ತಾಳೆಯೋಲೆ ೨೬: ಏತಕ್ಕಾಗಿ ಉಪವಾಸ ಇರಬೇಕು?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ಏತಕ್ಕಾಗಿ ಉಪವಾಸ ಇರಬೇಕು ?
ಭಾರತೀಯ ಸಂಪ್ರದಾಯದಲ್ಲಿ ಉಪವಾಸಕ್ಕೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗಿದೆ. ನಮ್ಮ ಎಲ್ಲಾ ಪುರಾಣಗಳ ಮತ್ತು ಇತಿಹಾಸಗಳ ಆತ್ಮಜ್ಞಾನವನ್ನು ಹೊಂದುವುದಕ್ಕೆ ಉಪವಾಸವನ್ನು ಒಂದು ಸಾಧನೆಯಾಗಿ ಸೂಚಿಸಿವೆ. *ಪದ್ಮ ಪುರಾಣ, ವಿಷ್ಣು ಪುರಾಣ, ಭಾಗವತ* ಮುಂತಾದವು ಏಕಾದಶಿ ವ್ರತದಲ್ಲಿ ಮಾಡುವ ಉಪವಾಸ ಬಹಳ ಶುಭಪ್ರದವೆಂದು ಹೇಳಿರುವರು.
*ಊಟ ತಿಂಡಿ ಬಿಟ್ಟು ಕುಳಿತುಕೊಳ್ಳುವುದೇ ಉಪವಾಸ* ಎಂದು ತಿಳಿದುಕೊಳ್ಳುವುದು ತಪ್ಪು. *ಉಪವಾಸದಿಂದ ಕೂಡಿದ ಭಗವಂತನ ಧ್ಯಾನ ಸಂಪೂರ್ಣ ಉಪವಾಸ ಎಂದು ಭಾವಿಸಬಹುದು.* *ಮನಸ್ಸನ್ನು ದುಷ್ಟ ಮತ್ತು ಪ್ರಾಪಂಚಿಕ ಆಂದೋಳನದಿಂದ ಬಿಡುಗಡೆ ಮಾಡಿ ಅಡುಗೆ ಮಾಡುವುದು ಅವಶ್ಯಕ.* *ಉಪವಾಸ ದೀಕ್ಷೆಯಲ್ಲಿ ಮಾನಸಿಕ ಶುಚಿತ್ವ* ಒಂದು ನಿಯಮವೆಂದು ಹೇಳಲ್ಪಟ್ಟಿದೆ. ಹೀಗೆ *ಮಾನಸಿಕ ಪರಿಶುದ್ಧತೆ ಭಕ್ತಿ*ಯಿಂದ ಕೂಡಿದ ಧ್ಯಾನ ಇಲ್ಲದಿದ್ದರೆ ಉಪವಾಸ ಎಂದರೆ ಆಹಾರವಿಲ್ಲದೆ ಪರದಾಡುವುದೇ ಆಗುತ್ತದೆ.
ಏಕಾದಶಿ ದಿನಗಳಲ್ಲಿ ತಿಂಗಳಿಗೆ ಎರಡು ದಿನ ಪೂರ್ತಿ ಉಪವಾಸವನ್ನು ಆಚರಿಸಬೇಕೆಂದು ಹೇಳಲಾಗಿದೆ. ಈ ದಿನಗಳಲ್ಲಿ ಉಪವಾಸ ಆಚರಿಸಿದ್ದೇ ಆದರೆ ನಿಸ್ಸಂದೇಹವಾಗಿ ಭಗವಂತನ ಕೃಪೆಯನ್ನು ಹೊಂದಬಹುದು.
*ಆಧುನಿಕ ವಿಜ್ಞಾನದ ಪ್ರಕಾರ ಉಪವಾಸ ಶರೀರಕ್ಕೆ ಮತ್ತು ಮನಸ್ಸಿಗೆ ಬಹಳ ಪ್ರಯೋಜನಕಾರಿ.* ಪ್ರಾರ್ಥನೆಗಳು, ಧ್ಯಾನ ಮತ್ತು ಶುಭಕರವಾದ ಒಳ್ಳೆಯ ಆಲೋಚನೆ ಮನಸ್ಸನ್ನು ಚೈತನ್ಯವನ್ನು ಉಂಟುಮಾಡಿ ಏಕಾಗ್ರತೆ ಮತ್ತು ಆತ್ಮ ಸ್ಥೈರ್ಯವೆನ್ನುವ ಶಕ್ತಿಯನ್ನು ಬೆಳೆಸುತ್ತದೆ. ಶರೀರವನ್ನು ಮಾತ್ರವೇ ಗಣನೆಗೆ ತೆಗೆದುಕೊಳ್ಳುವುದಾದರೆ *ಉಪವಾಸವು ರಕ್ತವನ್ನು ಮತ್ತು ಜೀರ್ಣ ವ್ಯವಸ್ಥೆಯನ್ನು ಶುದ್ಧಿ ಮಾಡುತ್ತದೆ.* ಯಾವಾಗಲೂ ಹೊಟ್ಟೆ ತುಂಬ ತಿಂಡಿ ಇದ್ದರೆ ನರಗಳು ಯಾವಾಗಲೂ ತುಂಬಿರುತ್ತವೆ. ಜೀರ್ಣ ವ್ಯವಸ್ಥೆಗೆ ಸ್ವಲ್ಪ ವಿರಾಮವನ್ನು ಉಂಟುಮಾಡುವುದಕ್ಕಾಗಿ ಉಪವಾಸಗಳು ಬಹಳ ಸಹಕರಿಸುತ್ತದೆ. ಈ ರೀತಿಯಾಗಿ ಶರೀರಕ್ಕೂ ಸಹ ಉಪವಾಸ ಆಗುತ್ತದೆ. ಶರೀರದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಇರುವ ಕೊಬ್ಬು ಮತ್ತಿತರ ಅನಾರೋಗ್ಯ ಸಂಬಂಧಿತ ರೋಗಗಳು ಸಹ ಉಪವಾಸ ದಿಂದ ಕಡಿಮೆಯಾಗುವವು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು