ತಾಳೆಯೋಲೆ ೨೭:ಅತಿ ಆಹಾರದಿಂದ ನಿದ್ರೆ ಒತ್ತರಿಸಿಕೊಂಡು ಬರುತ್ತದೆ ಏಕೆ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
*ಅತಿ ಆಹಾರದಿಂದ ನಿದ್ರೆ ಒತ್ತರಿಸಿಕೊಂಡು ಬರುತ್ತದೆ ಏಕೆ ?*
ಸ್ವಲ್ಪ ಹೆಚ್ಚಾಗಿ ಆಹಾರ ತಿಂದ ನಂತರ ನಿದ್ರೆ ಬರುವಂತಾಗುವುದನ್ನು ನಾವೆಲ್ಲರೂ ಅನುಭವಿಸಿದ್ದೇವೆ. ಆದರೆ ಯಾಕಾಗಿ ಹೀಗಾಗುತ್ತದೆ ಎನ್ನುವುದನ್ನು ನಾವು ಅಷ್ಟಾಗಿ ಯೋಚಿಸುವುದಕ್ಕೆ ಹೋಗುವುದಿಲ್ಲ.
ಹಿಂದಿನ ಕಾಲದಲ್ಲಿ ಪ್ರಯಾಣಿಕರು ಸ್ವಲ್ಪ ವಿಶ್ರಾಂತಿಗಾಗಿ ಮತ್ತು ಊಟಕ್ಕಾಗಿ ಛತ್ರಗಳಿಗೆ ಹೋಗುತ್ತಿದ್ದರು. ಛತ್ರಗಳನ್ನು ನಡೆಸವವರು ಅತಿಥಿಗಳಿಗೆ ಹೆಚ್ಚಾಗಿ ಊಟವನ್ನು ಬಡಿಸುತ್ತಿದ್ದರು. ಊಟವಾದ ಮೇಲೆ ಪ್ರಯಾಣಿಕರು ಗಾಢ ನಿದ್ರೆಗೆ ಜಾರುತ್ತಿದ್ದರು, ನಂತರ ಅವರು ಕೈಚೀಲ ಮತ್ತು ಸರಕಿನ ಮೂಟೆಗಳನ್ನು ಹುಡುಕಿ ಹಣವನ್ನು ದೋಚುತ್ತಿದ್ದರಂತೆ !?.
ನಿದ್ರೆ ಮಾಡುವ ಹಾಗೆ ಹೆಚ್ಚಾಗಿ ಊಟ ಬಡಿಸಿ ರಾಜನ ಗೂಢಚಾರಿಗಳು ಮತ್ತು ಅಧಿಕಾರಿಗಳು ಅನುಮಾನ ಇರುವ ವ್ಯಕ್ತಿಗಳ ವಸ್ತುಗಳನ್ನು ಮೂಟೆಗಳನ್ನು ಹುಡುಕಿ ತಮ್ಮ ಸಂದೇಹವನ್ನು ನಿವಾರಿಸಿಕೊಳ್ಳುತ್ತಿದ್ದರು.
ಆಯಾಸವಾಗುವ ಹಾಗೆ ಕೆಲಸ ಮಾಡಿ ಅಥವಾ ದೂರ ಪ್ರಯಾಣ ಮಾಡಿ ಪುಷ್ಠಿಯಾಗಿ ಊಟ ಮಾಡಿದರೆ ತಕ್ಷಣ ಆ ವ್ಯಕ್ತಿಗೆ ನಿದ್ರೆ ಬರುತ್ತದೆ. *ಆಹಾರವನ್ನು ಹೆಚ್ಚಿನ ಅಳತೆಯಲ್ಲಿ ತೆಗೆದುಕೊಂಡಾಗ ಹೊಟ್ಟೆಯಲ್ಲಿ ಮತ್ತು ಜೀರ್ಣಾವಸ್ಥೆಗೆ ರಕ್ತ ಪ್ರಸಾರ ಹೆಚ್ಚುತ್ತದೆ.* ಹೆಚ್ಚು ತಿಂದ ಆಹಾರ ಪೋಷಕಾಂಶವನ್ನು ಗ್ರಹಿಸುವಾಗ ಈ ರೀತಿಯಾಗುತ್ತದೆ.
*ಜೀರ್ಣಾವಸ್ಥೆಯ ಮೇಲೆ ಹೆಚ್ಚಿನದಾಗಿ ರಕ್ತ ಪ್ರವಹಿಸುವುದರಿಂದ ಸಹಜವಾಗಿ ಶರೀರದ ಇತರೆ ಭಾಗಗಳಿಗೆ ರಕ್ತ ಪ್ರಸಾರ ಕಡಿಮೆಯಾಗುವುದು.* *ಈ ಕಾರಣಕ್ಕಾಗಿ ಹೆಚ್ಚು ಊಟ ಮಾಡಿದಾಗ ನಿದ್ರೆ (ನಿದ್ದೆ) ಒತ್ತರಿಸಿಕೊಂಡುಬರುತ್ತದೆ.*
*ವಾಸ್ತವ*
*(ಒಂದೊತ್ತುಂಡವ ಯೋಗಿ, ಎರಡೊತ್ತುಂಡವ ಜೋಗಿ, ಮೂರೊತ್ತುಂಡವ ಭೋಗಿ, ನಾಲ್ಕೊತ್ತುಂಡವನ್ನ ಹೊತ್ಕೊಂಡೋಗಿ)*
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು