ಬಿಜೆಪಿ ಸಂಭವನೀಯ ಅಭ್ಯರ್ಥಿಗಳು ?
ಬೆಂಗಳೂರು : ರಾಜ್ಯದಲ್ಲಿ 80 ಕ್ಷೇತ್ರಗಳ ಪಟ್ಟಿ ಅಂತಿಮವಾಗಿದ್ದು, ಶಿಕಾರಿಪುರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸುವುದು ಖಚಿತವಾಗಿದೆ. ಆದರೆ ಬಿಎಸ್ವೈ ಪುತ್ರ ರಾಘವೇಂದ್ರ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿದೆ.
ಸಂಭವನೀಯ ಅಭ್ಯರ್ಥಿಗಳ ಮೊದಲ ಪಟ್ಟಿ ಇಲ್ಲಿದೆ.
1. ಶಿಕಾರಿಪುರ- ಯಡಿಯೂರಪ್ಪ
2. ಹುಬ್ಬಳಿ ಧಾರವಾಡ ಸೆಂಟ್ರಲ್ – ಜಗದೀಶ್ ಶೆಟ್ಟರ್
3. ಪದ್ಮನಾಭನಗರ- ಆರ್.ಅಶೋಕ್
4. ಅಥಣಿ – ಲಕ್ಷ್ಮಣ್ ಸವದಿ
5. ಅರಬಾವಿ- ಬಾಲಚಂದ್ರ ಜಾರಕಿಹೊಳಿ
6. ನಿಪ್ಪಾಣಿ- ಶಶಿಕಲಾ ಜೊಲ್ಲೆ
7. ಬೈಲಹೊಂಗಲ- ವಿಶ್ವನಾಥ್ ಪಾಟೀಲ್
8. ಸವದತ್ತಿ- ಆನಂದ್ ಮಾಮನಿ
9. ಬೆಳಗಾವಿ ಗ್ರಾಮಾಂತರ ಸಂಜಯ್ ಪಾಟೀಲ್
10. ಕಾಗವಾಡ- ಭರಮಗೌಡ ಕಾಗೆ
11. ಹುಕ್ಕೇರಿ- ಉಮೇಶ್ ಕತ್ತಿ
12. ಕುಡಚಿ- ಪಿ.ರಾಜೀವ್
13. ರಾಯಭಾಗ- ಧುರ್ಯೋಧನ ಐಹೊಳೆ
14. ಮುಧೋಳ- ಗೋವಿಂದ ಕಾರಜೋಳ
15. ಬೀಳಗಿ- ಮುರುಗೇಶ್ ನಿರಾಣಿ
16. ಔರಾದ್ – ಪ್ರಭು ಚವ್ಹಾಣ್
17. ಸಿಂದಗಿ- ರಮೇಶ್ ಭೂಸನೂರು
18. ಗುಲ್ಬರ್ಗಾ ದಕ್ಷಿಣ- ದತ್ತಾತ್ರೇಯ ಪಾಟೀಲ್ ರೇವೂರ್
19. ದೇವದುರ್ಗ- ಶಿವನಗೌಡ ನಾಯಕ್
20. ರಾಯಚೂರು ಗ್ರಾಮಾಂತರ- ತಿಪ್ಪರಾಜು
21. ರಾಯಚೂರು ನಗರ – ಡಾ.ಶಿವರಾಜ್ ಪಾಟೀಲ್
22. ಲಿಂಗಸಗೂರು- ಮಾನಪ್ಪ ವಜ್ಜಲ್
23. ಶಿಗ್ಗಾಂವ್ – ಬಸವರಾಜ್ ಬೊಮ್ಮಾಯಿ
24. ಕುಷ್ಟಗಿ- ದೊಡ್ಡನಗೌಡ ಪಾಟೀಲ್
25. ಕಂಪ್ಲಿ- ಸುರೇಶ್ ಬಾಬು
26. ಮೊಳಕಾಲ್ಮೂರು- ತಿಪ್ಪೇಸ್ವಾಮಿ
27. ಚಿತ್ರದುರ್ಗ- ತಿಪ್ಪಾರೆಡ್ಡಿ
28. ತುಮಕೂರು ಗ್ರಾಮಾಂತರ- ಸುರೇಶ್ ಗೌಡ
29. ಕೆಜಿಎಫ್ – ಸಂಪಂಗಿ
30. ಮಾಲೂರು- ಕೃಷ್ಣಯ್ಯ ಶೆಟ್ಟಿ
31. ಚನ್ನಪಟ್ಟಣ- ಸಿ.ಪಿ.ಯೋಗೇಶ್ವರ್
32. ಕಾರ್ಕಳ- ಸುನೀಲ್ ಕುಮಾರ್
33. ಶೃಂಗೇರಿ- ಜೀವರಾಜ್
34. ಚಿಕ್ಕಮಗಳೂರು- ಸಿ.ಟಿ.ರವಿ
35. ಬೇಲೂರು - ಹೆಚ್. ಕೆ. ಸುರೇಶ್
36. ಹುಬ್ಬಳ್ಳಿ ಧಾರವಾಡ ಪಶ್ಚಿಮ – ಅರವಿಂದ್ ಬೆಲ್ಲದ್
37. ಹಿರೇಕೆರೂರು – ಯು.ಬಿ.ಬಣಕಾರ್
38. ಕುಂದಾಪುರ – ಹಾಲಾಡಿ ಶ್ರೀನಿವಾಸ ಶೆಟ್ಟಿ
39. ಸೊರಬ- ಕುಮಾರ್ ಬಂಗಾರಪ್ಪ
40. ಮುದ್ದೇಬಿಹಾಳ – ಎ.ಎಸ್.ಪಾಟೀಲ್ ನಡಹಳ್ಳಿ
41. ಬಬಲೇಶ್ವರ – ವಿಜುಗೌಡ ಪಾಟೀಲ್
42. ಹೊನ್ನಾಳಿ- ರೇಣುಕಾಚಾರ್ಯ
43. ಮಲ್ಲೇಶ್ವರಂ – ಸಿ.ಅಶ್ವಥ್ ನಾರಾಯಣ್
44. ದಾಸರಹಳ್ಳಿ- ಮುನಿರಾಜ್
45. ಬಸವನಗುಡಿ – ರವಿಸುಬ್ರಮಣ್ಯ
46. ರಾಜಾಜಿನಗರ – ಸುರೇಶ್ ಕುಮಾರ್
47. ಬೊಮ್ಮನಹಳ್ಳಿ- ಸತೀಶ್ ರೆಡ್ಡಿ
48. ಸಿ.ವಿ.ರಾಮನ್ ನಗರ- ರಘು
49. ಜಯನಗರ – ವಿಜಯಕುಮಾರ್
50. ಬೆಂಗಳೂರು ದಕ್ಷಿಣ – ಕೃಷ್ಣಪ್ಪ
51. ಶಿವಾಜಿನಗರ – ಕಟ್ಟಾ ಸುಬ್ರಹ್ಮಣ್ಯ ನಾಯ್ಡು
52. ಹೆಬ್ಬಾಳ- ನಾರಾಯಣಸ್ವಾಮಿ
53. ಯಲಹಂಕ – ಎಸ್.ಆರ್.ವಿಶ್ವನಾಥ್
54. ಮಹದೇವಪುರ- ಅರವಿಂದ ಲಿಂಬಾವಳಿ
55. ಸುಳ್ಯ- ಎಸ್. ಅಂಗಾರ
56. ಶಹಾಪುರ- ಗುರುಪಾಟೀಲ್
57. ಸುರಪುರ- ರಾಜೂಗೌಡ
58. ಆನೇಕಲ್ – ನಾರಾಯಣಸ್ವಾಮಿ
59. ಶ್ರೀರಂಗಪಟ್ಟಣ ನಂಜುಂಡೇಗೌಡ
60. ಹನೂರು- ಪ್ರೀತಂ
61. ಕೊಳ್ಳೇಗಾಲ – ಜಿ.ಎನ್.ನಂಜುಂಡಸ್ವಾಮಿ
62. ಹರಪನಹಳ್ಳಿ – ಕರುಣಾಕರ ರೆಡ್ಡಿ
63. ನವಲಗುಂದ – ಶಂಕರಪಾಟೀಲ್ ಮುನೇನಕೊಪ್
64. ಹಾನಗಲ್ – ಸಿ.ಎಂ.ಉದಾಸಿ
65. ನರಗುಂದ – ಸಿ.ಸಿ.ಪಾಟೀಲ್
66. ಬಾಗಲಕೋಟೆ – ವೀರಣ್ಣ ಚರಂತಿಮಠ
67. ಚನ್ನಗಿರಿ- ಮಾಡಾಳು ವಿರೂಪಾಕ್ಷಪ್ಪ
68. ಬಳ್ಳಾರಿ ನಗರ- ಗಾಲಿ ಸೋಮಶೇಖರ ರೆಡ್ಡಿ
69. ತಿಪಟೂರು- ಬಿ.ಸಿ.ನಾಗೇಶ್
70. ಜಗಳೂರು – ರಾಮಚಂದ್ರ
71. ಹೊಸಪೇಟೆ – ಗವಿಯಪ್ಪ
72. ತೇರದಾಳ – ಸಿದ್ದು ಸವದಿ
73. ಚಿಂಚೋಳ್ಳಿ – ಸುನೀಲ್ ವಲ್ಯಾಪುರೆ
74. ಕುಮಟಾ – ದಿನಕರ ಶೆಟ್ಟಿ
75. ಭಟ್ಕಳ – ಜೆ.ಡಿ.ನಾಯಕ್
*76. ಹುನಗುಂದ – ದೊಡ್ಡನಗೌಡ ಪಾಟೀಲ್*
77. ತೀರ್ಥಹಳ್ಳಿ- ಅರಗ ಜ್ಞಾನೇಂದ್ರ
78. ಸಿರಗುಪ್ಪ – ಸೋಮಲಿಂಗಪ್ಪ
79. ಮೂಡಿಗೆರೆ ಎಂ.ಪಿ.ಕುಮಾರಸ್ವಾಮಿ
80. ಶಿರಸಿ- ವಿಶ್ವೆಶ್ವರಹೆಗಡೆ ಕಾಗೇರಿ
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು