Tel: 7676775624 | Mail: info@yellowandred.in

Language: EN KAN

    Follow us :


ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ
ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ

ಬೆಂಗಳೂರು: ಮೈಸೂರು- ಬೆಂಗಳೂರು ಅಷ್ಟಪಥ ಹೆದ್ದಾರಿ ಯೋಜನೆಗಾಗಿ ಶೇ.64 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ಅಥವಾ ಒಂದೂವರೆ ವರ್ಷದೊಳಗೆ ಯೋಜನೆ ಪೂರ್ಣಗೊಳ್ಳಲಿದೆ  ಎಂದು ಲೋಕೊಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ತ್ವರಿತಗತಿಯಲ್ಲಿ ಭೂ ಸ್ವಾಧೀನಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಎರಡು ಹಂತದಲ್ಲಿ  ಕಾಮಗಾರಿ ಕೈಗೊಳ್ಳಲಾ

ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ
ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಪತ್ರ ಸಮರ ಮುಂದುವರೆದಿದ್ದು, ಬಾದಾಮಿ ನಗರಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ 3 ಪತ್ರಗಳನ್ನು ಬರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಬಾದಾಮಿ ಕ್ಷೇತ್ರದಲ್ಲಿ ಮಾತ್ರ ಜಯಗಳಿಸಿದ್ದ ಸಿದ್ದರಾಮಯ್ಯ ಅವರು, ಈಗ ಸಂಪೂರ್ಣ ಬಾದಾಮಿ ಕ್ಷೇತ್ರದ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದಾರೆ.

ನಾನು ಮಹಾಭಾರತದ ಕರ್ಣ: ಕುಮಾರಸ್ವಾಮಿ
ನಾನು ಮಹಾಭಾರತದ ಕರ್ಣ: ಕುಮಾರಸ್ವಾಮಿ

ಬೆಂಗಳೂರು: ತಮ್ಮನ್ನು ತಾವು ಮಹಾಭಾರತದ ಕರ್ಣನಿಗೆ ಹೋಲಿಸಿಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, “ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶು. ನಾನು ಮತ್ತು ಕರ್ಣ ಇಬ್ಬರೂ ಒಂದೇ” ಎಂದು ಹೇಳಿದ್ದಾರೆ. ಮೈತ್ರಿ ಸರಕಾರದ ಬಜೆಟ್ ಮಂಡನೆಯಾದ ಎರಡು ದಿನಗಳ ನಂತರ ಸದನದಲ್ಲಿ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ವಿರೋಧ ಪಕ್ಷದ ನಾಯಕರು ಈ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಆದ ನ

ಎಲ್ಲವನ್ನೂ ಸಹಿಸಿಕೊಂಡು ಜನರಿಗಾಗಿ ಕೆಲಸ ಮಾಡಿದ್ದೇನೆ: ಕುಮಾರಸ್ವಾಮಿ
ಎಲ್ಲವನ್ನೂ ಸಹಿಸಿಕೊಂಡು ಜನರಿಗಾಗಿ ಕೆಲಸ ಮಾಡಿದ್ದೇನೆ: ಕುಮಾರಸ್ವಾಮಿ

ಬೆಂಗಳೂರು: ವಿಪಕ್ಷ ಬಿಜೆಪಿ ಮೇಲೆ ಸದನದಲ್ಲಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, “ಬಿಜೆಪಿ ಅಧಿಕಾರದಲ್ಲಿದ್ದಾಗ ಇದ್ದ ಮುಖ್ಯಮಂತ್ರಿಗಳು ರಾಜ್ಯವನ್ನು ಲೂಟಿ ಮಾಡಿದ್ದಾರೆ” ಎಂದು ಆಪಾದಿಸಿದ್ದಾರೆ. ಬಜೆಟ್ಅಧಿವೇಶನದ ಕಲಾಪದಲ್ಲಿ ಮಾತನಾಡಿದ ಕುಮಾರಸ್ವಾಮಿ, “ಈ ಹಿಂದೆ ಸದಾನಂದಗೌಡರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ಯಡಿಯೂರಪ್ಪನವರು ಹೇಳಿಕೆ ನೀಡಿದ್ದರು. ಮತ್ತೊಂದೆಡೆ ರಾಜ್ಯದಲ್ಲಿ ಭ್ರಷ್ಟ

ಸಂಬಳ ಕೇಳಿದರೆ ಮಂಚಕ್ಕೆ ಕರೀತಾರೆ: ಪೌರ ಕಾರ್ಮಿಕರ ಆರೋಪ
ಸಂಬಳ ಕೇಳಿದರೆ ಮಂಚಕ್ಕೆ ಕರೀತಾರೆ: ಪೌರ ಕಾರ್ಮಿಕರ ಆರೋಪ

ಬೆಂಗಳೂರು: ಏಳು ತಿಂಗಳು ಸಂಬಳ ನೀಡದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಿಬಿಎಂಪಿ ಮುನೇಶ್ವರ ಬ್ಲಾಕ್‍‍ನ ಪೌರ ಕಾರ್ಮಿಕ ಸುಬ್ರಮಣಿ ಪರ ಪ್ರತಿಭಟನೆ ನಡೆಸುತ್ತಿರುವ ನೂರಾರು ಪೌರ ಕಾರ್ಮಿಕರು, ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಸಂಬಳ ಕೇಳಿದರೆ ಮಂಚಕ್ಕೆ ಕರೆಯುತ್ತಾರೆ ಎಂದು ಆರೋಪಿಸಿದ್ದಾರೆ. ಕಳೆದ ಏಳು ತಿಂಗಳಿನಿಂದ ಸಂಬಳ ಸಿಗದೆ ಕುಟುಂಬ ನಿರ್ವಹಣೆ ಮಾಡಲಾಗದೆ ಸುಬ್ರಮಣಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತದೇ

ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹದ್ದೀನ್ ನಿಧನ
ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹದ್ದೀನ್ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹದ್ದೀನ್ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೂಲಕ ತಮ್ಮ ರಾಜಕೀಯ ವೃತ್ತಿ ಜೀವನ ಆರಂಭಿಸಿದ ಮೊಹದ್ದೀನ್, 1978 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರಾಗಿ ಚುನಾಯಿತರಾಗಿದ್ದರು. ಬಳಿಕ ಜನತಾ ಪರಿವಾ

ಆ್ಯಂಬ್ಯುಲೆನ್ಸ್ ವಾಹನಕ್ಕೆ ಮೊದಲ ಆದ್ಯತೆ ನೀಡಿ
ಆ್ಯಂಬ್ಯುಲೆನ್ಸ್ ವಾಹನಕ್ಕೆ ಮೊದಲ ಆದ್ಯತೆ ನೀಡಿ

ಬೆಂಗಳೂರು : ಗಣ್ಯವ್ಯಕ್ತಿಗಳು ಸಂಚರಿಸುತ್ತಿದ್ದರೂ ಆ್ಯಂಬುಲೆನ್ಸ್​ಗೆ ಮೊದಲ ಆದ್ಯತೆ ನೀಡಿ ಎಂದು ಉಪ ಮುಖ್ಯಮಂತ್ರಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್‍ ಆದೇಶ ಹೊರಡಿ ಸಿದ್ದಾರೆ. ಗಣ್ಯರಿಗೆ ಸಂಚಾರ ಮುಕ್ತ ರಸ್ತೆ ನೀಡುವ ಭರದಲ್ಲಿ ಆ್ಯಂಬುಲೆನ್ಸ್​ ತಡೆಯದಂತೆ ಸೂಚನೆ ನೀಡಿ, ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ಅಡ್ಡಿ ಇಲ್ಲದೆ ಆ್ಯಂಬುಲೆನ್ಸ್ ಸಂಚರಿಸಲು ಮುಕ್ತ ಅವಕಾಶ ದೊರಕ ಬೇಕೆಂದು ಸೂಚಿಸಿದ್ದ

ಮುನಿರತ್ನನೂ ಬೇಡ, ಮತ್ತೊಬ್ಬರೂ ಬೇಡ, ಮುನಿರಾಜು ಗೆದ್ದುಬರಲಿ.
ಮುನಿರತ್ನನೂ ಬೇಡ, ಮತ್ತೊಬ್ಬರೂ ಬೇಡ, ಮುನಿರಾಜು ಗೆದ್ದುಬರಲಿ.

ಇಂದಿನ ಸಾಮಾಜಿಕ ಹಾಗೂ ಬಡಬಗ್ಗರ ಕಲ್ಯಾಣವಾಗಬೇಕೆಂದರೆ ಕೇವಲ ವಿದ್ಯಾವಂತ, ಉದ್ಯಮಿ, ಹಲವಾರು ಬಾರಿ ಗೆದ್ದು ಮೋಸ, ವಂಚನೆ ಹಾಗೂ ದುಡ್ಡು ಮಾಡುವ ಕಾಯಕವನ್ನೇ ಉದ್ಯಮ ಮಾಡಿಕೊಂಡಿರುವ ರಾಜಕಾರಣಿಯಿಂದ ಸಮಾಜದ ನೊಂದ ಬಡವರು ಉದ್ದಾರವಾಗುವುದಿಲ್ಲ, ಹಾಗೇ ಅವರು ಪ್ರತಿನಿಧಿಸುವ ಕ್ಷೇತ್ರವೂ ಸಹ ಹಿಂದುಳಿಯುತ್ತದೆ. ಅಂತಹ ಕ್ಷೇತ್ರವೀಗ ಕಾಂಗ್ರೆಸ್ ಪಕ್ಷದ ಶಾಸಕ ಮುನಿರತ್ನ ಮಾಡಿದ ಅನೈತಿಕ ಅವಾಂತರಗಳಿಂದ ಈ ತಿಂಗಳ ಹನ್ನೆರಡರಂದು ನಡೆಯಬೇಕಾಗಿದ್ದ ಚುನಾವಣೆ ಇದೇ ತಿಂಗಳ ಇಪ್ಪತ್ತೆಂ

ತೆರನಾದ ರಾಮನಗರಕ್ಕೆ ಅನಿತಾ, ರಾಜ್ಯಾಧಕ್ಷರಾಗಿ ಡಿಕೆಶಿ ಆಯ್ಕೆಯಾಗುವ ಸಾಧ್ಯತೆ !?
ತೆರನಾದ ರಾಮನಗರಕ್ಕೆ ಅನಿತಾ, ರಾಜ್ಯಾಧಕ್ಷರಾಗಿ ಡಿಕೆಶಿ ಆಯ್ಕೆಯಾಗುವ ಸಾಧ್ಯತೆ !?

ರಾಜ್ಯ ರಾಜಕಾರಣದಲ್ಲಿ ಏನಾದರು ಆಗಬಹುದು ಎನ್ನುವುದಕ್ಕೊಂದು ಉದಾಹರಣೆ ಕಾಂಗ್ರೆಸ್ ಜೆಡಿ(ಎಸ್) ಮೈತ್ರಿ, ಚುನಾವಣೆಗೂ ಮುನ್ನ ಆ ಪಕ್ಷದವರು ಸರಿ ಇಲ್ಲಾ ? ಈ ಪಕ್ಷದವರು ಸರಿ ಇಲ್ಲಾ ಅಂತಿದ್ದ ರಾಜಕಾರಣಿಗಳೆಲ್ಲಾ ಇಂದು ಒಂದಾಗೋಗವ್ರೇ ! ಈ ಬಾರಿ ನಮ್ದೇ ಸರ್ಕಾರ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಅವನನ್ನು ಜೈಲಿಗೆ ಕಳುಸ್ತಿನಿ ! ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಇವನನ್ನು ಜೈಲಿಗೆ ಕಳುಸ್ತಿನಿ ಅಂತಿದ್ದ ನಾಯಕರೆಲ್ಲಾ ಈಗ ಗಪ್ ಚುಪ್, ಎಲ್ಲರೂ ಒಂದೇ ತಟ್ಟೆಯಲ್ಲಿ ಉಂ

ಯೋಗೇಶ್ವರ್ ರಾಮನಗರದಲ್ಲಿ ಸ್ಪರ್ಧಿಸಿದರೆ ಗೆಲುವು ಬಹುತೇಕ ಖಚಿತ.
ಯೋಗೇಶ್ವರ್ ರಾಮನಗರದಲ್ಲಿ ಸ್ಪರ್ಧಿಸಿದರೆ ಗೆಲುವು ಬಹುತೇಕ ಖಚಿತ.

ಈ ಬಾರಿಯ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಎದುರು ಸೋಲುಂಡ ಸಿ ಪಿ ಯೋಗೇಶ್ವರ್ ರವರು ತೆರವಾದ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದರೇ ಅವರ ಗೆಲುವು ಖಚಿತ ಎಂಬುದಾಗಿ ರಾಮನಗರ ಕಾಂಗ್ರೆಸ್ ನ ನಂಬಲರ್ಹ ವ್ಯಕ್ತಿಗಳ ಅನಿಸಿಕೆಯಾಗಿದೆ. ಯಾವುದೇ ಪಕ್ಷದ ನಾಯಕರು ಗೆಲ್ಲುವುದು ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರ ಶ್ರಮದಿಂದ, ಪ್ರತಿಬಾರಿ ಚುನಾವಣೆಯಲ್ಲಿಯೂ ಈ ವ್ಯಕ್ತಿಗಳು ತಮ್ಮ ಸ್ವಾಭಿಮಾನವನ್ನು ಕೆಲವು ಬಾರಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ತಮ್ಮ ಎ

Top Stories »  



Top ↑