ತಾಳೆಯೋಲೆ ೧೩೬: ಪವಿತ್ರ ಜಲ ಪ್ರಭಾವಿತವಾದುದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಪವಿತ್ರ ಜಲ ಪ್ರಭಾವಿತವಾದುದೇ ?
ಅನೇಕ ರೀತಿಯ ನಮ್ಮ ನಂಬಿಕೆಗಳು ಮತ್ತು ನಿಷ್ಠೆಗಳು, ಮನಸ್ಸಿಗೆ ಸಂತೋಷವನ್ನು ಆಹ್ಲಾದವನ್ನು, ಉತ್ಸಾಹವನ್ನು, ನಿಗ್ರಹವನ್ನು, ಆತ್ಮವಿಶ್ವಾಸವನ್ನು ಉಂಟುಮಾಡುವವಾಗಿರುತ್ತವೆ.
ಈ ಪವಿತ್ರ ಜಲವು ಸಹ ನಮ್ಮ ಮನಸ್ಸಿನ ಮೇಲೆ ಅನುಕೂಲ ಪ್ರಭಾವವನ್ನು ತೋರಿಸುವ ಒಂದು ಪ್ರಕ್ರಿಯೆ. ನರದೃಷ್ಟಿ ಕಾರಣದಿಂದ ಆಯಾಸ ಮತ್ತು ಮಾನಸಿಕ ಆಂದೋಳನ ಉಂಟಾಗುತ್ತದೆಂದು ಹೇಳಲಾಗಿದೆ. ಹಾಗೆಯೇ ಮಾನಸಿಕವಾಗಿ ಕೃಶವಾಗಿರುವ ವ್ಯಕ್ತಿಯ ತಲೆಯ ಮೇಲೆ ಪವಿತ್ರ ಜಲವನ್ನು ಪ್ರೋಕ್ಷಿಸಿ ಸ್ವಲ್ಪ ಆತನಿಗೆ ಕುಡಿಸುತ್ತಾರೆ. ನಂತರ ಕ್ರಮವಾಗಿ ವ್ಯಕ್ತಿ ಕಳೆದುಕೊಂಡ ಮಾನಸಿಕ ಸ್ಥೈರ್ಯವನ್ನು ಮತ್ತೆ ಒಂದೇ ಉತ್ಸುಕನಾಗಿ ಪವಿತ್ರ ಜಲಕ್ಕೆ ವಂದನೆಯನ್ನು ಅರ್ಪಿಸುತ್ತಾನೆ.
ಶುದ್ಧವಾದ ನೀರನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ಅದರಲ್ಲಿ ತುಳಸಿ ಎಲೆಗಳನ್ನು ಮತ್ತು ಕೋಕಾ (ಒಂದು ಮೂಲಿಕೆ) ಹೂವನ್ನು ಹಾಕಿ ಕಲೆಸುವ ಮುಖಾಂತರ ಇದನ್ನು ಪವಿತ್ರ ಜಲವನ್ನಾಗಿ ಬದಲಾಯಿಸುತ್ತಾರೆ. ಅನಂತರ ದೃಷ್ಟಿ ತಗಲಿದ ವ್ಯಕ್ತಿಯ ದುಷ್ಟ ಪ್ರಭಾವವು ತೊಲಗಿ ಹೋಗಬೇಕೆಂದು ಪ್ರಾರ್ಥಿಸಿ ಮಂತ್ರಿಸಿರುವ ನೀರನ್ನು ಆತನ ತಲೆಯ ಮೇಲೆ ಚೆಲ್ಲುತ್ತಾರೆ. ಹಾಗೆಯೇ ಸ್ವಲ್ಪ ಜಲವನ್ನು ಆತನಿಗೆ ಕುಡಿಸುತ್ತಾರೆ.
ಕೆಲವೇ ನಿಮಿಷಗಳಲ್ಲಿ ದೃಷ್ಟಿ ತಗಲಿದ ವ್ಯಕ್ತಿಯು ಮಾಮೂಲು ಸ್ಥಿತಿಗೆ ಬರುತ್ತಿರುವ ಹಾಗೆ ಅನುಭವವನ್ನು ಹೊಂದುವನು. ಈ ಔಷಧಿ ಶುದ್ಧಿಕರಿಸಿದ ಜಲವು ವ್ಯಕ್ತಿಯ ಮೇಲೆ ಬಹಳ ಹೆಚ್ಚಿನ ಪ್ರಭಾವವನ್ನು ಉಂಟು ಮಾಡುತ್ತದೆ. ಆತನು ಆ ಪವಿತ್ರ ಜಲದಿಂದ ಅನುಕೂಲ ಶಕ್ತಿಯನ್ನು ಹೊಂದಿ ಒತ್ತಡ ಮತ್ತು ಮಾನಸಿಕ ಆಂದೋಲನದಿಂದ ಮುಕ್ತರಾಗುತ್ತಾರೆ. ಪವಿತ್ರ ಜಲದಿಂದ ಮಾಡುವ ಈ ಚಿಕಿತ್ಸೆ ಬಹಳ ಉನ್ನತಿಯನ್ನು ಹೊಂದಿದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು