ತಾಳೆಯೋಲೆ ೩೯:ನಿದ್ರೆಯಿಂದ ಎದ್ದ ತಕ್ಷಣ ಕೈಯನ್ನು ನೆಲಕ್ಕೆ ತಾಗಿಸಿ ನಮಸ್ಕರಿಸುವುದೇಕೆ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ನಿದ್ರೆಯಿಂದ ಎದ್ದ ತಕ್ಷಣ ಕೈಯನ್ನು ನೆಲಕ್ಕೆ ತಾಗಿಸಿ ನಮಸ್ಕರಿಸುವುದೇಕೆ ?
ಬೆಳಿಗ್ಗೆ ನಿದ್ರೆಯಿಂದ ಎದ್ದ ನಂತರ ಸ್ವಲ್ಪ ಸಮಯ ಹಾಸಿಗೆಯ ಮೇಲೆ ಕುಳಿತು ದೈವ ನಾಮ ಸ್ಮರಣೆ ಮಾಡಿ ನಿಧಾನವಾಗಿ ಎದ್ದು ದಿನಚರಿಯನ್ನು ಪ್ರಾರಂಭಿಸಬೇಕೆಂಬುದು ಋಷಿಗಳ ಮಾತು.
ನಮ್ಮ ಪಾದಗಳನ್ನು ನೆಲದ ಮೇಲೆ ಇಟ್ಟು ಭೂಮಿಗೆ ಒತ್ತಡವನ್ನು ಉಂಟುಮಾಡುತ್ತೇವೆ. ಆದ್ದರಿಂದ ಭೂತಾಯಿಯನ್ನು ಕ್ಷಮಿಸೆಂದು ಹಾಸಿಗೆಯಿಂದ ಎದ್ದೇಳುವ ಮೊದಲು ನಮ್ಮೆರಡು ಕೈಗಳಿಂದ ನೆಲವನ್ನು ಮುಟ್ಟಿ ನಮಸ್ಕರಿಸಿಬೇಕೆಂದು ಋಷಿವರ್ಯರು ಹೇಳಿದ್ದಾರೆ.
ಈ ಅಭ್ಯಾಸವನ್ನು ಮೂಢನಂಬಿಕೆ ಎಂದು ಭಾವಿಸುವ ಅವಶ್ಯಕತೆ ಇಲ್ಲ. ಈ ಬೋಧನೆಯ ಹಿಂದೆ ಇರುವ ವೈಜ್ಞಾನಿಕತೆಯನ್ನು ಪರಿಶೀಲಿಸಿಸೋಣಾ.
*ನಿದ್ರೆ ಹೋಗುತ್ತಿರುವವರ ಶರೀರದಲ್ಲಿ ಪ್ರಸರಿಸುವ ಶಕ್ತಿಯನ್ನು ಸ್ಟಾಟಿಕ್ ಎನರ್ಜಿ (Static Energy) ಇಲ್ಲವೇ ಪೊಟೆನ್ಸಿಯಲ್ ಎನರ್ಜಿ (Potential Energy) ಎಂದು ಕರೆಯುವರು. ಆದರೆ ನಿದ್ರೆಯಿಂದ ಎಚ್ಚೆತ್ತು ಎದ್ದು ನಿಂತುಕೊಂಡಾಗ ಆ ಶಕ್ತಿಯೇ ಡೈನಾಮಿಕ್ ಎನರ್ಜಿ (Dynamic Energy) ಇಲ್ಲವೇ ಚಲನ ಶಕ್ತಿ (Kinetic Energy) ಯಾಗಿ ಬದಲಾಯಿಸುತ್ತದೆ.*
ನಿದ್ರೆ ಮಾಡುತ್ತಿದ್ದಾಗ ಚಲನಶಕ್ತಿ ಸರಿಯಾದುದಲ್ಲ, ಆದ್ದರಿಂದ ನಿದ್ರೆಯಿಂದ ಎಚ್ಚೆತ್ತು ಹಾಸಿಗೆಯಿಂದ ಇಳಿಯುವಾಗ ಭೂಮಿಯನ್ನು ಸ್ವಲ್ಪ ಸಮಯ ಮುಟ್ಟುವುದರಿಂದ ಶರೀರದಲ್ಲಿನ ಅಶುದ್ಧ ಶಕ್ತಿ ಕೈಗಳ ಮುಖಾಂತರ ಹೊರಗೆ ಹೋಗಿ ಸ್ವಚ್ಛವಾದ ಶಕ್ತಿ ಶರೀರದಲ್ಲಿ ಪ್ರವಹಿಸುತ್ತದೆ.
*ಒಂದು ವೇಳೆ ಹಾಗೆ ಮಾಡದೆ ಪಾದಗಳನ್ನು ಭೂಮಿಗೆ ತಾಕಿಸಿದ್ದೇ ಆದರೆ ಶರೀರದಲ್ಲಿನ ಶಕ್ತಿ ತರಂಗಗಳು ಕೆಳಮುಖವಾಗಿ ಪ್ರವಹಿಸಿ ಶರೀರವನ್ನು ಬಲಹೀನ ಪಡಿಸುತ್ತವೆ. ಹೀಗಲ್ಲದೆ ಮೊದಲು ಕೈಯಿಂದ ಭೂಮಿಯನ್ನು ಮುಟ್ಟಿದರೆ ಒಮ್ಮೆಲೆ ವ್ಯತಿರೇಕ ಶಕ್ತಿಯು ಹೊರಗೆ ಹೋಗಿ ಅನುಕೂಲಕರ ಶಕ್ತಿ ಶರೀರದ ತುಂಬ ತುಂಬುತ್ತದೆ.*
ಈ ವೈಜ್ಞಾನಿಕ ಅಂಶವನ್ನು ದೃಷ್ಟಿಯಲ್ಲಿಟ್ಟುಕೊಂಡೇ ನಮ್ಮ ನಮ್ಮ ಋಷಿಗಳು ಹಾಸಿಗೆಯಿಂದ ಇಳಿಯುವ ಮೊದಲು ಕೈಗಳನ್ನು ನೆಲದ ಮೇಲಿಡಬೇಕೆಂದು ಆಮೇಲೆ ಪಾದಗಳನ್ನು ಭೂಮಿಗೆ ತಾಕಿಸಬೇಕೆಂದು ಬೋಧಿಸಿರುವರು. ಹಾಗೆಯೇ ನಾವು ಜೀವಿಸಲು ಸ್ಥಳ ನೀಡಿದ ಭೂದೇವಿಗೂ ಸಹ ನಮಸ್ಕಾರ ಮಾಡಿ ನಮ್ಮ ಕೃತಜ್ಞತೆಯನ್ನು ತಿಳಿಸುವುದರಿಂದ ದಿನಚರಿಯಲ್ಲಿ ನಮ್ಮ ಮನಸ್ಸು ಹತೋಟಿಯಲ್ಲಿರುತ್ತದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು