Tel: 7676775624 | Mail: info@yellowandred.in

Language: EN KAN

    Follow us :


ವಿಧಾನ ಪರಿಷತ್ ಚುನಾವಣೆ: ಗ್ರಾ.ಪಂ. ಸದ್ಯರಿಗೆ ಫುಲ್ ಡಿಮ್ಯಾಂಡ್!
ವಿಧಾನ ಪರಿಷತ್ ಚುನಾವಣೆ: ಗ್ರಾ.ಪಂ. ಸದ್ಯರಿಗೆ ಫುಲ್ ಡಿಮ್ಯಾಂಡ್!

ರಾಮನಗರ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ  ಸ್ಪರ್ಧಿಸಿರುವ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲು ತಂತ್ರ ರೂಪಿಸುತ್ತಿದ್ದು, ಗ್ರಾಮ ಪಂಚಾಯಿತಿ ಸದಸ್ಯರಿಗೆ ಡಿಮ್ಯಾಂಡ್  ಜೋರಾಗಿದೆ.ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಎಸ್ .ರವಿ ಅವರಿಗೆ ಟಕ್ಕರ್  ನೀಡಲು ಜೆಡಿಎಸ್ ನಿಂದ ಎಚ್ ಎಂ. ರಮೇಶ್ ಗೌಡ ಹಾಗೂ ಬಿಜೆಪಿ ಅಭ್ಯರ್ಥ

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ
ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ರಾಮನಗರ, ನ. 12/21 ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಗೆ ದ್ವೈವಾರ್ಷಿಕ ಚುನಾವಣೆ-2022ರ ಸಂಬಂಧ ಗ್ರಾಮ ಪಂಚಾಯಿತಿವಾರು/ ನಗರ ಸ್ಥಳೀಯ ಸಂಸ್ಥೆವಾರು ಮತದಾರರ ಕರಡು ಪಟ್ಟಿಯನ್ನು 2021 ರ ನವೆಂಬರ್ 11 ರಂದು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳು, ತಾಲ್ಲೂಕು ಕಚೇರಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಜಿಲ್ಲ

ಇರುಳಿಗರಿಗೆ ಮನೆ ನಿರ್ಮಿಸಲು ಜಾಗ ಗೊತ್ತು ಮಾಡಿದ ಅಧಿಕಾರಿಗಳು
ಇರುಳಿಗರಿಗೆ ಮನೆ ನಿರ್ಮಿಸಲು ಜಾಗ ಗೊತ್ತು ಮಾಡಿದ ಅಧಿಕಾರಿಗಳು

ರಾಮನಗರ:ನ;12/21. ತಾಲೂಕಿನ ಕೂಟಗಲ್ ಬಳಿ ಇರುಳಿಗರಿಗೆ ಉಚಿತ ನಿವೇಶನ ನೀಡಲು ಮೀನಾ ಮೇಷ ಎಣಿಸುತ್ತಿದ್ದ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಏಕಾಏಕಿ ಧಾವಿಸಿ ಬಂದು ಕೂಟಗಲ್ ಸರ್ವೆ ಸಂಖ್ಯೆ 94 ರಲ್ಲಿ 2 ಎಕರೆ ಭೂಮಿಯನ್ನು ಸರ್ವೆ ಮಾಡಿ ಗುರುತಿಸಿದ್ದಾರೆ. ಜೆಸಿಬಿ ಯಂತ್ರದ ಮೂಲಕ ಭೂಮಿ ಮಟ್ಟ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ಇರುಳಿಗ ಕುಟುಂಬಗಳಿಗೆ ನಿವೇಶನ ವಿಂಗಡಿಸಿಕೊಡುವುದಾಗಿ ಹೇಳಿದ್ದಾರೆ. ಸಾವಿಗಾಗಿ ಕಾ

ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ  ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ
ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ

ಕರಾವಳಿಯ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಸದ್ಯ ಹೊಸದೊಂದು ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಎರಡು ವರ್ಷದ ಕೊವೀಡ್ ಬ್ರೇಕ್ ನಡುವೆ ಎರಡು ಆಯಾಮದ ಕಥೆ ಸಿದ್ಧವಾಗಿದೆ. ತಸ್ಮಯ್ ಪ್ರೋಡಕ್ಷನ್ ಬ್ಯಾನರ್ ಅಡಿ ನಿರ್ಮಾಣವಾಗಲಿರುವ ಹೊಸ ಚಿತ್ರದಲ್ಲಿ ಕನ್ನಡ ಚಿತ್ರರಂಗದ ತಾರೆಯರ ಟೀಮ್ ಕಾಣಿಸಿಕೊಳ್ಳಲಿದೆ.ಬೆಳಗಾವಿ ಮೂಲದ ಉದ್ಯಮಿ ಬಾಲಚಂದ್ರ ಇನಮ್ದಾರ್ ಸಿನಿಮಾದ ನಿರ್ಮಾಣದ ಜವಾಬ್ದಾರಿಯನ್ನು ಹೊಂದಿದ್ದು ಕನ್ನಡ ತ

ಸಿಂಧಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ
ಸಿಂಧಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ

ಬೆಂಗಳೂರು.ನ.02: ಸಿಂಧಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಸಿಂಧಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,573 ಮತಗಳ ಭಾರೀ ಅಂತರ ದಿಂದ ಐತಿಹಾಸಿಕ ವಿಜಯ ಸಾಧಿಸಿದ್ದಾರೆ.ಅದೇ ರೀತಿಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7,598 ಮತಗಳ ಅಂತರದಿಂದ ಜಯಗಳಿಸಿದ್ದಾರೆಸಿಂಧಗಿಯಲ್ಲಿ ಜೆಡಿಎಸ್

2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ
2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ

ಬೆಂಗಳೂರು, ಸೆಪ್ಟೆಂಬರ್:29. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು  ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2

ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ
ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ

ಬೆಂಗಳೂರು: ಹೂಡಿಕೆದಾರರಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಸಿದಂತೆ ಅಗ್ರಿ ಗೋಲ್ಡ್ ಕಂಪನಿ ವಿರುದ್ಧ ವಿವಿಧ ರಾಜ್ಯಗಳ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿರುವ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ಒಂದೇ ನ್ಯಾಯಾಲಯ ಸ್ಥಾಪಿಸಲು ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ  ಮಾಹಿತಿ ನೀಡಿದೆ.

ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್
ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿ ಸರ್ಕಾರದ ಸುತ್ತೋಲೆಯನ್ನು ಎತ್ತಿ ಹಿಡಿದಿದೆ.ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ. ಗಂಭೀರ ಸ್ಥಿತಿಯಲ್ಲಿ ವಿದ್ಯಾರ್ಥಿನಿ. ಬೆಚ್ಚಿಬಿದ್ದ ಜನತೆ
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ. ಗಂಭೀರ ಸ್ಥಿತಿಯಲ್ಲಿ ವಿದ್ಯಾರ್ಥಿನಿ. ಬೆಚ್ಚಿಬಿದ್ದ ಜನತೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಹಪಾಠಿಯೊಬ್ಬನನ್ನು ಥಳಿಸಿ ಆತನ ಜೊತೆ ಮಾತನಾಡುತ್ತಾ ಕುಳಿತಿದ್ದ ವಿದ್ಯಾರ್ಥಿನಿಯ ಮೇಲೆ ಆರು ಮಂದಿ ಕುಡುಕರ ತಂಡ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳೀಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು, ಹೊರರಾಜ್ಯದಲ್ಲಿರುವ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ, ಕಕಜವೇ ಯಿಂದ ಹೋರಾಟ
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ, ಕಕಜವೇ ಯಿಂದ ಹೋರಾಟ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಮಿಳುನಾಡಿನ ಮುಖ್ಯಮಂತ್ರಿ ಎಂ‌ಕೆ ಸ್ಟಾಲಿನ್ ರವರಿಗೆ ಪತ್ರ ಬರೆದು, ಮೇಕೆದಾಟು ಕುಡಿಯುವ ನೀರು ಮತ್ತು ವಿದ್ಯುತ್ ಯೋಜನೆಗೆ ತಡೆ ಒಡ್ಡಬಾರದು ಎಂದು ಮನವಿ ಮಾಡಿದ್ದಾರೆ. ಎಂ ಕೆ ಸ್ಟಾಲಿನ್ ರವರು ಇದಕ್ಕೆ ಒಪ್ಪಿಗೆ ನೀಡಿ, ಯೋಜನೆಗೆ ಕೈಜೋಡಿಸಬೇಕೆಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧಕ್ಷ ಎಲ್ ರಮೇಶ್ ಗೌಡ ಒತ್ತಾಯಿಸಿದರು.ಅವರು ಸೋಮವಾರ ಬೆಳಿಗ್ಗೆ ನಗರದ ಕಾವೇರಿ ವೃತ್ತದಲ್ಲಿ ಘೋಷಣ

Top Stories »  



Top ↑