ತಾಳೆಯೋಲೆ ೪೩: ಪಾದರಕ್ಷೆಗಳು ಇಲ್ಲದೆ ನಡೆಯುವುದು ಸಮಂಜಸವೇ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಪಾದರಕ್ಷೆಗಳು ಇಲ್ಲದೆ ನಡೆಯುವುದು ಸಮಂಜಸವೇ ?
ಆಧುನಿಕ ಸಮಾಜದಲ್ಲಿ ಡೈನಿಂಗ್ ಟೇಬಲ್ ಮೇಲೆ ಊಟ ಮಾಡುವಾಗಲೂ ಸಹ ಚಪ್ಪಲಿಗಳನ್ನು ಧರಿಸುವುದು ಅಗತ್ಯವೆಂದು ಭಾವಿಸಿರುವುದನ್ನು ನಾವು ನೋಡುತ್ತಿದ್ದೇವೆ. ಮನೆಯಲ್ಲಿ ರಬ್ಬರ್ ಚಪ್ಪಲಿಗಳನ್ನು ಧರಿಸುವುದು ಆಲಸ್ಯವಾಗಿ ಬಂದರೂ, ಅವರು ಚಪ್ಪಲಿ ಇಲ್ಲದವರನ್ನು ಕಡೆಗಣಿಸಿ ನೊಡುವರು. *ಯಾವುದೇನಾದರೂ ಆಧುನಿಕ ಸಮಾಜದಲ್ಲಿ ಜೀವನದ ಮೌಲ್ಯಗಳು ಬದಲಾಯಿಸಿವೆ. ಒಬ್ಬ ವ್ಯಕ್ತಿಯ ಮೌಲ್ಯವನ್ನು ಆತ ಧರಿಸಿರುವ ಚಪ್ಪಲಿಗಳು ಮತ್ತು ಇತರೆ ಅಂಶಗಳ ಮೇಲೆ ನಿರ್ಧರಿಸಲ್ಪಡುತ್ತವೆ.* ಕೊನೆಗೆ ವ್ಯಾಯಾಮದ ಸಮಯದಲ್ಲೂ ಸಹ ಶೂ ಗಳನ್ನು ಬಿಗಿಯಾಗಿ ಧರಿಸುವುದು ಇತರರನ್ನು ಆಕರ್ಷಿಸುವುದಕ್ಕೆ ಆರಿಸಿಕೊಳ್ಳಲಾಗುತ್ತದೆ.. *ಆಧುನಿಕರು ಚಪ್ಪಲಿ ಇಲ್ಲದೆ ಇರುವ ಸ್ಥಿತಿಯನ್ನು ಬೇರೆಯವರು ತಮ್ಮನ್ನು ಕಡಿಮೆ ಅಂದಾಜು ಹಾಕುವರೆಂಬ ಭಾವನೆಯಲ್ಲಿ ಇರುವರು.*
*ಪಾದರಕ್ಷೆ ರಹಿತ ನಡಿಗೆಯನ್ನು ಆಧುನಿಕ ವೈದ್ಯಶಾಸ್ತ್ರವೂ ಸಮರ್ಥಿಸುತ್ತದೆ.* ಬರಿಗಾಲಲ್ಲಿ ನಡೆಯುವುದರಿಂದ ರಕ್ತ ಪ್ರಸರಣವು ಸಮರ್ಥವಾಗಿ ನಡೆದು ಆರೋಗ್ಯ ವೃದ್ಧಿಸುತ್ತದೆ. ಬರಿಗಾಲಲ್ಲಿ ನಡೆಯುವಾಗ ಕಠಿಣ ನೆಲದ ಮೇಲೆ ಕಾಲು ಇಟ್ಟಾಗ ಪಾದಕ್ಕೆ ಒತ್ತಡವನ್ನು ಉಂಟುಮಾಡುತ್ತದೆ. ಹೀಗೆ ಶರೀರದ ಯಂತ್ರಕ್ರಿಯೆಯನ್ನು ಪ್ರಭಾವಿತವಾಗಿ ಮಾಡುತ್ತದೆ ಎಂದು ಆಧುನಿಕ ವಿಜ್ಞಾನ ತಿಳಿಸುತ್ತಿದೆ.
*ಪಾದದ ಪೂರ್ತಿ ಭಾಗದಿಂದ ಶರೀರದ ಒಳ ಭಾಗಗಳಾದ ಮೆದುಳು, ಹೃದಯ ಭಾಗ, ಕಿಡ್ನಿ ಮುಂತಾದವುಗಳಿಗೆ ನಾಡಿಮಂಡಲ ವ್ಯಾಪಿಸಿದೆ.*
ಈ ರೀತಿ ಇರುವುದರಿಂದ ಪಾದಗಳಿಂದ ಬರುವ ಪ್ರೇರಣೆ ಶರೀರದಲ್ಲಿನ ಈ ಒಳಗಿನ ಭಾಗಗಳನ್ನು ಪ್ರಭಾವಿತವಾಗಿ ಮಾಡುತ್ತದೆ.
ಸೂಜಿಗಳಲ್ಲಿ ಶರೀರದ ಕೆಲವು ಭಾಗಗಳನ್ನು ಚುಚ್ಚಿ ಚಿಕಿತ್ಸೆ ಮಾಡುವ *ಚೀನಿಯರ ಆಕ್ಯುಪಂಚರ್ ವಿಧಾನವು ನಮಗೆ ತಿಳಿದಿರುವುದೇ ಆಗಿದೆ. ಹಾಗೆಯೇ ಚಪ್ಪಲಿ ಇಲ್ಲದೆ ನಡೆಯುವುದು ಸಹ ಆಕ್ಯುಪಂಚರ್ ಯಾಕ್ಯೂ ಫ್ರೆಸರ್ ಆಗಿ ಕೆಲಸ ಮಾಡುವ ಚಿಕಿತ್ಸೆಯಂತಹುದೆ.* *ಆದ್ದರಿಂದ ಸಾಧ್ಯವಾದಷ್ಟು ಬರಿಗಾಲಲ್ಲಿ ನಡೆದರೆ ಆರೋಗ್ಯಕ್ಕೆ ಒಳ್ಳೆಯದು.*
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು