ತಾಳೆಯೋಲೆ ೧೬೨: ಪ್ರದೋಷ ಕಾಲದ ಪೂಜೆ ಮಾಡುವಾಗ ಏಕೆ ತಿನ್ನಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಶಾಸ್ತ್ರೀಯತೆ, ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.*
*ಕನ್ನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ.*
ಪ್ರದೋಷ ಕಾಲದ ಪೂಜೆ ಮಾಡುವಾಗ ಏಕೆ ತಿನ್ನಬಾರದು ?
ಸಾಯಂಕಾಲ ಮನೆಯಲ್ಲಿ ಪೂಜೆಯನ್ನು ಮಾಡುತ್ತಿರುವಾಗ ಮನೆಯಲ್ಲಿನ ಸದಸ್ಯರು ಯಾರು ಏನು ತಿನ್ನಬಾರದೆಂದು ಪ್ರಾಚೀನಕಾಲದಿಂದಲೂ ನಂಬಲಾಗುತ್ತಿದೆ. ಹಾಗೆ ತಿನ್ನುವುದು ಪಾಪ ಕರ್ಮವೆಂದು ಹೇಳಲಾಗಿದೆ. ಸಾಯಂಕಾಲ ದೇವರಿಗೆ ದೀಪವನ್ನು ಬೆಳಗಿಸಿ ಮಂತ್ರಗಳಿಂದ ಮತ್ತು ಶ್ಲೋಕಗಳಿಂದ ಸ್ವಾಮಿಯನ್ನು ಕೀರ್ತಿಸಬೇಕು. ಆಗ ದೇವರು ಭಕ್ತನಿಗೆ ಪ್ರಸನ್ನನಾಗಿರುವನು. ಮನೆಗೆ ಶುಭವನ್ನು ಉಂಟು ಮಾಡುವ ಲಕ್ಷ್ಮೀದೇವಿಯ ಪೂಜೆ ನಡೆಯುವ ಕಾಲದಲ್ಲಿ ಉಸ್ಥಿತಳಾಗಿರುವಳೆಂದು ಅಶುಭ ಕಾರಿಯಾದ ದರಿದ್ರ ದೇವತೆ ಮನೆಯಿಂದ ಹೊರಗೆ ಹೊರಟು ಹೋಗುವಳೆಂದು ಭಾವಿಸಲಾಗಿದೆ.
ಹೀಗೆ ಪೂಜೆ ನಡೆಯುವ ಕಾಲದಲ್ಲಿ ಮನೆಯಲ್ಲಿನ ಸದಸ್ಯರೆಲ್ಲರೂ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಬೇಕು. ಒಂದು ಕಡೆ ದೈವಾರಾಧನೆ ನಡೆಯುತ್ತಿದ್ದರೆ ಇನ್ನೊಂದು ಕಡೆ ತಮ್ಮ ಹೊಟ್ಟೆಯನ್ನು ತುಂಬಿಕೊಳ್ಳುವುದರಲ್ಲಿ ಆಸಕ್ತಿ ತೋರಿಸಿ, ದೇವರ ಪೂಜೆಯನ್ನು ನಿರ್ಲಕ್ಷಿಸಿದಂತಾಗುತ್ತದೆ. ಹೀಗೆ ತಿನ್ನುವವನಿಗೆ ಅದು-ಇದು ಪಡಿಸುವುದಕ್ಕೆ ಇನ್ನೊಬ್ಬನು ಅವನ ಹತ್ತಿರ ಇರಬೇಕಾಗುತ್ತದೆ. ಹೀಗೆ ಅವರಿಬ್ಬರೂ ದೈವಾರಾಧನೆಯಲ್ಲಿ ಪಾಲ್ಗೊಳ್ಳದೆ ವಂಚಿತರಾಗುತ್ತಾರೆ. ಪ್ರದೋಷ ಕಾಲ ಪೂಜೆ ಶಿವನಿಗೆ ಪ್ರಿಯವಾದದ್ದು, ಆ ಸಮಯದಲ್ಲಿ ಶಿವನ ಭೂತಗಣಗಳು ಮತ್ತು ಪ್ರತಿನಿಧಿಗಳು ಭೂಲೋಕದಲ್ಲಿ ಪೂಜೆ ನಡೆಯುತ್ತಿರುವ ಮನೆಯನ್ನು ಸಂದರ್ಶಿಸುತ್ತಾರೆ ಎಂದು ನಂಬಲಾಗಿದೆ. ಹಾಗೆ ಅವರು ಒಂದು ಮನೆಯನ್ನು ಸಂದರ್ಶಿಸಿದಾಗ ಸಮಯ ಸಂದರ್ಭ ಇಲ್ಲದೆ ತಿನ್ನುತ್ತಿರುವ ವ್ಯಕ್ತಿ ಅವರನ್ನು ಪರೋಕ್ಷವಾಗಿ ಅವಮಾನಿಸಿ ದಂತಾಗುತ್ತದೆ.
ಈ ಕಾರಣದಿಂದಲೇ ಅಲ್ಲದೆ ಆರೋಗ್ಯ ಶಾಸ್ತ್ರವನ್ನು ಅನುಸರಿಸಿ ಪ್ರದೋಷಕಾಲದಲ್ಲಿ (ಸೂರ್ಯನು ಅಸ್ತಮಿಸಿದ ನಂತರ ಸ್ವಲ್ಪ ಕಾಲದ ನಂತರ ತಿನ್ನುವುದು ಆರೋಗ್ಯವಲ್ಲ.) ಈ ಸಮಯದಲ್ಲಿ ವಾತಾವರಣದಲ್ಲಿನ ರಾಸಾಯನಿಕ ಬದಲಾವಣೆಗಳು ಉಂಟಾಗುತ್ತವೆ. ಈ ಸಮಯದಲ್ಲಿ ಭೋಜನ ಮಾಡಬಾರದೆಂದು ವಿಜ್ಞಾನ ಹೇಳುತ್ತದೆ. ಬಹಳ ವಿಷಯಗಳಲ್ಲಿ ಈ ಸಮಯವು ಊಟಕ್ಕೆ ಸರಿಯಾದುದಲ್ಲದೆ ಶಿಕ್ಷಣಾರಹಿತ ಅಭ್ಯಾಸ ವಿಷಯದಲ್ಲಿ ಇದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು