Tel: 7676775624 | Mail: info@yellowandred.in

Language: EN KAN

    Follow us :


ಆಚಾರ್ಯ ಶ್ರೀ ಚಂದ್ರಪ್ರಭಾ ಸಾಗರ ವiಹಾರಾಜರಿಗೆ ‘ಸಂತವಾತ್ಸಲ್ಯ’ ಬಿರುದು

Posted date: 08 Mar, 2018

Powered by:     Yellow and Red

ಶ್ರವಣಬೆಳಗೊಳ: ಆಚಾರ್ಯ ಶ್ರೀ ಚಂದ್ರಪ್ರಭಾ ಸಾಗರ ವiಹಾರಾಜರಿಗೆ ಕ್ಷೇತ್ರದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜಿಯವರು ‘ಸಂತವಾತ್ಸಲ್ಯ’ ಬಿರುದು ನೀಡಿ ಗೌರವಿಸಿದರು.
ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆದ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಮಂಗಳ ವಿಹಾರ ಆರಂಭಿಸಿದ ಚಂದ್ರಪ್ರಭಸಾಗರ ಮಹಾರಾಜರಿಗೆ ಸನ್ಮಾನಿಸಿ ಮಾತನಾಡುತ್ತಾ ಶ್ರವಣಬೆಳಗೊಳದಲ್ಲಿಯೇ 2 ಚಾತುರ್ಮಾಸಗಳನ್ನು ಕಳೆದಿದ್ದು. ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ದೇಶದಾದ್ಯಂತ ಆಗಮಿಸುವ ತ್ಯಾಗಿಗಳು ಮತ್ತು ಮಾತಾಜಿಯವರ ಯೋಗಕ್ಷೇಮ ನೋಡಿಕೊಳ್ಳುವಂತೆ ವಿನಂತಿಸಿದ್ದೆವು. ಅದರಂತೆಯೇ ಬಂದಂತಹ ಆಚಾರ್ಯರನ್ನು ಸತ್ಕರಿಸಿ ಮಹಾಮಸ್ತಕಾಭಿಷೇಕ ಯಸಸ್ವಿಯಾಗಲು ಸಹಕರಿಸಿದ್ದಾರೆ ಎಂದರು.
ಚಂದ್ರಗಿರಿಯ ಮುಂಭಾಗದಲ್ಲಿರುವ ಕೀರ್ತಿಸ್ಥಂಬದ ನಿರ್ಮಾಣಕ್ಕೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಹಾಗೇಯೆ ಕ್ಷೇತ್ರದ ಎಲ್ಲಾ ಕಾರ್ಯಗಳ ಯಶಸ್ವಿಗೆ ಶ್ರಮಿಸಿದ ಶ್ರೀಗಳ ತ್ಯಾಗ ಜೀವನದಲ್ಲಿ ವಿಶ್ವದಲ್ಲಿಯೇ ಪ್ರಖ್ಯಾತಿ ಗಳಿಸಲಿ ಎಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶಿಸಿದರು.
ನಂತರ ಆಚಾರ್ಯ ಶ್ರೀ ಚಂದ್ರಪ್ರಭಾ ಸಾಗರ ವiಹಾರಾಜರು ಮಾತನಾಡಿ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಮುನಿಗಳನ್ನು ಸತ್ಕರಿಸುವುದು ತುಂಬಾ ಸಂತೋಷಕರ ವಿಷಯವಾಗಿದೆ ಹಾಗೂ ಮಹಾಸ್ತಕಾಭಿಷೇಕ ಮಹೋತ್ಸವವು ಯಶಸ್ವಿಯಾಗಿ ಜರುಗಿದ್ದು ಮಹೋತ್ಸವಕ್ಕೆ ಆಗಮಿಸಿರುವ ಮುನಿಗಳು ಸಂತೋಷಪಟ್ಟಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಆಚಾರ್ಯ ಶ್ರೀ ವರ್ಧಮಾನ ಸಾಗರ ಮಹಾರಾಜರು ವಿಶೇಷ ಅಂಚೆ ಲಕೋಟೆಯನ್ನ ಬಿಡುಗಡೆ ಮಾಡಿದರು.
ಆಚಾರ್ಯ ಚಂದ್ರಪ್ರಭಾ ಸಾಗರ ಮಹಾರಾಜರು, ಆಚಾರ್ಯ ಜಿನ ಸೇನಾಮಹಾರಾಜರು, ಆಚಾರ್ಯ ಸಿದ್ದಸೇನಾ ಮಹಾರಾಜರು ಹಾಗೂ ಸಂಘಸ್ತ ತ್ಯಾಗಿಗಳು, ಮುತ್ತುಲಕ್ಸ್ಮೀ ಮಾತಾಜಿ ಹಾಗೂ ನಮನಶ್ರೀ ಮಾತಾಜಿಯವರು ಕ್ಷೇತ್ರದಿಂದ ವಿಹಾರ ಬೆಳೆಸಿದರು. ಶ್ರವಣಬೆಳಗೊಳದ ಪಟ್ಟಣದ ಗಡಿಯವರೆಗೂ ಬಂದು ಇವರನ್ನು ಬೀಳ್ಕೋಟ್ಟರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑