Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೨೪: ಶನಿವಾರದಂದು ಉಪವಾಸ ದೀಕ್ಷೆಯನ್ನು ಏಕೆ ಪಾಲಿಸಬೇಕು ?

Posted date: 02 Jan, 2020

Powered by:     Yellow and Red

ತಾಳೆಯೋಲೆ ೧೨೪: ಶನಿವಾರದಂದು ಉಪವಾಸ ದೀಕ್ಷೆಯನ್ನು ಏಕೆ ಪಾಲಿಸಬೇಕು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಶನಿವಾರದಂದು ಉಪವಾಸ ದೀಕ್ಷೆಯನ್ನು ಏಕೆ ಪಾಲಿಸಬೇಕು ?


 ಒಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಉದ್ಯೋಗ ಪರವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಆಗುವುದಕ್ಕೆ ಮಾಡುವ ಪ್ರಯತ್ನವನ್ನು ಶನಿಗ್ರಹವು ಪ್ರಭಾವಿತ ಗೊಳಿಸಿ ಅಭಿವೃದ್ಧಿಯನ್ನು ನಿಧಾನಗೊಳಿಸಿ ಪ್ರಗತಿಗೆ  ಕಂಟಕವಾಗಿ ನಿಲ್ಲುತ್ತದೆ. ಜ್ಯೋತಿ ಶಾಸ್ತ್ರವು ಈ ವಿಷಯವನ್ನು ಅಂಗೀಕರಿಸುತ್ತದೆ. ಶನಿಗ್ರಹದ ಪ್ರಭಾವವು ಒಂದು ವ್ಯಕ್ತಿಯ ಜೀವನದಲ್ಲಿ ಬಹಳ ಕಷ್ಟದಾಯಕವಾಗಿರುತ್ತದೆ.


ಶನಿ ದೆಸೆ ೧೯ ವರ್ಷಗಳು ಇರುತ್ತದೆಂದು ಹೇಳಲ್ಪಟ್ಟಿದೆ. ಆದರೆ ಶನಿ ಗ್ರಹ ಪ್ರಭಾವವಿರುವ ವ್ಯಕ್ತಿ ತನ್ನ ಜಾತಕದಲ್ಲಿ ಶನಿ ದೆಶೆ ನಡೆಯುತ್ತಿರುವ ಸಮಯದಲ್ಲಿ ೨೨ ವರೆ ವರ್ಷಗಳು ಕಷ್ಟ-ನಷ್ಟಗಳನ್ನು ಮನೋ ಶಾರೀರಿಕ ವ್ಯಾಧಿಗಳಿಗೆ ಗುರಿ ಆಗುವನು. ಆದರೆ ಶನಿಯ ಪೂರ್ಣ ಪ್ರಭಾವವು ಮೂವತ್ತು ವರ್ಷಗಳು ವ್ಯಾಪಿಸಿ ಒಬ್ಬ ವ್ಯಕ್ತಿಯ ಮೇಲೆ ಕೆಲಸ ಮಾಡುತ್ತದೆ.


ಶನಿ ಪ್ರತಿಕೂಲವಾಗಿ ಇರುವಾಗ ನಾನಾ ಕಷ್ಟಗಳನ್ನು ಕೊಡುವನು ಪ್ರಸನ್ನನಾದರೆ ಸಿರಿಸಂಪದ ಗಳ ಮಳೆಯನ್ನು ಸುರಿಯುವನು. ಭಕ್ತರು ಶನಿಗ್ರಹದ ಜೊತೆಯೊಂದಿಗೆ ಉಳಿದ ಎಂಟು ಗ್ರಹಗಳನ್ನು ಮತ್ತು ಸೂರ್ಯನನ್ನು ಆರಾಧಿಸುವರು. ಶನಿವಾರ ಶನಿ ಆರಾಧನೆ ಶನಿಯ ತೀಕ್ಷ್ಣವಾದ ಪ್ರಭಾವವು ಸ್ವಲ್ಪ ಕಡಿಮೆಯಾಗುತ್ತದೆ. ಹೀಗೆ ಜೀವನದಲ್ಲಿ ದೊಡ್ಡ ಕಷ್ಟಗಳು ಬಾರದೆ ತೊಲಗಿ ಹೋಗುವವು. ಶನಿ ಪೂಜೆಯನ್ನು ಶನಿಗೆ ಪ್ರತೀಕವಾದ ಕಪ್ಪೆಳ್ಳು, ಕಪ್ಪಾದ ಹೊಸ ವಸ್ತ್ರ ಮುಂತಾದುವನ್ನು ಸಮರ್ಪಿಸಿ ಪ್ರಸನ್ನನಾಗೆಂದು ಭಯಭಕ್ತಿಗಳಿಂದ ಪೂಜಿಸುತ್ತಾರೆ.


ಶನಿಗ್ರಹದ ದೋಷ ನಿವಾರಣೆಗಾಗಿ ಕರ್ನಾಟಕದವರು ಶನಿ ದೇವಾಲಯಕ್ಕೆ ಹೋಗಿ ಅಲ್ಲಿ ಅಭಿಷೇಕ ಪೂಜೆ ಪುನಸ್ಕಾರಗಳನ್ನು ದೀಪಗಳನ್ನು ಇಟ್ಟು ಪೂಜಿಸುವರು, ಕೇರಳದವರು ಅಯ್ಯಪ್ಪಸ್ವಾಮಿಯ ಆಲಯವನ್ನು ಸಂದರ್ಶಿಸುವವರು, ಆಂಧ್ರದವರು ಕಲಿಯುಗ ಪ್ರತ್ಯಕ್ಷ ದೈವವಾದ ಶ್ರೀ ವೆಂಕಟೇಶ್ವರ ಸ್ವಾಮಿ ಮತ್ತು ವಿಶ್ವನಾಥನಾದ ಪರಮಶಿವನ ಆಲಯಗಳನ್ನು ಸಂದರ್ಶಿಸಿಸುವರು. ಮನೆಯಲ್ಲಿ ಇಲ್ಲವೇ ದೇವಾಲಯದಲ್ಲಿ ಪೂಜೆಗಳನ್ನು ನಿರ್ವಹಿಸುವರು ಈ ವಿಧವಾದ ಶನಿವಾರದ ಉಪವಾಸವು ಪ್ರಭಾವವನ್ನು ಉಂಟು ಮಾಡಿ ವೃತ್ತಿ ವ್ಯಾಪಾರಗಳಲ್ಲಿ ಮತ್ತು ವ್ಯಕ್ತಿಗತ ಜೀವನದಲ್ಲಿ ಫಲಿತಗಳನ್ನು ಉಂಟುಮಾಡುತ್ತದೆ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑