Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೫೪: ಯಾವ ಸಮಯಗಳಲ್ಲಿ ಸೂರ್ಯನನ್ನು ನೋಡಬಾರದು ?

Posted date: 04 Oct, 2019

Powered by:     Yellow and Red

ತಾಳೆಯೋಲೆ ೫೪: ಯಾವ ಸಮಯಗಳಲ್ಲಿ ಸೂರ್ಯನನ್ನು ನೋಡಬಾರದು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*


*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*

ಯಾವ ಸಮಯಗಳಲ್ಲಿ ಸೂರ್ಯನನ್ನು ನೋಡಬಾರದು ?

ಭಾರತೀಯರು ಸೂರ್ಯದರ್ಶನಕ್ಕೆ (ಉದಯಿಸುವ ಸೂರ್ಯನಿಗೆ ಭಕ್ತಿಯಿಂದ ನಮಸ್ಕಾರ ಮಾಡುವಿಕೆ) ಸೂರ್ಯ ನಮಸ್ಕಾರ (ಆಸನಗಳ ಮುಖಾಂತರ ಸೂರ್ಯನ ಆರಾಧನೆ) ಮಾಡುವುದಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಾರೆ.
ನಮ್ಮ ನಂಬಿಕೆಯ ಪ್ರಕಾರ *ಅಸ್ತಮಿಸುವ ಸೂರ್ಯ ಕಿರಣಗಳು ನಮ್ಮ ಶರೀರದ ತೇಜಸ್ಸನ್ನು ಹೆಚ್ಚಿಸುತ್ತದೆ.* ಆದರೂ ಸಹ ದಿನದಲ್ಲಿನ ಕೆಲವು ಸಮಯದಲ್ಲಿ ಸೂರ್ಯನ ಕಡೆ ನೋಡಬಾರದೆಂದು ತಿಳಿಸಿದ್ದಾರೆ.

ಅನೇಕ ಕಥೆಗಳು ಮತ್ತು ಕವಿತೆಗಳ ಮುಖಾಂತರ *ಸೂರ್ಯನು ಭೂಮಂಡಲದ ಮೇಲೆ ಇರುವ ಜೀವರಾಶಿಗಳಿಗೆ ಆಧಾರವೆಂದು ಆತನ ವೈಭವವನ್ನು ಹೊಗಳಿದ್ದಾರೆ." ಆಗಿನಿಂದ ಸೂರ್ಯ ಮತ್ತು ಸೂರ್ಯನ ಸಂಬಂಧ ವಾದ ಗ್ರಹ ನಕ್ಷತ್ರಗಳು ಮಾನವನಿಗೆ ಆರಾಧ್ಯ ದೈವಗಳಾಗಿ ಬದಲಾಯಿಸಿವೆ. *ಒರಿಸ್ಸಾ ರಾಜ್ಯದಲ್ಲಿನ ಕೊನಾರ್ಕ ದೇವಾಲಯವು ಇದಕ್ಕೊಂದು ನಿದರ್ಶನವಾಗಿ ನಿಂತಿದೆ.*

"ಭೂಮಿಯಿಂದ ೧೫ ಕೋಟಿ ಕಿಲೋಮೀಟರ್* ಗಳ ದೂರ ಇರುವ ಸೂರ್ಯನು ನಮಗೆ ತಿಳಿದಿರುವ ಬೆಂಕಿಯ ಬಿಸಿಗಿಂತ ಬಹಳ ಬಿಸಿಯಾಗಿ ಇರುವುದು. ಸೂರ್ಯನ ಉಷ್ಣಗ್ರತೆ ೫೮೦ ಕೆಲ್ವಿನ್ (Kelvin) ಹಾಗೆಯೇ ಸೂರ್ಯನ ಅಂಚು (Core) ೧೫.೬ ಕೋಟಿ ಕೆಲ್ವಿನ್ ಗಳು. ಸೂರ್ಯನ ವಿಸ್ತೀರ್ಣ ೧೪ ಲಕ್ಷ ಕಿಲೋಮೀಟರ್ ಗಳಿದ್ದು ೭೦ ಕೋಟಿ ಟನ್ನುಗಳ ಹೈಡ್ರೋಜನ್ ಪ್ರತಿ ಸೆಕೆಂಡಿಗೆ ಹೀಲಿಯಂ ಆಗಿ ಬದಲಾಯಿಸುತ್ತಿರುತ್ತದೆ.*
*ನ್ಯೂಕ್ಲಿಯರ್ ಫ್ಯೂಷನ್ (Nuclear Fusion) ನಿಂದ ಸೌರಶಕ್ತಿ ಉತ್ಪತ್ತಿಯಾಗುತ್ತದೆ. ಗಾಮಾ ಕಿರಣಗಳಾಗಿ ಒಂದು ಸೆಕೆಂಡಿಗೆ ಸರಿಸುಮಾರು ೫೦ ಲಕ್ಷ ಟನ್ನುಗಳ ಶಕ್ತಿ ಸೂರ್ಯನಿಂದ ಉತ್ಪತ್ತಿಯಾಗುತ್ತದೆ. ಸೂರ್ಯನು ಆಕಾಶದಲ್ಲಿ ೪೫೦ ಕೋಟಿ ವರ್ಷಗಳಿಂದ ಇರುವನು. ಇನ್ನೂ ಅನೇಕ ಕೋಟಿ ವರ್ಷಗಳ ಕಾಲ ಇರುತ್ತಾನೆ ಎಂದು ಆಶಾಭಾವನೆ ವ್ಯಕ್ತಪಡಿಸಲಾಗಿದೆ.*

*ಸೂರ್ಯನನ್ನು ಮಧ್ಯಾಹ್ನ ಮತ್ತು ನೀರಿನ ಮೂಲಕ ಅದರ ಪ್ರತಿಬಿಂಬವನ್ನು ನೋಡಬಾರದೆಂದು ಹಿರಿಯರು ಹೇಳಿದ್ದಾರೆ. ವಿಜ್ಞಾನವು ಸಹ ಈ ವಿಷಯಕ್ಕೆ ಅಂಗೀಕಾರವಾಗಿ ತಿಳಿಸುತ್ತದೆ*. ಸೂರ್ಯನು ಅಧಿಕ ಪ್ರಕಾಶವಾಗಿ ಮತ್ತು ಬಿಸಿಯಾಗಿ ಇದ್ದಾಗ ನೊಡುವುದರಿಂದ *ಕಣ್ಣಿನ ನೋಟಕ್ಕೆ ಬಹಳ ಅಪಾಯಕಾರಿ,* ಈ ರೀತಿಯಾಗಿ ನೋಡಿದರೆ ಕಣ್ಣೋಟ ಬಹಳಷ್ಟು ಹಾನಿಯಾಗುವ ಅವಕಾಶ ಹೆಚ್ಚಿರುತ್ತದೆ. ಈ ವಿಷಯವನ್ನು ಸೂರ್ಯನ ಶಾಪವೆಂದು ಪ್ರಾಚೀನ ಭಾರತೀಯರು ಹೇಳಿರುವರು.
*ಸೂರ್ಯನನ್ನು ಪ್ರತಿಬಿಂಬವಾಗಿ ನೀರಿನಲ್ಲಿ ನೋಡಿದರೆ ವರುಣನ ಮತ್ತು ಸೂರ್ಯನ ನಡುವೆ ಘರ್ಷಣೆ ಭಾವನೆಯನ್ನು ಉಂಟು ಮಾಡುತ್ತದೆ* ಎಂಬ ಭಾವನೆ ಪ್ರಾಚೀನರಿಗೆ ಉಂಟಾಗಿ ಈ ಸಮಯದಲ್ಲಿ ಸೂರ್ಯನನ್ನು ನೋಡಬಾರದೆಂದು ಹೇಳಿದ್ದಾರೆ.

*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑