Tel: 7676775624 | Mail: info@yellowandred.in

Language: EN KAN

    Follow us :


ಅಂಬರೀಶ್ ಸ್ಪರ್ಧೆ : ಏಪ್ರಿಲ್ 2 ರಂದು ನಿರ್ಧಾರ
ಅಂಬರೀಶ್ ಸ್ಪರ್ಧೆ : ಏಪ್ರಿಲ್ 2 ರಂದು ನಿರ್ಧಾರ

ಬೆಂಗಳೂರು : ಮಂಡ್ಯ ಶಾಸಕ ಅಂಬರೀಷ್‌ ಅವರು ಆರೋಗ್ಯ ಸಮಸ್ಯೆಯಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕೊ ಬೇಡವೊ ಎಂಬ ಗೊಂದಲದಲ್ಲಿದ್ದು ಅಭಿಮಾನಿಗಳ ಸಭೆ ಕರೆದು ಚರ್ಚೆ ನಡೆಸುತ್ತಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಅಭಿಮಾನಿಗಳ ಸಭೆ ನಡೆಸಿ ಈ ವೇಳೆ ಕೆಲ ವಿಚಾರಗಳ ಕುರಿತು ಬೇಸರವನ್ನೂ ವ್ಯಕ್ತ ಪಡಿಸಿದರು. 'ಈಗ ನನ್ನ ಆರೋಗ್ಯ ಮೊದಲ ಹಾಗಿಲ್ಲ, ರಾಜಕೀಯವೂ ಮೊದಲ ಹಾಗಿಲ್ಲ. ನಾನು  ಈ ಬಾರಿ ಸ್ಪರ್ಧಿಸುತ್ತೇನೊ ಇಲ್ಲವೊ ಎ

ಮೂರು ವರ್ಷಗಳ ಗ್ರಾಮೀಣ ಸೇವೆ ಕಡ್ಡಾಯ
ಮೂರು ವರ್ಷಗಳ ಗ್ರಾಮೀಣ ಸೇವೆ ಕಡ್ಡಾಯ

ಬೆಂಗಳೂರು: ಪ್ರಸಕ್ತ ಸಾಲಿನಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಸರ್ಕಾರಿ ಕಾಲೇಜು ಅಥವಾ ಸರ್ಕಾರಿ ಕೋಟಾದಡಿ ಸೇರುವ ಅಭ್ಯರ್ಥಿಗಳು ಮೂರು ವರ್ಷಗಳ ಕಾಲ ಗ್ರಾಮೀಣ‌ ಸೇವೆ ಅಥವಾ ಸರ್ಕಾರ ಸೂಚಿಸುವ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು.   ಸರ್ಕಾರಿ ಕಾಲೇಜು ಅಥವಾ ಸರ್ಕಾರಿ ಕೋಟಾದಡಿ ಓದುವ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಂದು ವರ್ಷದ ಗ್ರಾಮೀಣ ಸೇವೆ ಕಡ್ಡಾಯ ಎಂಬ ನಿಯಮವನ್ನು ಮಾರ್ಪಡಿಸಿ ಸರ್ಕಾರ ಆದೇಶ

ಕರ್ನಾಟಕದ ವಿದ್ಯಾರ್ಥಿಗಳಿಗೆ ಗಣಿತ ಮರು ಪರೀಕ್ಷೆ ಇಲ್ಲ

ಹೊಸದಿಲ್ಲಿ: ಹತ್ತನೇ ತರಗತಿಯ ಗಣಿತ ಪರೀಕ್ಷೆ ಕರ್ನಾಟಕದಲ್ಲಿ ಸೋರಿಕೆ ಆಗದಿರುವ ಹಿನ್ನೆಲೆಯಲ್ಲಿ  ರಾಜ್ಯ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಭೀತಿ ಇಲ್ಲ. ಆದರೆ ಇಕನಾಮಿಕ್ಸ್‌ ಪರೀಕ್ಷೆಯನ್ನು ಮತ್ತೆ ಬರೆಯಬೇಕಾಗುತ್ತದೆ ಎಂದು ಸಿಬಿಎಸ್‌ಇ ಹೇಳಿದೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಕೊಂಚ ರಿಲೀಫ್ ನೀಡಿದೆ. ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ  ಮ

ಕುಮಾರಸ್ವಾಮಿ ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಾ ? : ಸಿದ್ದರಾಮಯ್ಯ
ಕುಮಾರಸ್ವಾಮಿ ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಾ ? : ಸಿದ್ದರಾಮಯ್ಯ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದಲೇ ರಾಜಕೀಯ ಆರಂಭಿಸಿದ್ದೇನೆ, ಈಗ ಮತ್ತೆ ಅಲ್ಲಿಂದಲೇ ನಿಂತು ಗೆದ್ದು ಬರುತ್ತೇನೆ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿಗೆ ಏನು ಗೊತ್ತು ಎಂದು ಕಿಡಿಕಾರಿದರು. ನಾಲ್ಕು ದಿನಗಳ ಮೈಸೂರು ಪ್ರವಾಸದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಕೇಳಿ

2006ರ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು : ಕುಮಾರಸ್ವಾಮಿ
2006ರ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು : ಕುಮಾರಸ್ವಾಮಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜನತೆಯ ನಾಡಿಮಿಡಿತ ಸಿದ್ದರಾಮಯ್ಯ ಅವರಿಗಿಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ಜೆಡಿಎಸ್‌ ರಾಜಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2006ರ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು. ಅದು ಕಾಂಗ್ರೆಸ್‌ ಪಕ್ಷ ಎದುರಿಸಿದ ಉಪ ಚುನಾವಣೆ, ಸಿದ್ದರಾಮಯ್ಯ ಎದುರಿಸಿದ್ದಲ್ಲ ಎಂದರು. 1999ರ ಚುನಾವಣೆಯಲ್ಲಿ

ಶಾಲೆಗಳ 2018-19ನೇ ಸಾಲಿನ ರಜಾದಿನ ಹಾಗೂ ಶೈಕ್ಷಣಿಕ ದಿನದ ಮಾರ್ಗಸೂಚಿ ಪ್ರಕಟ
ಶಾಲೆಗಳ 2018-19ನೇ ಸಾಲಿನ ರಜಾದಿನ ಹಾಗೂ ಶೈಕ್ಷಣಿಕ ದಿನದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 2018-19ನೇ ಸಾಲಿನ ರಜಾದಿನ ಹಾಗೂ ಶೈಕ್ಷಣಿಕ ದಿನದ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮುಂದಿನ ಶೈಕ್ಷಣಿಕ ವರ್ಷ ಮೇ 28ರಿಂದ ಆರಂಭಗೊಂಡು ಅಕ್ಟೋಬರ್‌ 6ರ ವರೆಗೆ ನಡೆಯಲಿದೆ. ಅಕ್ಟೋಬರ್‌ 7ರಿಂದ 21ರ ವರೆಗೆ ಮಧ್ಯಂತರ ರಜೆ(ದಸರಾ ರಜೆ) ಇರಲಿದೆ. ಅಕ್ಟೋಬರ್‌ 22ರಿಂದ 2019ರ ಏ.10ರ ವರೆಗೆ ಎರಡನೇ ಶೈಕ್ಷಣಿಕ ಅವಧಿ ನಡೆಯಲಿದೆ. ಏ.11ರಿಂದ ಮೇ 26ರ ವರೆಗೆ ಬೇಸಿಗೆ ರಜ

ರಾಜ್ಯದಲ್ಲಿ ಅತಂತ್ರ ವಿಧಾನ ಸಭೆ ?
ರಾಜ್ಯದಲ್ಲಿ ಅತಂತ್ರ ವಿಧಾನ ಸಭೆ ?

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದ್ದು, ಮೂರೂ ಪ್ರಮುಖ ಪಕ್ಷಗಳು 70+ ಸ್ಥಾನಗಳನ್ನು ಪಡೆಯಲಿವೆ ಎಂದು ಟುಡೇಸ್‌ ಚಾಣಕ್ಯ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಆಡಳಿತಾರೂಢ ಕಾಂಗ್ರೆಸ್‌ ಸಾಕಷ್ಟು ಸಂಖ್ಯೆಯಲ್ಲಿ ಸ್ಥಾನ ಕಳೆದುಕೊಳ್ಳಲಿದ್ದು, 224 ಕ್ಷೇತ್ರಗಳ ಪೈಕಿ 76 ಸ್ಥಾನ ಗಳಿಸಲಿದೆ. ಬಿಜೆಪಿ 75 ಮತ್ತು ಜೆಡಿಎಸ್‌-ಬಿಎಸ್‌ಪಿ ಮೈತ್ರಿಕೂಟ 70 ಸ್ಥಾನ ಗಳಿಸಲಿದ್ದು, ಮೂರು

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರಿಷ್ಕೃತ ಆದೇಶ
ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರಿಷ್ಕೃತ ಆದೇಶ

ಬೆಂಗಳೂರು : ರಾಜ್ಯದ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಶುಲ್ಕಗಳಿಗೆ ಸಂಬಂಧಿಸಿದಂತೆ 2018-19ನೇ ಸಾಲಿನಿಂದ ಜಾರಿಗೆ ಬರುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ತೆರಿಗೆಯೇತರ ಆದಾಯದ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆದೇಶ ಹೊರಡಿಸಿದೆ.   ಪರೀಕ್ಷಾ ಶುಲ್ಕ, ಮರು ಮೌಲ್ಯಮಾಪನ, ಅಂಕಪಟ್ಟಿ, ಅನುತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿ, ಹೊಸ ಕಾಲೇಜು ತೆರೆಯಲು, ಹೊಸ ಕಾಂಬಿನೇಷನ್‌ ತೆರೆಯಲು, ವರ್ಗಾವಣೆ

ಕುಮಾರಸ್ವಾಮಿ 224 ಕ್ಷೇತ್ರದಲ್ಲಿಯೂ ಸ್ಪರ್ಧಿಸಬಹುದು : ಯೋಗೇಶ್ವರ್
ಕುಮಾರಸ್ವಾಮಿ 224 ಕ್ಷೇತ್ರದಲ್ಲಿಯೂ ಸ್ಪರ್ಧಿಸಬಹುದು : ಯೋಗೇಶ್ವರ್

ರಾಮನಗರ: ಇಷ್ಟ ಬಂದ ಹಾಗೆ ಎರಡು-ಮೂರು  ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತಾನು ಎಚ್‌.ಡಿ.ಕುಮಾರಸ್ವಾಮಿ ಅಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತನ್ನ ಸ್ಪರ್ಧೆ ಚನ್ನಪಟ್ಟಣದಲ್ಲಿ ಖಚಿತ. 20 ವರ್ಷಗಳಿಂದ ಈ ಕ್ಷೇತ್ರದಲ್ಲಿ ಕೂಲಿ ಮಾಡಿಕೊಂಡು ಬಂದಿದ್ದೇನೆ. ಜನರ ಆಶೀರ್ವಾದ ತಮ್ಮ ಮೇಲಿದೆ. ಕುಮಾರಸ್ವಾಮಿ ಅವರದ್ದು  ಸ್ವಂತ ಪಕ್ಷ. ಅವರು 224 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಬಹುದು. ಆದರೆ, ತಮ್ಮದು ರಾಷ್ಟ್ರ

ಕಾಯಕದಿಂದ ಬೆಳಕು ಚೆಲ್ಲಿದದಲಿತ ವಚನಕಾರರು: ಪರಶಿವ ನಡುಬೆಟ್ಟ
ಕಾಯಕದಿಂದ ಬೆಳಕು ಚೆಲ್ಲಿದದಲಿತ ವಚನಕಾರರು: ಪರಶಿವ ನಡುಬೆಟ್ಟ

ಮೈಸೂರು : ಜಾತಿ, ಧರ್ಮ ಹೇಳದೆ ಕಾಯಕ ನಿಷ್ಠೆಯಿಂದ ವರ್ಣಬೇಧ ಧಿಕ್ಕರಿಸಿ ಕಾಯಕದಿಂದಲೇಜನರಲ್ಲಿ ಬೆಳಕು ಚೆಲ್ಲಿಗುರು, ಜಂಗಮ, ಲಿಂಗ ಕಂಡುಕೊಂಡವರು ದಲಿತ ವಚನಕಾರರು ಎಂದು ಸಾಹಿತಿ ಪರಶಿವ ನಡುಬೆಟ್ಟಅವರು ತಿಳಿಸಿದರು.  ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಜಿಲ್ಲಾದಲಿತ ವಚನಕಾರರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ದಲಿತ ವಚನಕಾರರ ಜಯಂತಿಯಲ್ಲಿಅವರು ಮಾತನಾಡಿದರು. ಮಾದಾರಚನ್ನಯ್ಯ, ಮಾದಾರ ದೂಳಯ್ಯ, ಡೋಹರಕಕ್ಕಯ್ಯ, ಸಮಗಾರ ಹರಳಯ್ಯ ಹಾ

Top Stories »  



Top ↑