ತಾಳೆಯೋಲೆ ೭೮: ಪಟಾಕಿಗಳನ್ನು ಹಚ್ಚಿದರೆ ದೇವರಿಗೆ ಸಮರ್ಪಣೆ ಆಗುವುದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
*ಪಟಾಕಿಗಳನ್ನು ಹಚ್ಚಿದರೆ ದೇವರಿಗೆ ಸಮರ್ಪಣೆ ಆಗುವುದೇ ?*
ಕಿವಿ ಗುಯ್ಯೆಂದು ಶಬ್ದ ಬರುವುದರಿಂದ ಭಕ್ತರು ದೇವಾಲಯದ ಹತ್ತಿರ ಪಟಾಕಿಗಳನ್ನು ಸುಡಬಾರದೆಂದು ಹೇಳಿದ್ದಾರೆ. *ಈ ಶಬ್ದಗಳ ಕಾರಣದಿಂದ ನಿದ್ರಾವಸ್ತೆಯಲ್ಲಿರುವ ದೈವ ವಿಗ್ರಹವು ಜಾಗೃತಗೊಳ್ಳುತ್ತದೆಂದು ಈ ಪಟಾಕಿಗಳನ್ನು ಸಿಡಿಸಲು ಒಪ್ಪುತ್ತಾರೆ.* ಆದರೆ ಪಟಾಕಿಗಳನ್ನು ದೇವಾಲಯದ ಪ್ರಾಂಗಣದಲ್ಲಿ ಸಿಡಿಸಲು ಮತ್ತೊಂದು ಶಾಸ್ತ್ರೀಯ ಅರ್ಥವಿದೆ.
ಈ ಶಾಸ್ತ್ರೀಯ ಅಂಶವು *ಬಿಗ್-ಬ್ಯಾಂಗ್ ಥಿಯರಿ* ಬೆಳಕಿಗೆ ಬಂದ ನಂತರ ದೇವಾಲಯದಲ್ಲಿನ ಪಟಾಕಿಗಳ ಶಬ್ದಗಳು ಈ ಬಿಗ್ ಬ್ಯಾಂಗ್ ಥಿಯರಿ *(ವಿಶ್ವಾರಂಭದಲ್ಲಿದ್ದ ಒಂದು ಮೂಲ ಪದಾರ್ಥ ಒಮ್ಮೆಲೆ ಸಿಡಿಯಿತು ಎನ್ನುವುದು ಶಾಸ್ತ್ರಾಭಿಪ್ರಾಯ)* ಗೆ ಚಿನ್ಹೆಯಾಗಿ ಕಾಣುತ್ತದೆ.
ಈ ರೀತಿಯಾಗಿ ಪಟಾಕಿಗಳನ್ನು ಸುಡುವುದರಿಂದ ಉತ್ಪನ್ನವಾಗುವ *ಶಬ್ದ ತರಂಗಗಳು ಮತ್ತು ಹೊಗೆ ಕೊಳಗೇರಿಗಳಿಂದ ಉತ್ಪತ್ತಿಯಾಗುವ ಕ್ರಿಮಿಕೀಟಗಳನ್ನು ನಾಶ ಮಾಡುತ್ತದೆ.* ವಿಸ್ಫೋಟಗಳು ಸಾಮಾನ್ಯ ರೂಪದಲ್ಲಿ ಫಟ್ ಎನ್ನುವ ಶಬ್ದವನ್ನು ಕೆಲವು ಮಂತ್ರಗಳಲ್ಲಿ ಉಪಯೋಗಿಸಲ್ಪಡುತ್ತದೆ.
*ಈ ಬಿಗ್ ಬ್ಯಾಂಗ್ ಥಿಯರಿ (ಈ ವಿಷಯ ಹಿಂದೂ ಶಾಸ್ತ್ರಗಳಲ್ಲಿ ಎಂದೋ ಅಡಕವಾಗಿದೆ.)* ಪ್ರಕಾರ ವಿಶ್ವದ ಉತ್ಪತ್ತಿ ಮೊದಲು ಒಂದು ಭಯಂಕರವಾದ ವಿಸ್ಫೋಟದಿಂದ ಪ್ರಾರಂಭವಾಗಿದೆ. ಈ ಪಟಾಕಿಗಳನ್ನು ಸುಡುವಾಗ ಈ ವಿಸ್ಫೋಟವನ್ನು ನೆನಪಿಗೆ ತರಿಸುತ್ತದೆ. ಈ ರೀತಿಯಲ್ಲಿ ನಾವುಗಳು ಭಗವಂತನ ಶಕ್ತಿಯ ಸ್ಮರಣೆಗೆ ಪಟಾಕಿಗಳನ್ನು ಸಮರ್ಪಣೆ ಮಾಡುವುದರಿಂದ ಇದು ಭಗವಂತನಿಗೆ ಪ್ರಿಯಕರವಾದ ಕ್ರೀಡೆ ಎಂದು ನಾವು ಭಾವಿಸಬಹುದು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು