ತಾಳೆಯೋಲೆ ೧೭೩: ಜೀವನದಲ್ಲಿ ನಮಗೆ ಯಾವುದು ಜೊತೆಯಿರುತ್ತದೆ
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ಜೀವನದಲ್ಲಿ ನಮಗೆ ಯಾವುದು ಜೊತೆಯಿರುತ್ತದೆ
ಮಾನವನು ತನ್ನ ವ್ಯಕ್ತಿತ್ವವನ್ನು ಕಳೆದುಕೊಂಡರೆ ಸರ್ವಸ್ವವನ್ನು ಕಳೆದುಕೊಳ್ಳುವನೆಂದು ಋಷಿಗಳು ಹೇಳಿರುವರು. ಭಾರತೀಯ ಸಂಪ್ರದಾಯದ ಪ್ರಕಾರ ಸದ್ಗುಣವೇ ಬೆಲೆ ಕಟ್ಟಲಾಗದ ಸತ್ ಸಂಪತ್ತು. ಸದ್ಗುಣವು ಒಮ್ಮೆಲೆ ಯಾರಿಗೂ ಬರುವುದಿಲ್ಲ. ಅದನ್ನು ನಾವು ಪಡೆಯಬೇಕು. ಎಚ್ಚರಿಕೆಯಿಂದ ಅದನ್ನು ಬೆಳೆಸಬೇಕು. ದುರ್ಗಣವೆನ್ನುವ ಹುಳು ಬಿದ್ದರೆ ಸತ್ಸಂಗ ಇಲ್ಲವೆ ಸತ್ಯಂತ ಪಠಣವೆನ್ನುವ ಔಷಧಿಯನ್ನು ಸಿಂಪಡಿಸಿ ದುರ್ಗುಣವನ್ನು ಅಂತ್ಯ ಮಾಡಬೇಕು. ಶ್ರೀರಾಮನನ್ನು ಇಷ್ಟು ಸಾವಿರ
ವರ್ಷಗಳಿಂದ ಮಾನವರು ಮರೆತು ಹೋಗದೆ ಇರುವುದಕ್ಕೆ ಪ್ರಧಾನ ಕಾರಣ, ಆತನ ವೈಭವೋಪೇತವಾದ ಸದ್ಗುಣಗಳೇ ! ಅದಕ್ಕೆ ಶ್ರೀರಾಮ ಸಕಲ ಗುಣಾಭಿರಾಮ ಎಂದು . ಹೊಗಳುವರು.
ನಾವೂ ಸಹ ಈ ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳುತ್ತಾ ಇರಬೇಕು . ಜನ್ಮತ: ಪ್ರತಿ ವ್ಯಕ್ತಿಗೂ ಕೆಲವು ಒಳ್ಳೆಯ ಗುಣಗಳು ಮತ್ತು ಕೆಟ್ಟ ಗುಣಗಳು ಬರುತ್ತವೆ. ಹೂವು ಅರಳುತ್ತಿರುವ ಹಾಗೆ ಆತನಲ್ಲಿರುವ ಕೆಲವು ಗುಣಗಳು ಒಂದೊಂದಾಗಿ ವ್ಯಕ್ತವಾಗುತ್ತಿರುತ್ತವೆ. ಅಯ್ಯೋ ನನಗೆ ಕೆಟ್ಟ ಗುಣಗಳಿವೆ ಎಂದು ಬಾದೆ ಪಡಬಾರದು. ಕೆಟ್ಟ ಗುಣಗಳಿರುವ ಮನುಷ್ಯ ಇದುವರೆವಿಗೂ ಈ ಭೂಮಿಯ ಮೇಲೆ ಹುಟ್ಟಿಲ್ಲ. ಆದರೆ ಬಹಳಷ್ಟು ಮಹಾತ್ಮರು ತಮ್ಮಲ್ಲಿನ ಕೆಟ್ಟದ್ದನ್ನು ಶಾಶ್ವತವಾಗಿ ಹೋಗಲಾಡಿಸಿಕೊಂಡಿದ್ದರುಪ. ಆದ್ದರಿಂದ ನಮ್ಮಲ್ಲಿನ ಕೆಟ್ಟದ್ದನ್ನು ಗುರ್ತಿಸಿ ಅದನ್ನು ಪೂರ್ತಿಯಾಗಿ ನಾಶಪಡಿಸಬೇಕು.
ಜೀವನದಲ್ಲಿ ಬೆಳಕನ್ನು ತರುವ ಸಾಮರ್ಥ್ಯವು ಕೇವಲ ಒಳ್ಳೆಯ ಗುಣಗಳಿಗೇ ಇರುವುದು. ಆದ್ದರಿಂದ ಅದನ್ನು ಕ್ರಮಕ್ರಮವಾಗಿ ಅಭಿವೃದ್ಧಿಗೊಳಿಸಿಕೊಳ್ಳಬೇಕು. ನಮ್ಮಲ್ಲಿಲ್ಲದ ಸದ್ಗುಣವನು ಅಭ್ಯಾಸ ಮಾಡಿ ಸಾಧಿಸಬೇಕು. ನಮ್ಮಲ್ಲಿರುವ ಕೇಡು ನಮ್ಮನ್ನೇ ನಾಶಪಡಿಸುತ್ತದೆ. ರಾಮನಿಗಿಂತ ಅನೇಕ ವಿಧಗಳಲ್ಲಿ ರಾವಣ ನೇ ದೊಡ್ಡವನೆಂದು ಹೇಳುತ್ತಾರೆ. ಆದರೆ ಪರಸ್ತ್ರೀ ವ್ಯಾಮೋಹವು ಆತನನ್ನು ಪೂರ್ತಿಯಾಗಿ ಪತನ ಮಾಡಿ ಚರಿತ್ರಹೀನನನ್ನಾಗಿ ಮಾಡಿದೆ ಅಲ್ಲವೆ ! ಆದ್ದರಿಂದ ನಮ್ಮಲ್ಲಿನ ಕೆಟ್ಟ ಗುಣಗಳನ್ನು ಎಷ್ಟು ಬೇಗನೆ ನಾಶ ಮಾಡಿದರೆ ನಮಗೆ ಅಷ್ಟು ಒಳ್ಳೆಯದು. ಸದ್ಗುಣವಂತನ ಮಾತು ಬಹಳ ಜನರನ್ನು ಪ್ರಭಾವಿತರನ್ನಾಗಿ ಮಾಡುವ ಶಕ್ತಿ ಹೊಂದಿರುತ್ತದೆ. ಇದಕ್ಕೆ ಉದಾಹರಣೆ ಸ್ವಾಮಿವಿವೇಕಾನಂದರೆ ನಮಗೆ ನಿದರ್ಶನ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು