Tel: 7676775624 | Mail: info@yellowandred.in

Language: EN KAN

    Follow us :


ಶ್ರೇಯಸ್ ಪಬ್ಲಿಕ್ ಸ್ಕೂಲ್ ನೋಂದಣಿ ರದ್ದತಿಗೆ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ

Posted date: 25 May, 2023

Powered by:     Yellow and Red

ಶ್ರೇಯಸ್ ಪಬ್ಲಿಕ್ ಸ್ಕೂಲ್ ನೋಂದಣಿ ರದ್ದತಿಗೆ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ

ರಾಮನಗರ,:  ಶ್ರೀ ಸಿದ್ದೇಶ್ವರ ಎಜುಕೇಷನಲ್ ಟ್ರಸ್ಟ್ (ರಿ) ನಂ 18 ಶಿವಾನಂದನಗರ, ಜರಗನಹಳ್ಳಿ ಬಡಾವಣೆ ಜೆ.ಪಿ ನಗರ 6ನೇ ಹಂತ ಬೆಂಗಳೂರು 560078, ಆಡಳಿತ ಮಡಳಿಯಿಂದ ನಡೆಯುತ್ತಿರುವ ಶ್ರೇಯಸ್ ಪಬ್ಲಿಕ್ ಸ್ಕೂಲ್ ಹನುಮಂತಪುರ, ದೊಡ್ಡಮರಳವಾಡಿ ಕನಕಪುರ ತಾಲ್ಲೂಕು ರಾಮನಗರ ಜಿಲ್ಲೆ, ಈ ಶಾಲೆಯ ನೋಂದಣಿಯನ್ನು ಕರ್ನಾಟಕ ಶಿಕ್ಷಣ ಕಾಯಿದೆ ಕಲಂ 39 ರನ್ವಯ ಹಿಂಪಡೆದಿರುವ ಆದೇಶಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯವು ಮುಂದಿನ ವಿಚಾರಣಾ ದಿನಾಂಕದ ವರೆಗೆ ಶಾಲೆಯನ್ನು ಮುಂದುವರೆಸಲು ರಿಟ್ ಅರ್ಜಿ ಸಂಖ್ಯೆ: 9994/2023 ರ ಪ್ರಕರಣದಲ್ಲಿ 9/5/2023ರಂದು ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿರುತ್ತದೆ. ಈ ಆದೇಶವು ಘನ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಕನಕಪುರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಶ್ರೇಯಸ್ ಪಬ್ಲಿಕ್ ಸ್ಕೂಲ್ ನೋಂದಣಿ ರದ್ದತಿಗೆ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ
ಶ್ರೇಯಸ್ ಪಬ್ಲಿಕ್ ಸ್ಕೂಲ್ ನೋಂದಣಿ ರದ್ದತಿಗೆ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ

ರಾಮನಗರ,:  ಶ್ರೀ ಸಿದ್ದೇಶ್ವರ ಎಜುಕೇಷನಲ್ ಟ್ರಸ್ಟ್ (ರಿ) ನಂ 18 ಶಿವಾನಂದನಗರ, ಜರಗನಹಳ್ಳಿ ಬಡಾವಣೆ ಜೆ.ಪಿ ನಗರ 6ನೇ ಹಂತ ಬೆಂಗಳೂರು 560078, ಆಡಳಿತ ಮಡಳ

ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ತಂತ್ರ! ಮಾಡಲಗಿತ್ತು ಜಿಪಂ ಸಿಇಓ
ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ತಂತ್ರ! ಮಾಡಲಗಿತ್ತು ಜಿಪಂ ಸಿಇಓ

ರಾಮನಗರ: ಪ್ರಜಾತಂತ್ರ ಹಬ್ಬದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಮಾಡುವ ಉದ್ದೇಶದಿಂದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ವ

ಬಡವರ, ರೈತರ ಕಣ್ಣೀರು ಒರೆಸುವ ಏಕೈಕ ನಾಯಕ ಕುಮಾರಸ್ವಾಮಿ. ಹೆಚ್ ಡಿ ದೇವೇಗೌಡ
ಬಡವರ, ರೈತರ ಕಣ್ಣೀರು ಒರೆಸುವ ಏಕೈಕ ನಾಯಕ ಕುಮಾರಸ್ವಾಮಿ. ಹೆಚ್ ಡಿ ದೇವೇಗೌಡ

ಚನ್ನಪಟ್ಟಣ: ಇಡೀ ಭಾರತ ದೇಶದಲ್ಲಿ, ಬಡವರ ಮತ್ತು ರೈತರ ಕಣ್ಣೀರು ಒರೆಸುವ ನಾಯಕನಿದ್ದರೆ ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣ

ಬೊಂಬೆನಾಡಿನಲ್ಲಿ ಗುಡುಗಿದ ನಮೋ
ಬೊಂಬೆನಾಡಿನಲ್ಲಿ ಗುಡುಗಿದ ನಮೋ

ಅಂದಿನ ಕಾಂಗ್ರೆಸ್, ಇಂದಿನ ಜೆಡಿಎಸ್ ಭದ್ರಕೋಟೆಯಾದ ಬೊಂಬೆನಾಡಿನಲ್ಲಿ ನರೇಂದ್ರ ಮೋದಿ ಅಬ್ಬರ. ಕಾಂಗ್ರೆಸ್ ಜೆಡಿಎಸ್ ಒಂದೇ ಮುಖದ ಎರಡು ನಾಣ್ಯಗಳು. ನೀವು ಜೆಡಿಎಸ್ ಗೆ ಮತ ನೀಡಿದರೆ ಕಾಂಗ್ರೆಸ್ ಗೆ ನೀಡಿದ

ಜೆಡಿಎಸ್, ಬಿಜೆಪಿ ಪಕ್ಷಗಳಂತೆ ಸಹಸ್ರಾರು ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಜೆಡಿಎಸ್, ಬಿಜೆಪಿ ಪಕ್ಷಗಳಂತೆ ಸಹಸ್ರಾರು ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಚನ್ನಪಟ್ಟಣ:ಏ:20- ಇತ್ತೀಚೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ರವರು ಸಹಸ್ರಾರು ಸಂ

ಶಾಂತಿಯುತ ಮತದಾನ ನಡೆಸಲು ಅಧಿಕಾರಿಗಳು ಕ್ರಮವಹಿಸಿ : ಚುನಾವಣಾ ವೀಕ್ಷಕರು
ಶಾಂತಿಯುತ ಮತದಾನ ನಡೆಸಲು ಅಧಿಕಾರಿಗಳು ಕ್ರಮವಹಿಸಿ : ಚುನಾವಣಾ ವೀಕ್ಷಕರು

ರಾಮನಗರ, ಏ. 20: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಗೆ ನಿಯೋಜನೆಗೊಂಡಿರುವ ಚುನಾವಣಾ ವೆಚ್ಚ ಹಾಗೂ ಸಾಮಾನ್ಯ ವೀಕ್ಷ

ತೀರ್ಥ ಕ್ಷೇತ್ರಗಳಲ್ಲಿ ಭಕ್ತಿ ಹೆಸರಿನಲ್ಲಿ ಗಲೀಜು ಮಾಡಬೇಡಿ, ಕಿತ್ತೂರು ರಾಣಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆ ಮನವಿ
ತೀರ್ಥ ಕ್ಷೇತ್ರಗಳಲ್ಲಿ ಭಕ್ತಿ ಹೆಸರಿನಲ್ಲಿ ಗಲೀಜು ಮಾಡಬೇಡಿ, ಕಿತ್ತೂರು ರಾಣಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆ ಮನವಿ

ಮಂಡ್ಯ: ಮದ್ದೂರು; ತಮ್ಮ ಕಷ್ಟಗಳನ್ನು ಪರಿಹರಿಸು ದೇವರೇ ಎಂದು ಭಕ್ತರು ಹಲವಾರು ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ವಿಶೇಷವಾಗಿ ನದಿಗಳು,

ಜನ್ಮದಾತೆಯನ್ನೇ ಹೊರದಬ್ಬಿದ ಪುತ್ರಿ. ನ್ಯಾಯ ಕೊಡಿಸಿದ ರಜನಿರಾಜ್
ಜನ್ಮದಾತೆಯನ್ನೇ ಹೊರದಬ್ಬಿದ ಪುತ್ರಿ. ನ್ಯಾಯ ಕೊಡಿಸಿದ ರಜನಿರಾಜ್

ಮಂಡ್ಯ: ಮದುವೆಯ ನಂತರ ಪತಿಯನ್ನೂ ಕಳೆದುಕೊಂಡು, ಮಗಳು, ಅಳಿಯನ ಜೊತೆ ತನ್ನ ಮನೆಯಲ್ಲಿಯೇ ವಾಸ ಮಾಡುತ್ತಿದ್ದ ವೃದ್ದೆಗೆ ತನ್ನ ಮಗಳು ಮತ್ತು ಅಳಿಯ

ಬೆಂಗಳೂರಿನ ಗಾಯನ ಸಮಾಜದಲ್ಲಿ ಕುಮಾರಿ ಸೌರಭ ರವರ ರಂಗ ಪ್ರವೇಶ
ಬೆಂಗಳೂರಿನ ಗಾಯನ ಸಮಾಜದಲ್ಲಿ ಕುಮಾರಿ ಸೌರಭ ರವರ ರಂಗ ಪ್ರವೇಶ

ಬೆಂಗಳೂರು: ಸತತ ಹದಿಮೂರು ವರ್ಷಗಳ ಕಾಲ ವಿದುಷಿ ನಿವೇದಿತಾ ಶರ್ಮಾ ನಾಡಿಗ್ ರವರ ಬಳಿ ಭರತನಾಟ್ಯ ಕಲಿತು ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾದ ಕುಮಾರಿ ಸೌರಭ

ನಿಡಘಟ್ಟ ಗ್ರಾಮದ ಅಣ್ಣೇಗೌಡ ರ ಗೂಡಿನಲ್ಲಿ ಮಧ್ಯತಿರುಮಲ ದೇವಾಲಯಕ್ಕೆ ಸಪ್ತ ದಿನಗಳ ಪೂಜೆ
ನಿಡಘಟ್ಟ ಗ್ರಾಮದ ಅಣ್ಣೇಗೌಡ ರ ಗೂಡಿನಲ್ಲಿ ಮಧ್ಯತಿರುಮಲ ದೇವಾಲಯಕ್ಕೆ ಸಪ್ತ ದಿನಗಳ ಪೂಜೆ

ಮದ್ದೂರು: ನಿಡಘಟ್ಟ; ತಿರುಮಲ ದೇವಾಲಯ ಎಂದರೆ ಅದು ದೂರದ ತಿರುಪತಿ, ಶ್ರೀ ಶ್ರೀನಿವಾಸ ದೇವರು ನೆಲೆಸಿರುವ ತಿರುಪತಿ ಎಂದಷ್ಟೇ ಭಕ್ತರು ತಿಳಿದುಕೊಂಡಿದ್ದಂತೂ

Top Stories »  


Top ↑