ತಾಳೆಯೋಲೆ ೬೨: ಒದ್ದೆ ಬಟ್ಟೆಗಳಲ್ಲಿ ದೇವಾಲಯಗಳನ್ನು ಏಕೆ ಸಂದರ್ಶಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ಒದ್ದೆ ಬಟ್ಟೆಗಳಲ್ಲಿ ದೇವಾಲಯಗಳನ್ನು ಏಕೆ ಸಂದರ್ಶಿಸಬೇಕು ?
ಒದ್ದೆ ಬಟ್ಟೆ ಕಟ್ಟಿಕೊಳ್ಳುವುದರಿಂದ ಕೆಲವರು ಹೊಟ್ಟೆ ನೋವು ಬರುತ್ತದೆಂದು ಹೇಳುವುದನ್ನು ನಾವು ಕೇಳಿದ್ದೇವೆ. ಆದರೆ ಸ್ನಾನವಾದ ನಂತರ ಒದ್ದೆ ಬಟ್ಟೆಯಲ್ಲಿ ದೇವಾಲಯದೊಳಗೆ ಹೋಗುವುದು *ಹೆಚ್ಚು ಶುಭ್ರತೆಯನ್ನು ಶಾರೀರಿಕ ಮತ್ತು ಮಾನಸಿಕ ಶುದ್ಧತ್ವವನ್ನು ತಿಳಿಸುತ್ತದೆ.*
ದೇವಾಲಯ ಸಮೀಪದಲ್ಲಿನ ಕೊಳ, ನದಿ ಇಲ್ಲವೇ ಸ್ನಾನಘಟ್ಟದಲ್ಲಿ ಮುಳುಗು ಹಾಕಿಕೊಂಡು ದೇವರನ್ನು ಸಂದರ್ಶಿಸುವುದಕ್ಕೆ ಹೋಗುವುದನ್ನು ನಾವು ನೋಡಿದ್ದೇವೆ. ಸ್ನಾನ ದ ನಂತರ ಒದ್ದೆ ಬಟ್ಟೆ ಕಟ್ಟಿಕೊಳ್ಳುವುದರಿಂದ *ಹೊಟ್ಟೆ ನೋವು ಬರುತ್ತದೆಂದು ಭಾವಿಸುವುದು ತಪ್ಪು ಕಲ್ಪನೆ.*
ವಾಸ್ತವವಾಗಿ ಒದ್ದೆ ಬಟ್ಟೆಗಳನ್ನು ಸೊಂಟದ ಸುತ್ತಲೂ ಕಟ್ಟಿಕೊಳ್ಳುವುದರಿಂದ ಹೊಟ್ಟೆಗೆ ಹೆಚ್ಚು ಲಾಭವಾಗುತ್ತದೆ. *ನಾವು ತೆಗೆದುಕೊಳ್ಳುವ ಘನ ಮತ್ತು ದ್ರವ ಆಹಾರಗಳಲ್ಲಿ ವಿಷ ಪದಾರ್ಥಗಳು ಹೊಟ್ಟೆಯಲ್ಲಿಯೇ ಇದ್ದು ಅಜೀರ್ಣ ವ್ಯಾಧಿಗೆ ಎಡೆಯುಂಟು ಮಾಡುವ ಅವಕಾಶ ಇದೆ. ಇದರಿಂದ ಮಲಬದ್ಧತೆ ಉಂಟಾಗುತ್ತದೆ. ಮಲಬದ್ಧತೆಯ ಕಾರಣದಿಂದ ಹೊಟ್ಟೆಯಲ್ಲಿ ತಾಪವು ಬೆಳೆದು ವಿವಿಧ ರೋಗಗಳಿಗೆ ಎಡೆ ಮಾಡಿಕೊಡುವ ಸಾಧ್ಯತೆ ಹೆಚ್ಚಾಗಿರುತ್ತದೆ.*
ಒದ್ದೆ ಬಟ್ಟೆಯನ್ನು ಹೊಟ್ಟೆಯ ಮೇಲೆ ಕಟ್ಟಿಕೊಳ್ಳುವುದರಿಂದ ತಾಪವು ಕಡಿಮೆಯಾಗಿ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆಂದು ಆಧುನಿಕ ವೈದ್ಯಶಾಸ್ತ್ರವೂ ತಿಳಿಸುತ್ತದೆ.
ನಮ್ಮ ಪೂರ್ವಿಕರು ಭಕ್ತಿ ನಂಬಿಕೆಗಳ ಮರೆಯಲ್ಲಿ ನಮಗೆ ಆರೋಗ್ಯವನ್ನುಂಟು ಮಾಡುವ ನಿಯಮಗಳನ್ನು ಬಚ್ಚಿಟ್ಟಿರುವರೆಂದು ಅರ್ಥ ಮಾಡಿಕೊಳ್ಳುವುದು ಅವರ ದೀರ್ಘ ದೃಷ್ಟಿ ಮತ್ತು ಚತುರತೆಗೆ ನಿದರ್ಶನವಾಗಿವೆ.
*ಸಂಗ್ರಹ ಮತ್ತು ಪ್ರಚಾರ;
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು