Tel: 7676775624 | Mail: info@yellowandred.in

Language: EN KAN

    Follow us :


ಮೂತ್ರಪಿಂಡ ರೋಗಗಳ ಕುರಿತು ಅರಿವನ್ನು ವಿಸ್ತರಿಸಲು ಬೃಹತ್ ವಾಕಥಾನ್

Posted date: 07 Mar, 2018

Powered by:     Yellow and Red

ಮೂತ್ರಪಿಂಡ ರೋಗಗಳ ಕುರಿತು ಅರಿವನ್ನು ವಿಸ್ತರಿಸಲು ಬೃಹತ್ ವಾಕಥಾನ್

ಬೆಂಗಳೂರು : ಬೆಂಗಳೂರಿನಲ್ಲಿ ಮೂತ್ರಪಿಂಡ ರೋಗಗಳ ಕುರಿತು ಅರಿವನ್ನು ಉಂಟು ಮಾಡುವ ನಿಟ್ಟಿನಲ್ಲಿ ನೂರಾರು ಮಂದಿ ವಾಕಥಾನ್‍ನಲ್ಲಿ ಭಾಗವಹಿಸಿದರು. ಹೆಗಡೆನಗರದ ರೀಗಲ್ ಆಸ್ಪತ್ರೆಯಲ್ಲಿ ಪ್ರಾರಂಭವಾದ ಈ ವಾಕಥಾನ್ ಮುನ್ನೆಚ್ಚರಿಕೆ ಕೈಗೊಳ್ಳಲು ಉತ್ತೇಜಿಸಿತು. ಗಂಭೀರ ಮೂತ್ರಪಿಂಡ ರೋಗ(ಸಿಕೆಡಿ) ವಿಶ್ವದಾದ್ಯಂತ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿದ್ದು ಮೂತ್ರಪಿಂಡ ವೈಫಲ್ಯ ಮತ್ತು ಅವಧಿಪೂರ್ವ ಮರಣಕ್ಕೆ ಕಾರಣವಾಗುತ್ತದೆ. ಸಿಕೆಡಿ ಸುಮಾರು 195 ಮಿಲಿಯನ್ ಮಹಿಳೆಯರಿಗೆ ವಿಶ್ವದಾದ್ಯಂತ ಬಾಧಿಸುತ್ತಿದೆ ಮತ್ತು ಪ್ರಸ್ತುತ ಮಹಿಳೆಯರ ಮರಣಕ್ಕೆ 8ನೇ ಅತ್ಯಂತ ಕಾರಣವಾಗಿದೆ ಹಾಗೂ ಪ್ರತಿವರ್ಷ 600,000 ಮರಣಗಳಿಗೆ ಕಾರಣವಾಗುತ್ತಿದೆ. ಈ ವರ್ಷ ವಿಶ್ವ ಮೂತ್ರಪಿಂಡ ದಿನ ಮಹಿಳಾ ದಿನದ ಸಂದರ್ಭದಲ್ಲಿಯೇ ಬಂದಿದ್ದು ಮಹಿಳಾ ವೈದ್ಯರನ್ನು ಸನ್ಮಾನಿಸಲಾಯಿತು. 

ಈ ವಾಕಥಾನ್ ನೇತೃತ್ವ ವಹಿಸಿದ ಮುಂಚೂಣಿಯ ನೆಫ್ರಾಲಜಿಸ್ಟ್ ಡಾ.ಸೂರಿ ರಾಜು(ರೀಗಲ್ ಆಸ್ಪತ್ರೆಯ ಸಂಸ್ಥಾಪಕ ಮತ್ತು ಸಿಇಒ) ಸಿಕೆಡಿ ವೃದ್ಧಿಸುವ ರಿಸ್ಕ್ ಪುರುಷರಿಗಿಂತ ಮಹಿಳೆಯರಲ್ಲಿ ಅತ್ಯಂತ ಹೆಚ್ಚಾಗಿದೆ. ಕೆಲವು ಅಧ್ಯಯನಗಳ ಪ್ರಕಾರ ಸಿಕೆಡಿ ಮಹಿಳೆಯರಲ್ಲಿ ಶೇ.14ರಷ್ಟಿದ್ದರೆ ಮತ್ತು ಶೇ.12ರಷ್ಟು ಪುರುಷರಲ್ಲಿ ಕಂಡುಬಂದಿದೆ. ಅದಕ್ಕೆ ಮೂರು ಪ್ರಮುಖ ಕಾರಣಗಳನ್ನು ಗುರುತಿಸಲಾಗಿದೆ: ಸಿಕೆಡಿ ಪುರುಷರಿಗಿಂತ ಮಹಿಳೆಯರಲ್ಲಿ ನಿಧಾನವಾಗಿ ಬೆಳೆಯುತ್ತದೆ, ಮಾನಸಿಕ-ಸಾಮಾಜಿಕ ಆರ್ಥಿಕ ಅಡೆತಡೆಗಳಿಂದ ತಡವಾಗಿ ಅಥವಾ ರೋಗಪತ್ತೆ ಮಾಡುವುದೇ ಇಲ್ಲ ಮತ್ತು ಆರೋಗ್ಯಸೇವೆಯ ಅಲಭ್ಯತೆ. ಮೂತ್ರಪಿಂಡ ಬದಲಾವಣೆ ಕೂಡಾ ಅವೈಜ್ಞಾನಿಕವಾಗಿ ವಿಸ್ತರಿಸಿದೆ ಅದಕ್ಕೆ ಸಾಮಾಜಿಕ, ಸಾಂಸ್ಕøಯಿಕ ಮತ್ತು ಮಾನಸಿಕ ಆಯಾಮಗಳು ಕಾರಣ. ಕೆಲ ದೇಶಗಳಲ್ಲಿ ಮಹಿಳೆಯರು ಮೂತ್ರಪಿಂಡ ದಾನ ಮಾಡುತ್ತಾರೆಯೇ ಹೊರತು ಪಡೆಯುವುದು ಬಹಳ ಕಡಿಮೆ. ಈ ಸಮಸ್ಯೆಯನ್ನು ಪರಿಹರಿಸುವ ಮೂಲಕ ಮಹಿಳೆಯರಿಗೆ ಆರೋಗ್ಯಸೇವೆಯ ಲಭ್ಯವಾಗುವಂತೆ ಮಾಡುವ ಮೂಲಕ ಅರಿವನ್ನು ಹೆಚ್ಚಿಸುವ ಮತ್ತು ಅವರಿಗೆ ಚಿಕಿತ್ಸೆಯ ಲಭ್ಯತೆ ಮತ್ತು ಉತ್ತಮ ಆರೋಗ್ಯದ ಫಲಿತಾಂಶ ದೊರೆಯುವಂತೆ ಮಾಡಬೇಕಾಗಿದೆ. 

ಆದ್ದರಿಂದ ಈ ವಾಕಥಾನ್ ಮೂತ್ರಪಿಂಡ ರೋಗಗಳಲ್ಲಿ ರೋಗತಡೆಯೇ ಅತ್ಯುತ್ತಮ ಮದ್ದು ಎಂದು ಜನರಲ್ಲಿ ಅರಿವನ್ನು ಉಂಟು ಮಾಡುವ ಕೆಲಸ ಮಾಡಿತು. ವೈದ್ಯರು ಭಿತ್ತಿಪತ್ರಗಳನ್ನು ಹಿಡಿದು ನೆಫ್ರೋಟಾಕ್ಸಿಕ್ ಔಷಧಗಳನ್ನು ತಪ್ಪಿಸಿ, ಸಾಕಷ್ಟು ನೀರು ಕುಡಿಯಿರಿ, ಧೂಮಪಾನ ವರ್ಜಿಸಿ, ತೂಕ ಇಳಿಸುವ ಮೂಲಕ ಕಠಿಣ ಸಕ್ಕರೆ, ಬಿಪಿ. ಕೊಲೆಸ್ಟರಾಲ್ ನಿಯಂತ್ರಣ ಮಾಡಿಕೊಳ್ಳಿ ತೂಕ/ಬಿಪಿ/ಗರ್ಭಧಾರಣೆ ಸಂದರ್ಭದಲ್ಲಿ ಎಚ್ಚರವಾಗಿರಿ ಎಂದು ಸಂದೇಶಗಳನ್ನು ಪಸರಿಸಿದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑