Tel: 7676775624 | Mail: info@yellowandred.in

Language: EN KAN

    Follow us :


10 ನಿಮಿಷಗಳಲ್ಲಿ25 ಚಪಾತಿ ಸಿದ್ಧತೆ

Posted date: 08 Mar, 2018

Powered by:     Yellow and Red

ಬೆಂಗಳೂರು : ಬನಶಂಕರಿಯ ಸಾಗರ್ ಆಸ್ಪತ್ರೆ ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ವಿನೂತನ ಸ್ಪರ್ಧೆಗಳನ್ನು ಆಯೋಜಿಸಿತ್ತು. ಮಹಿಳೆಯರಿಗೆ ದಿನವೂ ಅಡುಗೆಮನೆಯಲ್ಲಿ ಅಡುಗೆ ಸಿದ್ಧಪಡಿಸುವುದು ಸಹಜವಾದ ಕೆಲಸ. ಆದರೆ ಅವರಿಗೆ ಬೆಂಕಿ ಇಲ್ಲದೆ ಅಡುಗೆ ಸಿದ್ಧಪಡಿಸುವ ಸವಾಲು ನೀಡಲಾಯಿತು. ಬೆಂಕಿರಹಿತ ಅಡುಗೆ ಮಾಡಲು ಉತ್ತೇಜಿಸಿದ್ದರಿಂದ ಭಾಗವಹಿಸಿದ ಮಹಿಳೆಯರು ವಿನೂತನ ರೀತಿಯಲ್ಲಿ ಆಲೋಚಿಸಲು ಅವಕಾಶ ನೀಡಿತು. 

ಇತರೆ ವಿನೂತನ ಸ್ಪರ್ಧೆಗಳಲ್ಲಿ ಹೇರ್ ಸ್ಟೈಲಿಂಗ್ ಕೂಡಾ ಒಳಗೊಂಡಿದ್ದು ಬಹಳ ಅಲ್ಪ ಕಾಲದಲ್ಲಿ ವಿನೂತನ ಹೇರ್ ಸ್ಟೈಲ್‍ಗಳನ್ನು ರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿನೂತನ ಹೇರ್ ಸ್ಟೈಲ್‍ಗಳನ್ನು ರೂಪಿಸುವಲ್ಲಿ ಸಮಯ ಮಿತಿಯೇ ಅಲ್ಲ ಎಂದು ನಿರೂಪಿಸಿದರು. ನಂತರ ಮಹಿಳೆಯರಿಗೆ ಹಿಟ್ಟು ನೀಡಿ 10 ನಿಮಿಷಗಳಲ್ಲಿ ಹೆಚ್ಚು ಚಪಾತಿಗಳನ್ನು ಸಿದ್ಧಪಡಿಸಲು ನೀಡಲಾಯಿತು. ಪ್ರತಿಯೊಬ್ಬ ಮಹಿಳೆಯೂ ಅತ್ಯಂತ ಹೆಚ್ಚು ಚಪಾತಿ ಸಿದ್ಧಪಡಿಸಲು ಶ್ರಮಿಸಿದರು. 

ಮತ್ತೊಂದು ವಿನೂತನ ಸ್ಪರ್ಧೆ ಭಾಗವಹಿಸಿದ ಅಭ್ಯರ್ಥಿಗಳಿಗೆ ಅವರ ಕುಟುಂಬ ಕುರಿತು ಎಷ್ಟು ತಿಳಿದಿದ್ದಾರೆ ಎಂಬ ಸ್ವಯಂ ಮೌಲ್ಯಮಾಪನ ಹೊಂದಿತ್ತು. ತಮ್ಮ ಕುಟುಂಬದ ಕುರಿತು ತಮ್ಮ ಅಲ್ಪ ಜ್ಞಾನಕ್ಕೆ ಅಭ್ಯರ್ಥಿಗಳು ಸ್ವತಃ ಆಶ್ಚರ್ಯಗೊಂಡರು. ಈ ಮೌಲ್ಯಮಾಪನ ಅವರಲ್ಲಿ ತಮ್ಮ ಕುಟುಂಬದ ತಿಳಿವಳಿಕೆ ಹೆಚ್ಚಿಸುವ ಸ್ಫೂರ್ತಿ ತುಂಬಿತು. 

ಎಲ್ಲ ಸ್ಪರ್ಧಿಗಳಿಗೂ ಮುಖ್ಯ ಅತಿಥಿಯಾಗಿದ್ದು ಸ್ಕ್ವಾಡ್ರನ್ ಲೀಡರ್ ಜಸ್ಮಿನಿ ಚಂದ್ರನ್ ಉತ್ತೇಜಿಸಿದರು. ಶ್ರೀಮತಿ ಚಂದ್ರನ್ ಏರ್ ಟ್ರಾಫಿಕ್ ಕಂಟ್ರೋಲಿಂಗ್ ಸಿಸ್ಟಂನಲ್ಲಿ ಏಕೈಕ ಮಹಿಳಾ ಅಧಿಕಾರಿ ಹಾಗೂ ಪ್ರಥಮ ಮಹಿಳಾ ಏರ್ ಟ್ರಾಫಿಕ್ ಕಂಟ್ರೋಲರ್ ಆಗಿದ್ದಾರೆ. ವಾಯುಸೇನೆಯಲ್ಲಿ ಅವರ ಅಸಾಧಾರಣ ಸೇವೆಗಾಗಿ ಪುರಸ್ಕರಿಸಲಾಗಿದೆ. ಶ್ರೀಮತಿ ಚಂದ್ರನ್ ಸಾಗರ್ ಆಸ್ಪತ್ರೆಯ ಅಂತಾರಾಷ್ಟ್ರೀಯ ಮಹಿಳಾ ದಿನದ ವಿನೋದ ಮತ್ತು ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಲು ಸಂತೋಷ ವ್ಯಕ್ತಪಡಿಸಿದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑