Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೬೯: ತುಳಸಿ ತೀರ್ಥವೂ ಪ್ರಭಾವಿತವಾದುದೇ ?

Posted date: 24 Oct, 2019

Powered by:     Yellow and Red

ತಾಳೆಯೋಲೆ ೬೯: ತುಳಸಿ ತೀರ್ಥವೂ ಪ್ರಭಾವಿತವಾದುದೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ತುಳಸಿ ತೀರ್ಥವೂ ಪ್ರಭಾವಿತವಾದುದೇ ?


*ದೇವಾಲಯಕ್ಕೆ ಹೋದಾಗ ನಾವು ಅಲ್ಲಿ ತೀರ್ಥವನ್ನು ತೆಗೆದುಕೊಳ್ಳುತ್ತೇವೆ. ತೀರ್ಥಕ್ಕೆ ತನ್ನದೇ ಆದ ಕೆಲವು ಶಕ್ತಿ ಮತ್ತು ಗುಣಗಳಿರುತ್ತವೆ.*


ಹಿಂದೂ ಕುಟುಂಬಗಳಲ್ಲಿ ತುಲಸಿಯ ಗಿಡವನ್ನು ಬೆಳೆಸಿ ಪೋಷಿಸುವರು. ಪವಿತ್ರ ಜಲವನ್ನು ತುಲಸಿ ಎಲೆಗಳ ಮೇಲೆ ಹಾಕಿ ಆ ಜಲವನ್ನು ತೀರ್ಥವಾಗಿ ಸ್ವೀಕರಿಸುವರು. ಈ ರೀತಿಯಾಗಿ ಎಲೆಯ ಮೇಲೆ ಬೀಳುವ ನೀರು ಪ್ರಭಾವಿತವಾಗುತ್ತದೆ. ಆ ಜಲವು ಔಷಧೀಯ ಗುಣಗಳನ್ನು ಹೊಂದಿರುತ್ತದೆ.


ವಿದೇಶಗಳಲ್ಲಿ ಒಂದು ವಿಧವಾದ ಶುದ್ಧ ನೀರನ್ನು *ಕ್ಲಿಸ್ಟಡ್೯ ವಾಟರ್* ಎಂದು ಕರೆಯುವರು. ಈ ನೀರಿನಲ್ಲಿ ಪ್ರಮಾದಕರವಾಗಿ ವ್ಯಾಪಿಸಿರುವ ಕಾಲುಷ್ಯವಿಲ್ಲವೆಂದು ಅಮೇರಿಕಾದ ಶಾಸ್ತ್ರಜ್ಞರು ಕಂಡು ಹಿಡಿದಿದ್ದಾರೆ. ಈ ನೀರನ್ನು ಬಹಳ ಶುದ್ದಿ ಮಾಡಲ್ಪಟ್ಟು ಮಿನರಲ್ಸ್ ಇದ್ದು ಅದನ್ನು ಉಪಯೋಗಿಸಿದವರನ್ನು ಆರೋಗ್ಯವಂತನನ್ನಾಗಿ ಮತ್ತು ಜಾಗರೂಕರಾಗಿ ಇರಿಸುತ್ತದೆ. ಒಂದು ಲೋಟ ಮಾಮೂಲಿ ನೀರಿನಲ್ಲಿ ಎರಡು ಹನಿ ಕ್ಲಿಸ್ಟಡ್೯ ವಾಟರ್ ನ್ನು ಸೇರಿಸಿದರೆ ಆ ನೀರೆಲ್ಲವೂ ಆರೋಗ್ಯವಂತವಾದ ಪಾನೀಯವಾಗಿ ಬದಲಾಯಿಸುತ್ತದೆ. *ತುಲಸಿಯಿಂದ ಕಲಸಿದ ನೀರು ಸಹ ಕ್ಲಿಸ್ಟಡ್೯ ವಾಟರ್ ನ್ನು ಸೇರಿಸಿದ ನೀರಿನಂತೆ ಗುಣವನ್ನು ಹೊಂದಿರುತ್ತದೆ* ಎಂದು ಸಾಬೀತಾಗಿದೆ.


ಈ ವಿಷಯದ ಮೇಲೆ *ಪ್ರಖ್ಯಾತಿ ಹೊಂದಿದ ಶಾಸ್ತ್ರಜ್ಞ ಡಾ ಟಿ ಪಿ ಶಶಿಕುಮಾರ್* ಪರಿಶೋಧನೆಗಳನ್ನು ಮಾಡಿದ್ದಾರೆ. ದೇವರ ವಿಗ್ರಹಗಳನ್ನು ತೊಳೆಯಲಿಕ್ಕೆ ಉಪಯೋಗಿಸುವ ತುಲಸಿ ಜಲವನ್ನು ಶೇಖರಿಸಿ ಆ ಜಲದ ಮೇಲೆ ಪ್ರಯೋಗಗಳನ್ನು ಮಾಡಿದರು. *ಪರಿಶೋಧನದ ನಂತರ ಆತನು ತುಲಸಿ ಜಲಕ್ಕೆ ಕ್ಲಿಸ್ಟಡ್೯ ವಾಟರ್ ನ ಎಲ್ಲಾ ಗುಣಗಳು ಇರುವುದೆಂದು ಸಾಬೀತು ಪಡಿಸಿದರು.*


ತುಲಸಿ ಜಲವನ್ನು ಕುಡಿಯುವುದಕ್ಕೆ ದೇವಾಲಯಕ್ಕೆ ಹೋಗುವ ಅವಶ್ಯಕತೆ ಇಲ್ಲ, ಅದನ್ನು ಮನೆಯಲ್ಲಿಯೇ ತಯಾರಿ ಮಾಡಿಕೊಳ್ಳಬಹುದು. ನಮ್ಮ ಋಷಿಗಳಿಗೆ ತುಲಸಿಯ ಮಹತ್ವ ಗೊತ್ತಿದ್ದರಿಂದಲೇ ಉಪಯೋಗಿಸಲು ತಿಳಿಸಿದ್ದಾರೆ. *ತುಲಸಿ ತೀರ್ಥ ಸೇವನೆಯಿಂದ ಗಂಟಲಿನ ದೋಷಗಳು ಮತ್ತು ಚರ್ಮ ರೋಗಗಳು ನಿವಾರಣೆಯಾಗುತ್ತವೆ.*


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑