ರಾಜ್ಯದಲ್ಲಿ ಅತಂತ್ರ ವಿಧಾನ ಸಭೆ ?
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದ್ದು, ಮೂರೂ ಪ್ರಮುಖ ಪಕ್ಷಗಳು 70+ ಸ್ಥಾನಗಳನ್ನು ಪಡೆಯಲಿವೆ ಎಂದು ಟುಡೇಸ್ ಚಾಣಕ್ಯ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಆಡಳಿತಾರೂಢ ಕಾಂಗ್ರೆಸ್ ಸಾಕಷ್ಟು ಸಂಖ್ಯೆಯಲ್ಲಿ ಸ್ಥಾನ ಕಳೆದುಕೊಳ್ಳಲಿದ್ದು, 224 ಕ್ಷೇತ್ರಗಳ ಪೈಕಿ 76 ಸ್ಥಾನ ಗಳಿಸಲಿದೆ. ಬಿಜೆಪಿ 75 ಮತ್ತು ಜೆಡಿಎಸ್-ಬಿಎಸ್ಪಿ ಮೈತ್ರಿಕೂಟ 70 ಸ್ಥಾನ ಗಳಿಸಲಿದ್ದು, ಮೂರು ಸ್ಥಾನಗಳು ಪಕ್ಷೇತರರಿಗೆ ಸಿಗಲಿದೆ ಎಂದು ಹೇಳಿದೆ. ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ಗೆ ಶೇ. 35 ಬಿಜೆಪಿಗೆ ಶೇ. 34 ಮತ್ತು ಜೆಡಿಎಸ್ ಶೇ. 27ರಷ್ಟು ಮತಗಳು ಹಂಚಿಕೆಯಾಗಲಿದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬುದನ್ನೂ ಸಮೀಕ್ಷೆ ತಿಳಿಸಿದೆ.
ಮಾ. 10ರಿಂದ 21ರವರೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ 14 ಸಾವಿರ ಮತದಾರರನ್ನು ಸಂಪರ್ಕಿಸಿ ಈ ಸಮೀಕ್ಷಾ ವರದಿ ಸಿದ್ಧಪಡಿಸಲಾಗಿದೆ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ ಎಂದು ಶೇ. 53ರಷ್ಟು ಮಂದಿ ಹೇಳಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಒಟ್ಟು ಸ್ಥಾನ | 224 |
ಕಾಂಗ್ರೆಸ್ | 76 |
ಬಿಜೆಪಿ | 75 |
ಜೆಡಿಎಸ್-ಬಿಎಸ್ಪಿ | 70 |
ಇತರರು | 3 |
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು