Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೬೮: ಮನಸ್ಸಿನ ಭಾವನೆಗಳನ್ನು ಮುಖ ಮತ್ತು ಮಾತು ಪ್ರತಿಬಿಮಬಿಸುತ್ತದೆಯೇ ?

Posted date: 29 Feb, 2020

Powered by:     Yellow and Red

ತಾಳೆಯೋಲೆ ೧೬೮: ಮನಸ್ಸಿನ ಭಾವನೆಗಳನ್ನು ಮುಖ ಮತ್ತು ಮಾತು ಪ್ರತಿಬಿಮಬಿಸುತ್ತದೆಯೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಮನಸ್ಸಿನ ಭಾವನೆಗಳನ್ನು ಮುಖ ಮತ್ತು ಮಾತು ಪ್ರತಿಬಿಮಬಿಸುತ್ತದೆಯೇ ?


ನಾವು ಎಂತಹವರೆಂದು ನಮ್ಮ ಮುಖ ಹೇಳುತ್ತದೆ. ಕನ್ನಡಿಯಲ್ಲಿ ನಮ್ಮ ಮುಖವನ್ನು ನಾವು ಎಚ್ಚರಿಕೆಯಿಂದ ಗಮನಿಸಿದರೆ ನಮ್ಮ ನೈಜವಾದ ಅಂಶ ಬಯಲಾಗುತ್ತದೆ . ಈ ನಂಬಿಕೆ ಪ್ರಪಂಚದಲ್ಲೆಲ್ಲಾ ಹರಡಿದೆ , ನಮ್ಮ ಮುಖವು ನಮ್ಮ ಮನಸ್ತತ್ವವನ್ನು ಪ್ರತಿಬಿಂಬಿಸುತ್ತದೆಂದು ಆಧುನಿಕ ಮಾನಸಿಕ ಶಾಸ್ತ್ರವೂ ಸಹ ಅಂಗೀಕರಿಸುತ್ತಿದೆ , ಮನುಷ್ಯನನ್ನು ಒಂದು ಬಾರಿ ನೋಡಿದ ತಕ್ಷಣ ಆತನು ಎಂತಹವನೆಂದು ನಮಗೆ ಬಹಳ ಮಟ್ಟಿಗೆ ಅರ್ಥವಾಗುತ್ತದೆ . ಸ್ವಲ್ಪ ಹೊತ್ತು ಆತನೊಂದಿಗೆ ಮಾತನಾಡಿದರೆ , ಆತನ ಬಗ್ಗೆ ನಮಗೆ ಬಹಳಷ್ಟು ಅರ್ಥವಾಗುತ್ತದೆ . ( ಆದರೆ ಪೂರ್ತಿಯಾಗಿ ಅರ್ಥ ಆಗುವುದಿಲ್ಲ ಎಂದು ಅರ್ಥ ಮಾಡಿಕೊಳ್ಳಿ , ಒಬ್ಬ ವ್ಯಕ್ತಿಯ ಬಗ್ಗೆ ಪೂರ್ತಿಯಾಗಿ ಅತೀಂದ್ರಿಯ ದಿವ್ಯ ದೃಷ್ಟಿ ಇರುವವರಿಗೆ ಇಲ್ಲವೆ ದೇವರಿಗೆ ಮಾತ್ರ ಅರ್ಥ ಆಗುತ್ತದೆ ) ಹೀಗೆ ನಾವು ಮುಖವನ್ನು ನೋಡಿ ಎಷ್ಟೋ ರೀತಿಯ ವ್ಯಕ್ತಿಗಳನ್ನು ಗುರ್ತಿಸಬಹುದು .


ಒಬ್ಬ ಕ್ರೂರನು , ದಯಾ ಹೃದಯನು , ಕೃಷಿಕನು , ಸೋಮಾರಿ , ಸೌಮ್ಯವಂತನು , ಜ್ಞಾನಿ ಮುಂತಾ - ದವರ ಮುಖ ನೋಡಿ ಗುರ್ತಿಸಬಹುದು . ಒಬ್ಬ ವ್ಯಕ್ತಿ ಮಾತನಾಡಿದಾಗ ಆತನ ಸಂಸ್ಕೃತಿ ಮತ್ತು ಆತನ ನೈಜಗುಣ ತಿಳಿಯುತ್ತದೆ. ಹೀಗೆ ನಾವು ಅನೇಕ ರೀತಿಯ ವ್ಯಕ್ತಿತ್ವ » ವನ್ನು ಹೊಂದಿರುವುವವರ ಮುಖವನ್ನು ನೋಡಿ , ಅವರೊಂದಿಗೆ ಮಾತನಾಡಿ ಅವರೇ ಗ್ರಹಿಸಬಹುದು.


ಆದರೆ ಈಗ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಮುಖದಲ್ಲಿ ಹೇಗೆ ಪ್ರತಿಬಿಂಬಿಸುತ್ತ ದೋ ತಿಳಿಯೋಣ . ಒಬ್ಬ ವ್ಯಕ್ತಿಗತ ಜನ್ಮದಲ್ಲಿ ಮಾಡಿದ ಕರ್ಮಗಳ , ಆಲೋಚಿಸಿದ ಆಲೋಚನಾ ಸಾರವು , ಈ ಜನ್ಮದಲ್ಲಿ ತಾಯಿಯ ಗರ್ಭದಲ್ಲಿ ಮುಖ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವನ್ನು ಪೋಷಿಸುತ್ತದೆ . ಹಾಗೆಯೇ ಹುಟ್ಟಿದಾಗಿರುವ ಮುಖವೇ ಜೀವನ ಪೂರ್ತಿ ಇರದು . ಈ ಜನ್ಮದಲ್ಲಿನ ಕರ್ಮಗಳ ಹಾಗೂ ಆಲೋಚನಾ ಪ್ರಭಾವವು ನಿರಂತರವಾಗಿ ಮುಖ ರೂಪದಲ್ಲಿ ಬದಲಾವಣೆಯನ್ನು ಮಾಡುತ್ತಿರುತ್ತದೆ. ಅದಕ್ಕೆ ಕೆಲವು ವರ್ಷಗಳ ಹಿಂದೆ ನೋಡಿದ ವ್ಯಕ್ತಿಯನ್ನು ಮತ್ತೆ ನೋಡಿದರೆ ಬಹಳ ಬದಲಾವಣೆ ಆತನ ಮುಖ ಮಂಡಲದಲ್ಲಿ ಕಾಣಿಸುತ್ತದೆ, ತಾಯಿ ಗರ್ಭದಲ್ಲಿ ಶಿಶುವು ನಿರ್ಮಾಣವಾಗುತ್ತಿರುವಾಗ ತಂದೆತಾಯಿಯರ ರೂಪ, ಗತ ಜನ್ಮದ ಸಂಸ್ಕಾರ, ಹಾಗೂ ಗ್ರಹ ನಕ್ಷತ್ರಗಳ ಗತಿ ಪ್ರಭಾವವನ್ನು ತೋರಿಸುತ್ತದೆ. ಅದಕ್ಕೆ*ಬುರುಡೆಗೊಂದು ಬುದ್ದಿ, ಜಿಹ್ವೆಗೊಂದು ರುಚಿ* ಎಂದು ಹೇಳಲ್ಪಟ್ಟಿದೆ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑