Tel: 7676775624 | Mail: info@yellowandred.in

Language: EN KAN

    Follow us :


ಮಾಜಿ ಮುಖ್ಯಮಂತ್ರಿಯಾದ ನಂತರ ರಾಮನಗರ ಚನ್ನಪಟ್ಟಣ ಅವಳಿನಗರದ ಕನಸು ಕಂಡ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿಯಾದ ನಂತರ ರಾಮನಗರ ಚನ್ನಪಟ್ಟಣ ಅವಳಿನಗರದ ಕನಸು ಕಂಡ ಕುಮಾರಸ್ವಾಮಿ

ಚನ್ನಪಟ್ಟಣ:  *ಅವಳಿ ನಗರ*ರಾಮನಗರ ಮತ್ತು ಚನ್ನಪಟ್ಟಣ ನಗರವನ್ನು ಒಗ್ಗೂಡಿಸಿ ಹುಬ್ಬಳ್ಳಿ ಧಾರವಾಡ ರೀತಿಯಲ್ಲಿ ಅವಳಿ ನಗರಗಳನ್ನು ಮಾಡಿ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.ಅವರು ಇಂದು ಕ್ಷೇತ್ರದ ಹಳ್ಳಿಗಳಲ್ಲಿ ಜನ ಸಂಪರ್ಕ ಸಭೆ ಗೆ ಹೊರಡುವ ಮುನ್ನಾ ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸ

ರಾಮನಗರ ಆರನೇ ಜಿಲ್ಲಾ ಸಮ್ಮೇಳನ ಸಾಹಿತ್ಯಾಸಕ್ತರ ಕೊರತೆಯ ನಡುವೆಯೂ ಯಶಸ್ವಿ
ರಾಮನಗರ ಆರನೇ ಜಿಲ್ಲಾ ಸಮ್ಮೇಳನ ಸಾಹಿತ್ಯಾಸಕ್ತರ ಕೊರತೆಯ ನಡುವೆಯೂ ಯಶಸ್ವಿ

ರಾಮನಗರ: ಅಲಂಕಾರಿಕ ವಾಹನ ಇದ್ದರೂ ನಡಿಗೆಯಲ್ಲಿ ಬಂದ ಸಮ್ಮೇಳನಾಧ್ಯಕ್ಷ ಪ್ರೊ ಶಿವನಂಜಯ್ಯ ನವರು, ಕಲಾತಂಡಗಳ ಜೊತೆಗೆ ಬೆರಳೆಣಿಕೆಯ ಸಾಹಿತ್ಯಾಸಕ್ತರು, ನೂರಾರು ವಿದ್ಯಾರ್ಥಿಗಳು ಒಟ್ಟಿಗೆ ಮೆರವಣಿಗೆಯಲ್ಲಿ ಭಾಗಿ, ವಿದ್ಯಾರ್ಥಿಗಳಿಂದ ತುಂಬಿ ತುಳುಕಿದ ಸಭಾಂಗಣ, ಸಮ್ಮೇಳನಾಧ್ಯಕ್ಷರ ಭಾಷಣ ಶುರುವಾದ ನಂತರ ಬಣಗುಡುತ್ತಿದ್ದ ಸಭಾಂಗಣ, ಕಾರಣ ವಿದ್ಯಾರ್ಥಿಗಳ ಭೋಜನಕ್ಕೆ ನಿರ್ಗಮನ, ಖಾಲಿ ಕುರ್ಚಿಗಳಿಗೆ

ಅಗ್ರಿಗೋಲ್ಡ್ ವಸ್ತುಸ್ಥಿತಿ ವರದಿಗೆ ಹೈಕೋರ್ಟ್ ಸೂಚನೆ
ಅಗ್ರಿಗೋಲ್ಡ್ ವಸ್ತುಸ್ಥಿತಿ ವರದಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಅಗ್ರಿಗೋಲ್ಡ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಮಾರಾಟಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ತಿಳಿಸಿದೆ.ಈ ಕುರಿತಂತೆ *ಮಂಗಳೂರಿನ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಒಕ್ಕೂಟ* ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು *ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್ ಓಕಾ* ನೇತೃತ

ನಟಿಮಣಿ ಪರಾರಿ, ವಿಷ ಸೇವಿಸಿದ ಕುಟುಂಬ
ನಟಿಮಣಿ ಪರಾರಿ, ವಿಷ ಸೇವಿಸಿದ ಕುಟುಂಬ

ಚನ್ನಪಟ್ಟಣ: ಸಿನಿಮಾ ನಟಿಯೊಬ್ಬಳು ನಿರ್ದೇಶಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ನಟಿಯ ಅಜ್ಜಿ ಹಾಗೂ ತಾಯಿ ವಿಷ ಸೇವಿಸಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.ವಿಷ ಸೇವನೆಯಿಂದ ಅಜ್ಜಿ ಚೆನ್ನಮ್ಮ ಮೃತಪಟ್ಟಿದ್ದರೆ, ತಾಯಿ ಸವಿತಾ ಅವರ ಸ್ಥಿತಿ ಗಂಭೀರವಾಗಿದ್ದು ಮಂಡ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನಟಿ ವಿಜಯಲಕ್ಷ್ಮಿ, ನಿರ್ದೇಶಕ ಆಂಜನಪ್ಪ ಎಂಬುವವರ ಜೊತ

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಬೇಕು ಎಂದು ಉಡುಪಿ ಪುತ್ತಿಗೆ ಮಠದ ಪೀಠಾಧ್ಯಕ್ಷರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕರೆನೀಡಿದರು.ಇಲ್ಲಿನ ಕೋಟೆ ಶ್ರೀರಾಘವೇಂದ್ರ ಮಠದಲ್ಲಿ ನಡೆದ ತಾಲೂಕು ಬ್ರಾಹ್ಮಣ ಮಹಾಸಭಾದ ಉದ್ಘಾಟನೆ ನೆ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತಿಥ್ಯ ಸ್ವೀಕರಿಸುತ್ತಿದ್ದ *ನಕಲಿ ಐಎಎಸ್‌ ಅಧಿಕಾರಿ ಮಹಮ್ಮದ್ ಸಲ್ಮಾನ್ (೩೭)* ಮತ್ತು ತಂಡದವರನ್ನು ತಾಲ್ಲೂಕಿನ *ತಹಶಿಲ್ದಾರ್/ದಂಡಾಧಿಕಾರಿಗಳಾದ ಸುದರ್ಶನ್* ರವರು ಅನುಮಾನದ ಮೇರೆಗೆ ಪ್ರಶ್ನಿಸಲಾಗಿ ತಡವರಿಸಿದ ತಂಡದವರನ್ನು ತಮ್ಮ ಸಿಬ್ಬಂದಿಯೊಡಗೂ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಶ ಪಡಿಸಿಕೊಂಡಿದ್ದು ಪರಿಹಾರ ವಿತರಸಿರಲಿಲ್ಲ.ಪರಿಹಾರ ದ ಹಣವನ್ನು ಬಿಡುಗಡೆ ಮಾಡಿಸಲು ವಿಶೇಷ ಭೂಸ್ವಾಧೀನಾಧಿಕಾರಿಗಳ ಬೆಂಗಳೂರು ಕಛೇರಿಯ ಉಪ ವಿಭಾಗ ರಾಮನಗರ ಕಛೇರಿಯಲ್ಲಿ ಕಾರ್ಯ ನಿರ್ವಹ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.ತೆಂಗಿನಕಲ್ಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ ಅವರ ತೋಟದಲ್ಲಿ ಸಂಜೆ ಕೆಲಸ ಮಾಡುತ್ತಿರುವಾಗ ಎರಡು (ಗಂಡು-ಹೆಣ್ಣು) ಕರಡಿಗಳು ಒಟ್ಟಾಗಿ ದಾಳಿ ನಡೆಸಿದ್ದು ಬಚಾವಾಗಿ ಓಡಿ ಹೋಗುವಾಗ ಹಿಂದಿರುಗಿ ಬಂದ ಹೆಣ್ಣು ಕರಡಿ ಮತ್ತೆ ದಾಳಿ ನಡೆಸಿ ಅವರ ಕೂಗಾಟಕ್ಕೆ ಹೆ

ಗಾಂಧಿ ಭವನದ ಆಸ್ತಿ, ಆದಾಯ ಯಾರ ವಶದಲ್ಲಿದೆ ? ಸತ್ಯಾಗ್ರಹ ದಲ್ಲಿ ಸು ತ ರಾಮೇಗೌಡ ಆಗ್ರಹ
ಗಾಂಧಿ ಭವನದ ಆಸ್ತಿ, ಆದಾಯ ಯಾರ ವಶದಲ್ಲಿದೆ ? ಸತ್ಯಾಗ್ರಹ ದಲ್ಲಿ ಸು ತ ರಾಮೇಗೌಡ ಆಗ್ರಹ

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ಹೆಸರಿನ ಸ್ಮಾರಕ (ಗಾಂಧಿ ಭವನ) ಕ್ಕೆ ಅರವತ್ತೈದು ವರ್ಷಗಳಾಗಿದ್ದು ಶಿಥಿಲಗೊಂಡಿದೆ, *ಗೋಖಲೆ ಟ್ರಸ್ಟ್* ಹೆಸರಿನಲ್ಲಿ ಈ ಆಸ್ತಿ ಇದ್ದು ನಾಲ್ಕು ಅಂಗಡಿಗಳ ಬಾಡಿಗೆ ಇಂದಿಗೂ ಬರುತ್ತಿದ್ದು ಇದಕ್ಕೂ‌ ಮೊದಲು ಗ್ರಂಥಾಲಯದ ಬಾಡ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ ನೀಡಿದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಯವರು ಪ್ರತಿ ಕುಟುಂಬಕ್ಕೆ ವೈಯುಕ್ತಿಕ ಪರಿಹಾರವಾಗಿ ತಲಾ ೫,೦೦೦ ರೂಪಾಯಿಗಳನ್ನು ಕೊಡುವುದಾಗಿ ಭರವಸೆ ನೀಡಿದರು.ಎಪಿಎಂಸಿ ಬಳಿ ಇರುವ ಮನೆಗಳಿಗೆ ಮೊದಲು ನಂತರ ಸಾತನೂರು ರಸ್ತೆ ಬಳ

Top Stories »  



Top ↑