ತಾಳೆಯೋಲೆ ೭೫: ದೇವರ ವಿಗ್ರಹದೆದುರು ಸ್ತ್ರೀಯರು ಸಾಷ್ಟಾಂಗ ನಮಸ್ಕಾರ ಮಾಡಬಹುದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ದೇವರ ವಿಗ್ರಹದೆದುರು ಸ್ತ್ರೀಯರು ಸಾಷ್ಟಾಂಗ ನಮಸ್ಕಾರ ಮಾಡಬಹುದೇ ?
ಸ್ತ್ರೀಯರು ಪ್ರಾರ್ಥನಾ ಸಮಯದಲ್ಲಿ ದೇವರ ವಿಗ್ರಹದ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಬಾರದೆಂದು ಹೇಳಲಾಗಿದೆ. *ಸಾಷ್ಟಾಂಗ ನಮಸ್ಕಾರ ಮಾಡಲು ಎಂಟು ಅಂಗಗಳಾದ ಎದೆ, ನೊಸಲು (ಮೂಗು), ಶಬ್ದ, ಮನಸ್ಸು, ಕೈಗಳು, ಕಣ್ಣುಗಳು, ಮೊಣಕಾಲು ಮತ್ತು ಪಾದಗಳು ಒಟ್ಟಿಗೆ ಕೆಲಸ ಮಾಡಬೇಕಾಗುತ್ತದೆ.*
*ಸಾಷ್ಟಾಂಗ ನಮಸ್ಕಾರ ಮಾಡುವಾಗ ಎರಡು ಪಾದಗಳ ಮುಂದಿನ ಭಾಗ, ಮೊಣಕಾಲುಗಳು, ಎದೆ ಮತ್ತು ನೊಸಲನ್ನು ಮಾತ್ರ ನೆಲಕ್ಕೆ ತಾಗಿಸಬೇಕು. ಸಾಷ್ಟಾಂಗ ನಮಸ್ಕಾರ ಮಾಡುವಾಗ ಕೈಗಳನ್ನು ತಲೆ ಭಾಗದ ಮೇಲೆ ಎತ್ತಿ ನಮಸ್ಕರಿಸುತ್ತಾ ದೇವರನ್ನು ಪ್ರಾರ್ಥಿಸಬೇಕು. ಪ್ರಾರ್ಥಿಸುತ್ತಿರುವಾಗ ದೇವರ ವಿಗ್ರಹದ ಮೇಲೆ ದೃಷ್ಟಿಯನ್ನು ನೆಟ್ಟು ಮನಸ್ಸಿನಲ್ಲಿ ದೇವರನ್ನು ಧ್ಯಾನಿಸಬೇಕು. ಶಾಸ್ತ್ರದ ಪ್ರಕಾರ ದೇವಾಲಯದಲ್ಲಿ ಒಂದು ಸಾಷ್ಟಾಂಗ ನಮಸ್ಕಾರ ಮಾಡಿದರೆ ಹತ್ತು ಅಶ್ವಮೇಧ ಯಾಗ ಮಾಡಿದ ಫಲವನ್ನು ಹೊಂದಬಹುದಾಗಿದೆ ಹೇಳಲಾಗಿದೆ.* ಭಗವಂತನಿಗೆ ಸಂಪೂರ್ಣ ಶರಣಾಗುವುದೇ ಈ ನಮಸ್ಕಾರದ ಮೂಲ ಉದ್ದೇಶ.
ವಿಜ್ಞಾನ ದ ಪ್ರಕಾರ ನಮ್ಮ ದೇಹದಲ್ಲಿನ ನರನಾಡಿಗಳಿಗೆ ಮೆದುಳಿನ ಚೈತನ್ಯ ತುಂಬುತ್ತದೆ. ರಕ್ತ ಸಂಚಾರ ಸುಗಮವಾಗುತ್ತದೆ. ಇದರಿಂದ ಮನಸ್ಸಿಗೆ ಶಾಂತಿ ಮತ್ತು ದೇಹಕ್ಕೆ ಆರೋಗ್ಯ ವೃದ್ದಿಸುತ್ತದೆ.*ಈ ರೀತಿಯ ಸಾಷ್ಟಾಂಗ ನಮಸ್ಕಾರಕ್ಕೆ ಸ್ತ್ರೀಯರ ಶರೀರ ನಿರ್ಮಾಣ ತಕ್ಕುದಾದುದಲ್ಲ.*
ಪುರುಷರಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದು ಬಹಳ ಕಷ್ಟಕರವಾಗಿದೆ, ಆಧುನಿಕ ಶಾಸ್ತ್ರವೂ ಸಹ ಸ್ತ್ರೀಯರು ಈ ರೀತಿಯ ನಮಸ್ಕಾರ ಮಾಡುವುದರಿಂದ ಅವರ *ಗರ್ಭಾಶಯ ಸ್ಥಾನ ಪಲ್ಲಟವಾಗುವ ಅವಕಾಶ ಹೆಚ್ಚು* ಎಂದು ಹೇಳಿದ್ದಾರೆ.
ಆದ್ದರಿಂದ ಸ್ತ್ರೀಯರು ಮೊಣಕಾಲುಗಳ ಮೇಲೆ ನಿಂತು ನಮಸ್ಕರಿಸುವುದು ಧ್ಯಾನಿಸುವುದನ್ನಷ್ಟೇ ಮಾಡಬಹುದು. ಇದರಿಂದ ಯಾವ ಹಾನಿಯೂ ಆಗುವುದಿಲ್ಲ ಹಾಗೂ ಇದರಿಂದ ದೇಹಕ್ಕೆ ಒಳ್ಳೆಯ ವ್ಯಾಯಾಮ ದೊರೆತು ಆರೋಗ್ಯ ವೃದ್ದಿಸುತ್ತದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು