಿಸಿದ್ದು, ಸಹಕಾರ ಸಂಘಕ್ಕೆ ಹಾಲು ಸರಬರಾಜು ಮಾಡಿದ 70 ವರ್ಷ ಮೇಲ್ಪಟ್ಟ ರೈತರಿಗೂ 50 ಸಾವಿರ ರೂಪಾಯಿ ವಿಮೆ ನೀಡಲು ಬೆಂಗಳೂರು ಹಾಲು ಒಕ್ಕೂಟ ತೀರ್ಮಾನಿಸಿರುವುದು ಸ್ವಾಗತಾರ್ಹ. 70 ವರ್ಷ ಮೇಲ್ಪಟ್ಟ ರೈತರಿಗೆ ವಿಮೆ ಹಣ ನೀಡುತ್ತಿರುವುದು ದೇಶದ ಹೈನುಗಾರಿಕೆಯ ಇತಿಹಾಸದಲ್ಲಿಯೆ ಪ್ರಥಮ ಯೋಜನೆಯಾಗಿದೆ. ಇದರಿಂದಾಗಿ ಶ್ರಮಿಕ ರೈತನ ಕೊನೆಯ ದಿನಗಳಲ್ಲಿ ಆತನ ಕುಟುಂಬಕ್ಕೆ ಅಲ್ಪ ಆರ್ಥಿಕ ಆಸರೆ ದೊರೆತ

ಜಿಲ್ಲಾಧಿಕಾರಿ ಡಾ.ಬಿ.ಆರ್. ಮಮತಾ ಅವರಿಗೆ ಲಕ್ಷ್ಮೀದೇವಿ ಪ್ರಶಸ್ತಿ ಪ್ರಧಾನ
ಜಿಲ್ಲಾಧಿಕಾರಿ ಡಾ.ಬಿ.ಆರ್. ಮಮತಾ ಅವರಿಗೆ ಲಕ್ಷ್ಮೀದೇವಿ ಪ್ರಶಸ್ತಿ ಪ್ರಧಾನ

ಬೆಂಗಳೂರು : ನಾಡಪ್ರಭು ರಾಜ್ಯ ಒಕ್ಕಲಿಗರ ಕೇಂದ್ರದ ದಶಮಾನೋತ್ಸವ ನಿಮಿತ್ತ ಬೆಂಗಳೂರಿನ ಕೆಂಗಲ್ ಹನುಮಂತಯ್ಯ ಕಲಾಸೌಧದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಮನಗರ ಜಿಲ್ಲಾಧಿಕಾರಿ ಡಾ.ಬಿ.ಆರ್.ಮಮತಾ ಅವರಿಗೆ ಮಹಾತ್ಯಾಗಿ ಲಕ್ಷೀದೇವಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ, ರಾಜ್ಯ ಒಕ್ಕಲಿಗರ ಕೇಂದ್ರದ ಅಧ್ಯಕ್ಷ ಲಕ್ಕೇಗೌಡ, ಗೌರವಾಧ್ಯಕ್ಷ ಕೆ.ಬಾಗೇಗೌಡ, ಆಡಳಿತ ಲೆಕ್ಕಪರಿಶೋಧಕರಾದ ಸಾಮಾಜಿಕ ಕಾರ್ಯಕರ್ತೆ ಶಾಂತಾ ರಾಮಸ್ವಾಮಿ, ಪಾಲಿಕೆ ಸದಸ್ಯ ಕೆಂಪೇಗೌಡ ಮತ

ಶೇ ೪೫% ರಷ್ಟು ವೇತನ ಹೆಚ್ಚಿಸಬೇಕು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಲಾದ ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರು "ರಾಜ್ಯ ಸರ್ಕಾರಕ್ಕೆ ಆರನೇ ವೇತನ ಆಯೋಗ ವರದಿ ಸಲ್ಲಿಸಿರುವುದನ್ನು ನಾವು ಸ್ವಾಗತಿಸುತ್ತೆವೆ. ಆದರೆ ವೇತನ ಹೆಚ್ಚಳದ ಬಗ್ಗೆ ನೀಡಿರುವ ಶಿಫಾರಸ್ಸಿನಿಂದ ನಮಗೆ ಸ್ವಲ್ಪ ಆಘಾತ ಉಂಟಾಗಿದೆ. ಆಯೋಗವು ಕೇವಲ ೩೦% ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ರಾಜ್ಯ ಸರ್ಕ

ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ
ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ

ಬೆಂಗಳೂರು : ನಗರದ ರಾಜರಾಜೇಶ್ವರಿನಗರದಲ್ಲಿರುವ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ 2017-18ನೆಯ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವ ಕಳೆದ ಭಾನುವಾರ ಜನವರಿ ಇಪ್ಪತ್ತೊಂದರಂದು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನ ಗುಡ್ಡದ ಮೇಲಿರುವ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ  ಕಾಲೇಜಿನ ಒಳಾಂಗಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಜಯನಗರದ ಹೆಚ್.ಎನ್ ರಾಘವೇಂದ್ರ ರಾವ್ ಗುರೂಜಿ ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯ

ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ತ್ಯಾಜ್ಯ ನೀರು ಸಂಸ್ಕರಿಸಲು ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆ

ಶ್ರವಣಬೆಳಗೊಳ : ಶ್ರವಣಬೆಳಗೊಳದಲ್ಲಿ ಈ ಬಾರಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಉಂಟಾಗಬಹುದಾದ ಕೊಳಚೆ ನೀರಿನ ಸಮಸ್ಯೆಯನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇಲ್ಲಿ ನಿರ್ಮಾಣವಾಗಿರುವ 12 ತಾತ್ಕಾಲಿಕ ನಗರಗಳಲ್ಲಿನ ಕೊಳಚೆ ನೀರನ್ನು ಶುದ್ಧೀಕರಿಸಲು ಒಂದು ಅತ್ಯಾಧುನಿಕ ಕೊಳಚೆ ನೀರಿನ ಸಂಸ್ಕರಣ ಘಟಕವನ್ನು ಸ್ಥಾಪಿಸಿದೆ. ಮಹಾಮಸ್ತಕಾಭಿಷೇಕದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುತ್ತಿರುವ ಹಿನ್ನಲೆಯಲ್ಲಿ ಒಳಚರಂಡಿ ನೀರನ್ನು ಶುದ್ಧೀಕರಿಸುವ ಸಲುವಾಗಿ

Top Stories »  



Top ↑