ತಾಳೆಯೋಲೆ ೬೫: ಋತು ಸ್ರಾವವಾಗುತ್ತಿರುವ ದಿನಗಳಲ್ಲಿ ಸ್ತ್ರೀಯರು ದೇವಾಲಯಕ್ಕೆ ಹೋಗಬಹುದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಋತು ಸ್ರಾವವಾಗುತ್ತಿರುವ ದಿನಗಳಲ್ಲಿ ಸ್ತ್ರೀಯರು ದೇವಾಲಯಕ್ಕೆ ಹೋಗಬಹುದೇ ?
ಋತು ಸ್ರಾವ ಸಮಯದಲ್ಲಿ ಸ್ತ್ರೀಯರು ದೇವಾಲಯದೊಳಗೆ ಪ್ರವೇಶಿಸುವುದು ಮತ್ತು ಭಗವಂತನ ಪ್ರಾರ್ಥನೆಗಳನ್ನು ಮಾಡುವುದನ್ನು ಭಾರತೀಯ ಸಂಪ್ರದಾಯವು ನಿಷೇಧಿಸಿದೆ. ಈ ವಿಷಯದಲ್ಲಿ ಸ್ತ್ರೀ ಪುರುಷರ ಆಧಿಕತ್ಯೆಗೆ ಸಂಬಂಧಿಸಿದಲ್ಲವೆಂದು ತಿಳಿಯಬೇಕು. ಈ ವಿಷಯವು ನಮಗೆ ಸ್ತ್ರೀಯರ ಮೇಲಿರುವ ಗೌರವ ಮತ್ತು ಪ್ರಾಮುಖ್ಯತೆಯನ್ನು ತಿಳಿಸುತ್ತದೆ.
ಹಿಂದಿನ ಕಾಲದಲ್ಲಿ ಋತುಸ್ರಾವವಾದ ಸ್ತ್ರೀಯರನ್ನು ಪ್ರತ್ಯೇಕವಾದ ಕೊಠಡಿಯಲ್ಲಿ ಮಲಗಲು ಹೇಳುತ್ತಿದ್ದರು. ಈ ಮೂರು ದಿನಗಳು ಅಶುದ್ದವಾದುದರಿಂದ ದೇವಾಲಯದ ಪ್ರವೇಶ ನಿಷಿದ್ಧ ಅಷ್ಟೇ ಅಲ್ಲದೇ ಮನೆಯ ಒಳಗೂ ನಿಷೇಧವನ್ನು ಹೇರಲಾಗಿತ್ತು. ಅಲ್ಲದೆ ಔಷಧೀಯ ಗುಣವುಳ್ಳ ಸಸ್ಯಗಳ ಸಮೀಪಕ್ಕೂ ಹೋಗಬಾರದೆಂಬ ನಿಯಮವಿತ್ತು. ಈ ಸಮಯದಲ್ಲಿ ಯಾರನ್ನೂ ಮತ್ತು ಯಾವ ವಸ್ತುಗಳನ್ನು ಮುಟ್ಟಿಸಿಕೊಳ್ಳಬಾರದೆಂಬ ನಿಯಮವನ್ನು ಹೇರಲಾಗಿತ್ತು.
ಋತುಸ್ರಾವದ ಕಾಲದಲ್ಲಿ ಸ್ತ್ರೀ ತನ್ನ ಗಂಡನ ಬಳಿ ಹೋಗಬಾರದು ಎಂಬ ನಿಯಮಗಳನ್ನು ಈಗಲೂ ಸಹ ಕೆಲ ಸಂಪ್ರದಾಯಸ್ಥರ ಮನೆಯಲ್ಲಿ ನೋಡಬಹುದು.
ದೈವ ದೀಕ್ಷೆಯಲ್ಲಿರುವ ಗಂಡಸರು ಈ ಸಮಯದಲ್ಲಿ ಮನೆಯಿಂದ ದೂರವಾಗಿದ್ದು ತಮ್ಮ ಆಹಾರೋಪಚಾರ ಮತ್ತಿತರ ಕೆಲಸಗಳನ್ನು ತಾವೇ ಮಾಡಿಕೊಂಡು ಸ್ತ್ರೀಯರ ಸಮಕ್ಷಮಕ್ಕೆ ದೂರವಾಗಿರುವರು.
ಋತುಸ್ರಾವ ಸಮಯದಲ್ಲಿ ಸ್ತ್ರೀಯರ ಶರೀರದ ಉಷ್ಣಗ್ರತೆಯಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತವೆ. ಆ ಕಾರಣದಿಂದ ಅವರು ದೇವಾಲಯ ಪ್ರವೇಶಿಸಿದ್ದಾದರೆ ಶರೀರದ ಉಷ್ಣಗ್ರತೆಯಲ್ಲಿನ ಬದಲಾವಣೆ ದೇವರ ವಿಗ್ರಹಕ್ಕೆ ಕೆಡುಕನ್ನುಂಟು ಮಾಡುವ ಅವಕಾಶ ಹೆಚ್ಚಿರುವುದರಿಂದ ನಮ್ಮ ಪೂರ್ವಿಕರು ನಿಷೇಧ ಹೇಳಿದ್ದಾರೆ.
ಋತುಸ್ರಾವ ಕಾಲದಲ್ಲಿ ಸ್ತ್ರೀ ಸಮಕ್ಷಮದಲ್ಲಿರುವ ರೇಷ್ಮೆ ಹುಳುಗಳು ಮರಣಿಸಿರುವುದು ಶಾಸ್ತ್ರೀಯವಾಗಿ ನಿರೂಪಿತವಾಗಿವೆ. ರೇಷ್ಮೆ ಹುಳುಗಳು ಒಮ್ಮೆಲೆ ಉಷ್ಣಗ್ರತೆಯಲ್ಲಿ ಸ್ವಲ್ಪ ಏರುಪೇರಾದರು ಸಹಿಸಿಕೊಂಡು ಬದುಕಲಾರವು. ಋತುಸ್ರಾವ ಇರುವ ಸ್ತ್ರೀ ತನ್ನ ಶರೀರದಿಂದ ಸ್ವಲ್ಪ ಉಷ್ಣಗ್ರತೆಯನ್ನು ಹೊರಹಾಕುತ್ತಾಳೆ. ಆದ್ದರಿಂದ ಈ ರೇಷ್ಮೆ ಹುಳುಗಳ ಮೇಲೆ ಪ್ರಭಾವ ಬೀರುತ್ತದೆ.
ರೇಷ್ಮೆ ಹುಳುಗಳ ರೀತಿಯಲ್ಲೇ ದೇವಾಲಯದಲ್ಲಿನ ದೇವರ ವಿಗ್ರಹದ ಪರಿಸ್ಥಿತಿಯೂ ಈ ರೀತಿಯದ್ದೇ ಆದ್ದರಿಂದ ಈ ನಿಷೇಧ ಬಹಳ ಮೌಲ್ಯವಾದದ್ದು ಎಂದು ತಿಳಿಯಲಾಗಿದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು