Tel: 7676775624 | Mail: info@yellowandred.in

Language: EN KAN

    Follow us :


ನಿಡಘಟ್ಟ ಗ್ರಾಮದ ಅಣ್ಣೇಗೌಡ ರ ಗೂಡಿನಲ್ಲಿ ಮಧ್ಯತಿರುಮಲ ದೇವಾಲಯಕ್ಕೆ ಸಪ್ತ ದಿನಗಳ ಪೂಜೆ
ನಿಡಘಟ್ಟ ಗ್ರಾಮದ ಅಣ್ಣೇಗೌಡ ರ ಗೂಡಿನಲ್ಲಿ ಮಧ್ಯತಿರುಮಲ ದೇವಾಲಯಕ್ಕೆ ಸಪ್ತ ದಿನಗಳ ಪೂಜೆ

ಮದ್ದೂರು: ನಿಡಘಟ್ಟ; ತಿರುಮಲ ದೇವಾಲಯ ಎಂದರೆ ಅದು ದೂರದ ತಿರುಪತಿ, ಶ್ರೀ ಶ್ರೀನಿವಾಸ ದೇವರು ನೆಲೆಸಿರುವ ತಿರುಪತಿ ಎಂದಷ್ಟೇ ಭಕ್ತರು ತಿಳಿದುಕೊಂಡಿದ್ದಂತೂ ಸತ್ಯ. ತಿರುಪತಿ ದೂರ ಎನ್ನುವ ಕಾರಣಕ್ಕೋ ಏನೋ ರಾಜ್ಯದ ಕೆಲವು ಕಡೆ ಚಿಕ್ಕ ತಿರುಪತಿ ಹೆಸರಲ್ಲಿ ಅನೇಕಾನೇಕ ಶ್ರೀ ವೆಂಕಟೇಶ್ವರ ದೇವಾಲಯಗಳು, ಶ್ರೀದೇವಿ, ಭೂದೇವಿ ಸಮೇತ ವೆಂಕಟೇಶ್ವರ, ಲಕ್ಷ್ಮಿ, ಪದ್ಮಾವತಿ ಸಮೇತ ಶ್ರೀನಿವಾಸ ಸೇರಿದಂತೆ ವಿವಿಧ ಹೆಸರ

ಬುಕ್ಕಸಾಗರ ಗ್ರಾಮದ ಬಳಿ ದರೋಡೆ ಮಾಡಿದ ಕಳ್ಳರನ್ನು ಬಂಧಿಸಿದ ಅಕ್ಕೂರು ಪೋಲಿಸರು

ಚನ್ನಪಟ್ಟಣ, ಮಾ.20:  ಕೆಲ ದಿನಗಳ ಹಿಂದೆ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ಬುಕ್ಕಸಾಗರದ ಬಳಿ ನಡೆದ ದರೋಡೆ ಪ್ರಕರಣವನ್ನು ಬೇಧಿಸಿದ ಗ್ರಾಮಾಂತರ ವೃತ್ತ ನಿರೀಕ್ಷಕರ ತಂಡ ಐದು ಮಂದಿ ಹೈನಾತಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪೊಲೀಸರ ಬಂಧನಕ್ಕೆ ಒಳಗಾಗಿರುವ ಹೈನಾತಿ ದರೋಡೆಕೋರರನ್ನು ಅಕ್ಕೂರಿನ ಆಟೋಚಾಲಕ ಆನಂದ್ 

ಇಪ್ಪತ್ತೈದು ವರ್ಷಗಳಲ್ಲಿ ಆಗದ ಕೆಲಸಗಳು ಮೂರು ವರ್ಷಗಳಲ್ಲಿ ಆಗಿವೆ. ಹೆಚ್ಡಿಕೆ
ಇಪ್ಪತ್ತೈದು ವರ್ಷಗಳಲ್ಲಿ ಆಗದ ಕೆಲಸಗಳು ಮೂರು ವರ್ಷಗಳಲ್ಲಿ ಆಗಿವೆ. ಹೆಚ್ಡಿಕೆ

ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ 25 ವರ್ಷದಲ್ಲಿ ಆಗದ ಕೆಲಸಗಳು ಮೂರು ವರ್ಷದಲ್ಲಿ ನಾನು ಶಾಸಕನಾದ ನಂತರ ಆಗಿವೆ, ಆದರೆ ಈಗ ಕೆಲವರು ನಮ್ಮದೇ ಕೆಲಸ ಎಂದು ಸೌಂಡ್ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಂಎಂ ಎಚ್.ಡಿ. ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಟಾಂಗ್ ನೀಡಿದರು.ಚನ್ನಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ಕಾವಲುಗೋಪುರವನ್ನು ಉದ್ಘಾಟಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಮಾಕಳಿ

ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ: ಬಸವರಾಜ ಬೊಮ್ಮಾಯಿ
ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ: ಬಸವರಾಜ ಬೊಮ್ಮಾಯಿ

ರಾಮನಗರ, ಜನವರಿ 3: ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಅವರು ಇಂದು ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.ನಿಗದಿತ ಸಮಯದಲ್ಲಿ ಯೋಜನೆಗಳನ್ನು ಮುಗಿಸದೇ ಇದ್ದಲ್ಲಿ ಯೋಜನೆಯ ಮೊತ್ತ  ಹೆಚ್ಚಾಗುತ್ತದೆ. ಕಾಲಮಿತಿಯೊಳಗೆ ಪೂರ

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ
ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ಇದು ರಾಜ್ಯದಾದ್ಯಂತ ಎಂಟು ಸಾವಿರಕ್ಕೂ ಹೆಚ್ಚು ಕಾರ್ಯನಿರತ ಪತ್ರಕರ್ತ ಸದಸ್ಯರನ್ನು ಹೊಂದಿರುವ ಪತ್ರಕರ್ತರ ಕ್ರಿಯಾಶೀಲ ಸಂಘಟನೆಯಾಗಿದೆ.ಸಂಘದ 36 ನೇ ರಾಜ್ಯ ಸಮ್ಮೇಳನವು ಕಲ್ಯಾಣ ಕರ್ನಾಟಕ ಭಾಗದ ತೊಗರಿ ಬೀಡು ಕಲಬುರಗಿಯಲ್ಲಿ 2022 ಜನವರಿ 3 ಮತ್ತು 4 ರಂದು ನಡೆಯಲಿದೆ. ಜನವರಿ 4 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ರಸ್ತೆ ಬದಿಯಲ್ಲಿ ನಡೆದು ಹೋಗುತ್ತುದ್ದ ಕಾಲೇಜು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಕಾರು
ರಸ್ತೆ ಬದಿಯಲ್ಲಿ ನಡೆದು ಹೋಗುತ್ತುದ್ದ ಕಾಲೇಜು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಕಾರು

ಮಳವಳ್ಳಿ: ಪಟ್ಟಣದ ಮೈಸೂರು ರಸ್ತೆಯಲ್ಲಿ ಗುರುವಾರ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಮಾರುತಿ ಸುಝುಕಿ ಬಲೆನೋ KA-01 MR 9616 ಸಂಖ್ಯೆಯ ಕಾರು ಢಿಕ್ಕಿ ಹೊಡೆದಿದೆ.ಪಟ್ಟಣದ ಶಾಂತಿ ಕಾಲೇಜಿನ ಬಿಕಾಂ ಮೊದಲ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಶರತ್, ಶಶಾಂಕ್, ಸುದರ್ಶನ್ ಎಂಬ ಮೂವರು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಹಿಂದಿನಿಂದ ವೇಗವಾಗಿ

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಹತ್ತು ಸ್ಥಾನಗಳನ್ನು ಗೆದ್ದ ಕೆಂಚಪ್ಪಗೌಡ ತಂಡ
ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಹತ್ತು ಸ್ಥಾನಗಳನ್ನು ಗೆದ್ದ ಕೆಂಚಪ್ಪಗೌಡ ತಂಡ

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯು ಈ ಬಾರಿ ಬಹಳ ರಮಾರಮಿಯಾಗಿಕಳೆದ 12ರಂದು ಚುನಾವಣೆ ಜರುಗಿತು. ವಿವಿಧ ಜಿಲ್ಲೆಗಳಿಂದ 20 ಸ್ಥಾನಗಳಿಗೆಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ರಾಮನಗರ ಹಾಗೂ ಹೊಸೂರು ಸೇರಿದಂತೆ 1ಕ್ಷೇತ್ರದಿಂದ 15 ಸ್ಥಾನಕ್ಕೆ 141 ಅಭ್ಯರ್ಥಿಗಳು ಕಣದಲ್ಲಿ ಇದ್ದರು. 141 ಅಭ್ಯರ್ಥಿಗಳಿಗೆ ಮತದಾರರು ಅದಾವರೀತಿಯಲ್ಲಿ ಮತ ಚಲಾಯಿಸಬಹುದು ಎಂಬಆತಂಕವು ಅಭ್ಯರ್ಥಿಗಳಲ್ಲಿ ಮನೆಮಾಡಿತ್ತು.

ರಾಷ್ಟ್ರೀಯ ಪಕ್ಷಗಳ ಹಣಬಲದ ಮುಂದೆ ಜನಬಲಕ್ಕೆ ಸೋಲಾಗಿದೆ. ಹೆಚ್ಡಿಕೆ
ರಾಷ್ಟ್ರೀಯ ಪಕ್ಷಗಳ ಹಣಬಲದ ಮುಂದೆ ಜನಬಲಕ್ಕೆ ಸೋಲಾಗಿದೆ. ಹೆಚ್ಡಿಕೆ

ವಿಧಾನ ಪರಿಷತ್ ಚುನಾವಣೆ ಫಲಿತಾಂಶದಲ್ಲಿ ಜೆಡಿಎಸ್ ಪಕ್ಷ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರಗೆಲುವು ಸಾಧಿಸಿದೆ. ಈಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಹಣಬಲ ಕೆಲಸ ಮಾಡಿದೆ ಎಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಕುರಿತು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾ

ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ
ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ

ನಾವು ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ. ನಾವೂ ಸಹ ಈ ಹಿಂದಿನ ಅವಧಿಯಲ್ಲೂ ಸಹ ಭ್ರಷ್ಟಾಚಾರ ಮಾಡಿಲ್ಲ. ಮತದಾರರು ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಸಂಘದ ಆಸ್ತಿ ಉಳಿಸುವುದರ ಜೊತೆಗೆ ಸಂಘವನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇವೆ. ನಮ್ಮ ತಂಡದಲ್ಲಿನ ಎಲ್ಲಾ ಅಭ್ಯರ್ಥಿಗಳಿಗೂ ಮತ ನೀಡುವ ಮೂಲಕ ಮತದಾರರು ಆಶೀರ್ವದಿಸಬೇಕೆಂದು ಅಭ್ಯರ್ಥಿ ಅ ದೇವೇಗೌಡರು ಮನವಿ ಮಾಡಿದರು.ಅವರು ಇಂದು ಸುಣ್ಣಘಟ್ಟ ಗ್ರಾಮದ ಜಮೀನೊಂದರಲ್ಲಿ

ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು
ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು

ಮೈಸೂರು: ಮೇಲುಕೋಟೆ. ನಲವತ್ತೈದು ವರ್ಷಗಳ ಹಿಂದೆ ಮೈಸೂರಿನ ಹೆಬ್ಬಾಳ ಗ್ರಾಮದಲ್ಲಿ ಅಕ್ಕಪಕ್ಕದಲ್ಲಿ ನೆಲೆಸಿದ್ದ ಯುವಕ-ಯುವತಿ ಪ್ರೀತಿಸಿ ಮದುವೆಯಾಗಬೇಕು ಎಂದು ಹಂಬಲಿಸುತ್ತಿದ್ದಾಗ, ಯುವತಿ ಮನೆಯವರು ಒಪ್ಪದೆ ಬೇರೋಬ್ಬನ ಜೊತೆ ಯುವತಿಗೆ ಮದುವೆ ಮಾಡಿಬಿಟ್ಟರು. ಆದರೆ ಇಪ್ಪತ್ತು ವರ್ಷದ ಯುವಕ ಮಾತ್ರ ಆಕೆಯ ನೆನಪಲ್ಲೇ ಅಮರ ಪ್ರೇಮಿಯಾಗಿಯೇ ಉಳಿದುಬಿಟ್ಟ. ಚಿಕ್ಕಣ್ಣ ಮತ್ತು ಜಯಮ್ಮ ಎಂಬ ಅಮರ ಪ್ರೇಮಿ

Top Stories »  



Top ↑