Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೭೬: ಗಾಯತ್ರಿ ಮಂತ್ರವು ಬುದ್ಧಿಯನ್ನು ವಿಕಸಿಸುತ್ತದೆಯೇ ?

Posted date: 02 Nov, 2019

Powered by:     Yellow and Red

ತಾಳೆಯೋಲೆ ೭೬: ಗಾಯತ್ರಿ ಮಂತ್ರವು ಬುದ್ಧಿಯನ್ನು ವಿಕಸಿಸುತ್ತದೆಯೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಗಾಯತ್ರಿ ಮಂತ್ರವು ಬುದ್ಧಿಯನ್ನು ವಿಕಸಿಸುತ್ತದೆಯೇ ?


ಗಾಯತ್ರಿ ಮಂತ್ರೋಚ್ಛಾರಣೆಯು ಬುದ್ದಿ ವಿಕಾಸಕ್ಕೆ ಸಹಾಯವಾಗುತ್ತದೆ ಎಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಕೆಲವು ವರ್ಣದವರು ಮಾತ್ರವೇ ಈ ಮಂತ್ರವನ್ನು ಪಠಿಸಬೇಕೆಂದು ಉದ್ದೇಶ ಪೂರ್ವಕವಾಗಿ ಸ್ವಂತ ಶಾಸನವನ್ನು ಮಾಡಿಕೊಂಡಿದ್ದಾರೆ !?. ಆದರೆ ಕಾಲಕ್ಕನುಗುಣವಾಗಿ ಸ್ತ್ರೀಯರು ಸೇರಿದಂತೆ ಎಲ್ಲಾ ವರ್ಣದವರೂ ಗಾಯತ್ರಿ ಮಂತ್ರ ಜಪವನ್ನು ಮಾಡಲು ಪ್ರಾರಂಭಿಸಿದ್ದಾರೆ. *ಭಾರತೀಯರಷ್ಟೇ ಅಲ್ಲದೆ ಪ್ರಪಂಚದಲ್ಲಿನ ಅನೇಕ ದೇಶದವರು ಈ ಮಂತ್ರವನ್ನು ಜಪಿಸುತ್ತಾ ಅದರ ಸತ್ ಪ್ರಭಾವವನ್ನು ಅನಿಭವಿಸುತ್ತಿದ್ದಾರೆ.*


*ಓಂ ಭೂರ್ಭುವ: ಸುವತತ್: ಸವಿತುರ್ವರೇಣ್ಯಂ, ಭರ್ಗೋದೇವಸ್ಯ ಧೀ ಮಹೀ ಧಿಯೋ ಯೋನ: ಪ್ರಚೋದಯಾತ್* ಈ ಮಂತ್ರವೇ ಗಾಯತ್ರಿ ಮಂತ್ರ. ಈ ಮಂತ್ರವನ್ನು *ದೇವಮಾತಾ* ಎಂದು ಕರೆಯುತ್ತಾರೆ.


*ಸವಿತ ಗಾಯತ್ರಿ ಮಂತ್ರಕ್ಕೆ ಅಧಿಷ್ಠಾನ ದೇವತೆ, ಅಗ್ನಿ ಮುಖ, ವಿಶ್ವಾಮಿತ್ರನು ಋಷಿ, ಗಾಯತ್ರಿ ಛಂದವು ಆಗಿದೆ. ಪ್ರಣವ ರೂಪವಾದ ಓಂ ಕಾರಕ್ಕೆ ನಾನು ವಂದನೆಯನ್ನು ಮಾಡುತ್ತಾ ವಿಶ್ವವನ್ನು ಬೆಳಗುತ್ತಿರುವ ಸೂರ್ಯ ತೇಜವನ್ನು, ಸವಿತೆಯನ್ನು ನಾನು ಉಪಾಸಿಸುತ್ತಿದ್ದೇನೆ* ಎನ್ನುವುದು ಗಾಯತ್ರಿ ಮಂತ್ರಕ್ಕಿರುವ ಅರ್ಥಗಳಲ್ಲಿ ಇದು ಒಂದಾಗಿದೆ.


ಈ ಮಂತ್ರವನ್ನು ಪಠಿಸುವಾಗ *ಐದು ಕಡೆ ಸ್ವಲ್ಪ ನಿಲ್ಲಿಸಿ ಓದಬೇಕು.* *೧ ಓಂ, ೨ ಭೂರ್ಭುವ: ಸುವ:, ೩ ತತ್ ಸವಿತುರ್ ವರೇಣ್ಯಂ, ೪ ಭರ್ಗೋ ದೇವಸ್ಯಧೀಮಹೀ, ೫ ಧೀಯೋ ಯೋನ: ಪ್ರಚೋದಯಾತ್,* ಈ ರೀತಿಯಾಗಿ ಕ್ಷಣ ಬಿಡುವು ಬಿಟ್ಟು ಪಠಿಸಬೇಕು.


ಈ ಮಂತ್ರವನ್ನು ನಿಯಮ ನಿಷ್ಠೆಯಿಂದ ಭಕ್ತಿ ಶ್ರದ್ಧೆಯಿಂದ ಜಪಿಸುವರೋ ಅವರು ಅನೇಕ ರೀತಿಯ ಪ್ರಯೋಜನಗಳನ್ನು *ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಮತ್ತು ಜೀವನದಲ್ಲಿ ಎಲ್ಲಾ ಕಷ್ಟಗಳನ್ನು ಎದುರಿಸುವ ಬಲವನ್ನು ಹೊಂದುತ್ತಾರೆ.* ಪ್ರಪಂಚದಾದ್ಯಂತ ಗಾಯತ್ರಿ ಮಂತ್ರ ಶಕ್ತಿಯ ಪ್ರಭಾವದ ಮೇಲೆ ಪರಿಶೋಧನೆಗಳನ್ನು ಮಾಡುತ್ತಿದ್ದಾರೆ. ಆದರೆ *ಈ ಮಂತ್ರದ ಶಾಸ್ತ್ರೀಯ ಅಂಶವನ್ನು ಈಗಾಗಲೇ ಕಂಡು ಹಿಡಿದು ನಿರೂಪಿಸಲಾಗಿದೆ.*


*ಗಾಯತ್ರಿ ಮಂತ್ರೋಚ್ಛಾರಣೆಯಿಂದ ಮೆದುಳಿನಲ್ಲಿನ ವಿಜ್ಞಾನ ಗ್ರಂಥಿಗಳು ಎಚ್ಚರಿಕೆಯಾಗುವುದೆಂಬ ಅತ್ಯದ್ಭುತವಾದ ಸತ್ಯವನ್ನು ಸಂಶೋಧನೆಯಿಂದ ಸಾಬೀತಾಗಿದೆ.* ಗಾಯತ್ರಿ ಮಂತ್ರವನ್ನು ಜಪಿಸುವವರ ಮೆದುಳಿನಲ್ಲಿ ನಿರಂತರವಾಗಿ ಸಾಗುವ  ಪ್ರಕಂಪನಗಳ ಅನುಭವವನ್ನು ಹೊಂದುತ್ತಾರೆ. ಅವರುಗಳು ಸದಾ ಜಾಗರೂಕತೆಯಿಂದ ನಿಜ ಜೀವನದಲ್ಲಿ ಜೀವಿಸುತ್ತಾರೆ. ಈ ವಿಧದಲ್ಲಿ ವಿಜಯವನ್ನು ಸಾಧಿಸುತ್ತಾರೆ.


ಯಾವಾಗ ಒಬ್ಬ ವ್ಯಕ್ತಿ ಗಾಯತ್ರಿ ಮಂತ್ರವನ್ನು ಸೂಚಿಸಿದ ರೀತಿಯಲ್ಲಿ ಲಯಬದ್ಧವಾಗಿ ಜಪಿಸಿದರೆ *ಲಕ್ಷಗಟ್ಟಲೆ ಶಕ್ತಿ ತರಂಗಗಳು ಆತನ ತಲೆಯ ಸುತ್ತಲೂ ಉದ್ಭವಿಸುತ್ತವೆ. ಗಾಯತ್ರಿ ಮಂತ್ರೋಪಾಸನೆಯು ಒಬ್ಬ ವ್ಯಕ್ತಿಯನ್ನು ಬುದ್ದಿವಂತನಾಗಿ ಮತ್ತು ಧೈರ್ಯವಂತನನ್ನಾಗಿ ಮಾಡಿ ಅನುಕೂಲಕರ ಶಕ್ತಿ ಸಾಮರ್ಥ್ಯಗಳನ್ನು ಆತನಲ್ಲಿ ತುಂಬುತ್ತದೆ.*


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑