ಪೀಪಲ್ ಟ್ರೀ ಮೀನಾಕ್ಷಿಯಲ್ಲಿ ಪೆರಿನಟಾಲಜಿ ಕಾರ್ಯಾಗಾರ
ಬೆಂಗಳೂರು : ಪೀಪಲ್ ಟ್ರೀ ಮೀನಾಕ್ಷಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಪೆರಿನಟಾಲಜಿ ಕಾರ್ಯಾಗಾರದಲ್ಲಿ ಪ್ರಮುಖ ಸ್ತ್ರೀರೋಗ ತಜ್ಞರು ಮತ್ತು ಮಕ್ಕಳ ಚಿಕಿತ್ಸಾ ತಜ್ಞರು ಭಾಗವಹಿಸಿದ್ದರು. ಈ ಕಾರ್ಯಾಗಾರದ ಉದ್ದೇಶ ಹೆಚ್ಚಿನ ರಿಸ್ಕ್ನ ಗರ್ಭಧಾರಣೆಯ ಸಂದರ್ಭದ ಹೆರಿಗೆಯಲ್ಲಿ ಪ್ರಸೂತಿ ತಜ್ಞರು ಮತ್ತು ಮಕ್ಕಳ ತಜ್ಞರಿಗೆ ಉತ್ತಮ ಫಲಿತಾಂಶ ದೊರೆಯುವಂತೆ ಮಾಡುವುದಾಗಿತ್ತು.
ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಜೀವದ ಮೊದಲ ಸಾವಿರ ದಿನಗಳ ಪ್ರಾಮುಖ್ಯತೆಯನ್ನು ಎತ್ತಿ ತೋರುವುದು ಮತ್ತು ಅದರ ಜೀವನಪೂರ್ತಿ ಪರಿಣಾಮಗಳನ್ನು ತೋರಿಸುವುದಾಗಿತ್ತು; ಸಂಶೋಧನೆ, ಶಿಕ್ಷಣ ಮತ್ತು ತರಬೇತಿ, ಆರೋಗ್ಯ ವ್ಯವಸ್ಥೆಗಳು ಮತ್ತು ಸೇವೆಗಳಿಗೆ ಆದ್ಯತೆ ಮತ್ತು ಆರೋಗ್ಯ ನೀತಿಗಳು; ಮತ್ತು ಆವಿಷ್ಕಾರಕ ಹಾಗೂ ಸಮಗ್ರ ಆರೋಗ್ಯ ಸಾಧಿಸಲು ಸಹಯೋಗ ಮತ್ತು ಟ್ರಾನ್ಸ್ಡಿಸಿಪ್ಲಿನರಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
ಈ ಕಾರ್ಯಕ್ರಮ ಆವಿಷ್ಕಾರಕ ಮತ್ತು ಟ್ರಾನ್ಸ್ಡಿಸಿಪ್ಲಿನರಿ ಯೋಜನೆಗಳಿಗೆ ವೇಗವರ್ಧಕವಾಗಿ ಕೆಲಸ ಮಾಡಿತು; ಆರೋಗ್ಯದ ಉತ್ತೇಜನ, ರಕ್ಷಣೆ ಮತ್ತು ಅನಾರೋಗ್ಯ ತಡೆಯುವುದಲ್ಲದೆ ಆರೋಗ್ಯಸೇವೆಯ ಲಭ್ಯತೆ, ಗುಣಮಟ್ಟ ಮತ್ತು ಸುಸ್ಥಿರತೆಯನ್ನು ಸುಧಾರಿಸುವುದಲ್ಲದೆ ಎಲ್ಲರಿಗೂ ಆರೋಗ್ಯ ನೀಡಲು ನೆರವಾಗುತ್ತದೆ.
ಈ ವೈಜ್ಞಾನಿಕ ಕಾರ್ಯಕ್ರಮವು ಅತ್ಯಾಧುನಿಕ ಸಂಶೋಧನೆಗಳು ಮತ್ತು ಅವುಗಳನ್ನು ಪ್ರಸವಪೂರ್ವದ ಶಿಶುವಿನ ಮೆದುಳು, ಜಿನೋಮಿಕ್ಸ್, ಮೈಕ್ರೋಬಯೋಮ್, ಇಮ್ಯೂನ್ ಸಿಸ್ಟಂ, ಆರೋಗ್ಯ ಸುಧಾರಣೆ, ರಕ್ಷಣೆ, ರೋಗ ತಡೆ ಅನ್ವಯಿಕತೆಗೆ ನೆರವಾಗುತ್ತದೆ. ಲಸಿಕೆಗಳು ಮತ್ತು ಅವುಗಳ ಜೀವನಪೂರ್ತಿ ಅಗತ್ಯ; ಸ್ತನ್ಯಪಾನ; ತಾಯಿಯರು ಮತ್ತು ಶಿಶುಗಳಿಗೆ ಆಹಾರ ಸುರಕ್ಷತೆ, ಮಾಹಿತಿ, ಸಂವಹನ ತಂತ್ರಜ್ಞಾನದ ಪಾತ್ರ; ಸಹಯೋಗ, ಸಮಗ್ರ ಆರೋಗ್ಯ ಸಾಧಿಸಲು ಏಕೀಕೃತ ಆರೈಕೆ ಕುರಿತು ಮಾಹಿತಿ ನೀಡಲಾಯಿತು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು