ತಾಳೆಯೋಲೆ ೧೪೮:ತಿನ್ನುತ್ತಿರುವಾಗ ಮಾತನಾಡಬಾರದೇಕೆ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ತಿನ್ನುತ್ತಿರುವಾಗ ಮಾತನಾಡಬಾರದೇಕೆ ?
ಇಂದಿನ ಕಾಲದಲ್ಲಿ ತಿನ್ನುವ ಸಮಯದಲ್ಲಿ ವಿನೋದಗಳಿಂದ ಮಾತು ಆಟಪಾಠಗಳನ್ನು ನೋಡುತ್ತ ತಿನ್ನುತ್ತಿರುವೆವು.
ನಾವು ಈ ದಿನಗಳಲ್ಲಿ *ಎಮ್ಮೆಗಳು ತಿನ್ನುವಹಾಗೆ ಪಾಶ್ಚಾತ್ಯರನ್ನು ಅನುಸರಿಸುತ್ತಿರುವೆವು. ಹಾಗೆ ನಿಂತು ತಿನ್ನುತ್ತಾ, ಒಬ್ಬರನ್ನೊಬ್ಬರು ತಳ್ಳಿಕೊಂಡು, ತಮ್ಮ ಸರದಿಗಾಗಿ ಕಾಯುತ್ತಾ, ತಮಗೆ ಸಿಗುತ್ತದೋ ಇಲ್ಲವೋ ಎಂಬ ದುಗುಡದಲ್ಲಿ, ಬೇಗಬೇಗ ತಿನ್ನುತ್ತಾ, ಅರ್ಧ ನೆಲದಲ್ಲಿ ಚೆಲ್ಲಿ, ದನಗಳ ಹಾಗೆ ಅತ್ತಿತ್ತ ಓಡಾಡುತ್ತಾ, ತಮಾಸೆಗಳನ್ನು ಮಾಡುತ್ತಾ, ನಗುತ್ತಾ ಈ ದಿನಗಳಲ್ಲಿ ಕೆಲವರು ಮಾಡುತ್ತಿರುವರು*.
ಆದರೆ ಭಾರತೀಯ ಸಂಪ್ರದಾಯದ ಪ್ರಕಾರ *ನೆಲದ ಮೇಲೆ ಒಂದು ಕಡೆ ಕುಳಿತು, ನಿಶ್ಯಬ್ದವಾಗಿ ಭೋಜನ ಮಾಡಬೇಕು*.
ನಾವು ಉಸಿರಾಡುವ ಗಾಳಿ ಮೂಗಿನಿಂದ ಶ್ವಾಸನಾಳದೊಳಕ್ಕೆ ಪ್ರವೇಶಿಸುತ್ತದೆ. ನಾವು ಮಾತನಾಡುತ್ತಿರುವಾಗ ಸ್ವರಕ್ಕೆ ಸಂಬಂಧಿಸಿದ ನಾಳದಿಂದ ಶ್ವಾಸನಾಳ ಘರ್ಷಣೆಗೆ ಗುರಿಯಾಗುತ್ತದೆ. *ತತ್ಫಲಿತವಾಗಿ ತಿನ್ನುವ ಆಹಾರವು ಶ್ವಾಸನಾಳದೊಳಗಕ್ಕೆ ಪ್ರವೇಶಿಸಿ ತೊಂದರೆ ಮಾಡುತ್ತದೆ* (ತಿನ್ನುತ್ತಿರುವಾಗ ಯಾರು ನೆನೆಸಿಕೊಳ್ಳುತ್ತಿದ್ದಾರೆ ಎಂದು ಹೇಳುವರು) ಎನ್ನುವುದು ಸಹ ತಿನ್ನುವಾಗ ಶ್ವಾಸನಾಳದ ಪಕ್ಕದಲ್ಲಿ ಇರುವ ನಾಳಗಳೊಂದಿಗೆ ಏರ್ಪಟ್ಟ ಘರ್ಷಣೆಯೇ ಕಾರಣ.
ಈ ರೀತಿಯಾದ ಸಮಸ್ಯೆಯೇ ಅಲ್ಲದೆ *ತಿನ್ನುವಾಗ ಮಾತನಾಡಿದರೆ ನಮ್ಮ ಬಾಯಿಯಲ್ಲಿನ ಎಂಜಲು ಅಗಳುಗಳು ಎದುರಿಗೆ ಕುಳಿತಿರುವವರ ಮೇಲೆ ಅಥವಾ ಎಲೆಯಲ್ಲಿ ಬೀಳುವ ಅವಕಾಶವಿದೆ. ಸೀನು, ಬಿಕ್ಕಳಿಕೆ, ಕೆಮ್ಮು ಒಂದೇ ಬಾರಿ ಹಠಾತ್ತಾಗಿ ಬಂದು ಬಾಯಿಯಲ್ಲಿರುವ ಅನ್ನವು ಸುತ್ತಲೂ ಇರುವವರ ಎಲೆಯಲ್ಲಿ ಬಿದ್ದು ಉಭಯ ಸಂಕಟಕ್ಕೆ ಈಡಾಗಬಹುದು. ಆದ್ದರಿಂದ ಬಾಯಿಯಲ್ಲಿರುವ ತುತ್ತನ್ನು ನುಂಗುವ ತನಕ ಮಾತನಾಡಬಾರದು. ತಿನ್ನುವವರೆಗಾದರೂ ಮೌನವನ್ನು ಆಚರಿಸಬೇಕು*. ರೀತಿಯದ್ದೇಷ್ಟೋ ಅನುಭವಿಸಿ ನಮ್ಮ ಹಿರಿಯರು ನಿಯಮ ರೂಪದಲ್ಲಿ ನಮಗೆ ಬೋಧಿಸಿದ್ದಾರೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು