ತಾಳೆಯೋಲೆ ೧೫೦: ತಲೆಯ ಮೇಲೆ ಒಂದು ತೆಂಗಿನಕಾಯಿಯನ್ನು ಏಕೆ ಹೊತ್ತುಕೊಂಡು ಹೋಗಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ತಲೆಯ ಮೇಲೆ ಒಂದು ತೆಂಗಿನಕಾಯಿಯನ್ನು ಏಕೆ ಹೊತ್ತುಕೊಂಡು ಹೋಗಬಾರದು ?
ಭಾರಗಳನ್ನು ಸಾಮಾನ್ಯವಾಗಿ ತಲೆಯ ಮೇಲೆ ಇಟ್ಟುಕೊಂಡು ಹೊತ್ತುಕೊಂಡು ಹೋಗುವ ಅಭ್ಯಾಸವು ಹಿಂದಿನ ಕಾಲದಲ್ಲಿತ್ತು. ತೆಂಗಿನ ತೋಟ ಇರುವವರು ಬಹುಶಃ ಇಂತಹ ನಿಯಮವನ್ನು ಇಟ್ಟಿರುತ್ತಾರೆ.
*ಮನೆಯ ಕೆಲಸಗಳನ್ನು ಮಾಡುವುದು ಮಕ್ಕಳಿಗೆ ದಿನಾಚರ್ಯೆಯ ಒಂದು ಭಾಗವಾಗಿತ್ತು. ಈ ರೀತಿಯಾದ ಮನೆಯ ಕೆಲಸಗಳನ್ನು ಮಾಡುವ ಮುಖಾಂತರ ಅವರಿಗೆ ವಿವಿಧ ಕೆಲಸಗಳನ್ನು ಮಾಡುವುದರಿಂದ ಅನುಭವ ಉಂಟಾಗಿ ಭವಿಷ್ಯತ್ತಿನಲ್ಲಿ ಸಮರ್ಥರಾಗಿ ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುವರೆಂದು ಈ ರೀತಿಯಾದ ಶಿಕ್ಷಣವನ್ನು ಮಕ್ಕಳಿಗೆ ಕೊಡುತ್ತಿದ್ದರು.*
ತಲೆಯ ಮೇಲೆ ಒಂದು ತೆಂಗಿನಕಾಯಿಯನ್ನು ಹೊತ್ತುಕೊಂಡು ಹೋಗಬಾರದು ಎನ್ನುವುದಕ್ಕೆ ಎರಡು ಕಾರಣಗಳಿವೆ. ಒಂದು ಸಿಪ್ಪೆ ತೆಗೆಯದ ತೆಂಗಿನಕಾಯಿ ಬಹಳ ನುಣ್ಣಗಿದ್ದು ಕೈಯಿಂದ ಜಾರಿ ಕಾಲಿನ ಮೇಲೆ ಬೀಳಬಹುದು ಅಥವಾ ಬೇರೆಯವರ ಮೇಲೆ ಬೀಳಬಹುದು. ಒಂದಕ್ಕಿಂತ ಹೆಚ್ಚಾಗಿದ್ದರೆ ಅದನ್ನು ಗೊನೆಯೊಂದಿಗೆ ಅಥವಾ ಒಂದಕ್ಕೊಂದು ಕಟ್ಟಿ ಎತ್ತಿಕೊಂಡು ಹೋಗಬಹುದು. ತಲೆಯ ಮೇಲೆ ಕಾಯಿಗಳನ್ನು ಇಟ್ಟುಕೊಳ್ಳುವುದರಿಂದ ಮಕ್ಕಳು ಭಾರವನ್ನು ಭರಿಸಲಾಗದೆ ಹೋಗಬಹುದು. ಆದ್ದರಿಂದ ಒಂದು ಬುಟ್ಟಿಯನ್ನು ಉಪಯೋಗಿಸಿದರೆ ಒಳ್ಳೆಯದೆಂದು ಅವರ ಭಾವನೆ ಆಗಿರಬಹುದು.
ಎರಡನೆಯ ಕಾರಣವೇನೆಂದರೆ ಸಮಯದ ಅಭಾವ. ಹೀಗೆ ಒಂದೊಂದೇ ಹೊತ್ತುಕೊಂಡು ಹೋಗುವುದರಿಂದ ಬಹಳ ಸಮಯ ತೆಗೆದುಕೊಳ್ಳುತ್ತದೆ. ಬುಟ್ಟಿಯನ್ನು ಉಪಯೋಗಿಸುವುದರಿಂದ ಒಂದರ ಬದಲು ಕನಿಷ್ಠ ನಾಲ್ಕು ಕಾಯಿಗಳನ್ನು ಅನಾಯಾಸವಾಗಿ ಯಾವುದೇ ತೊಂದರೆ ಇಲ್ಲದೆ ಹೊತ್ತುಕೊಂಡು ಹೋಗಬಹುದು.
*ಹೀಗೆ ಅನೇಕ ಮರ್ಮಗಳು ಇಲ್ಲದೇ ನಮ್ಮ ಪೂರ್ವಿಕರು ಅಂತಹ ನಿಯಮಗಳನ್ನು ಮಾಡಿಲ್ಲವೆಂದು ನಾವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಮೂಢನಂಬಿಕೆಗಳೆಂದು ಮೇಲೆ ಮೇಲೆ ಅರ್ಥಮಾಡಿಕೊಂಡು ನಿರ್ಲಕ್ಷ್ಯ ಮಾಡದೆ ಅದರಲ್ಲಿನ ಪರಮಾರ್ಥವನ್ನು ಗ್ರಹಿಸಿ ಸೂಕ್ಷ್ಮ ದೃಷ್ಟಿಯಿಂದ ಅರ್ಥ ಮಾಡಿಕೊಳ್ಳಬೇಕು.*
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು