Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೭೬: ದೋಷಿಗಳ ಬಗ್ಗೆ ನಾವು ಯಾವ ವಿಧವಾಗಿ ಪ್ರವರ್ತಿಸಬೇಕು?

Posted date: 10 Mar, 2020

Powered by:     Yellow and Red

ತಾಳೆಯೋಲೆ ೧೭೬: ದೋಷಿಗಳ ಬಗ್ಗೆ ನಾವು ಯಾವ ವಿಧವಾಗಿ ಪ್ರವರ್ತಿಸಬೇಕು?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ದೋಷಿಗಳ ಬಗ್ಗೆ ನಾವು ಯಾವ ವಿಧವಾಗಿ ಪ್ರವರ್ತಿಸಬೇಕು ?


ಸಮಾಜದಲ್ಲಿ ಪಾಪಕರ್ಮದವರು ಸದಾ ಇರುವರು. ಆದರೆ ಆಧುನಿಕ ಯುಗದಲ್ಲಿ ಅವರೇ ಹೆಚ್ಚಿನದಾಗಿರುವರು. ಇಲ್ಲಿ ಪಾಪಕರ್ಮರೆಂದರೆ ಸತ್ಕರ್ಮಗಳಿಗಿಂತ ದುಷ್ಕರ್ಮಗಳನ್ನು ಹೆಚ್ಚಾಗಿ ಮಾಡುವರೆಂದು ಅರ್ಥ ಮಾಡಿಕೊಳ್ಳಬೇಕು. ಈ ರೀತಿಯ ಪಾಪಕರ್ಮದವರನ್ನು ಜನರು ದ್ವೇಷಿಸುವರು. ಇದು ಸಹಜ ! ಆದರೆ ಅವರನ್ನು ದ್ವೇಷಿಸುವುದು ಅಷ್ಟು ಬುದ್ಧಿವಂತಿಕೆಯ ವಿಧಾನವಲ್ಲ.


ಸಮಾಜದಲ್ಲಿ ಕೆಲವರು ಇದುರಿರುವರ ಬಗ್ಗೆ ತುಂಬಾ ಮರ್ಯಾದೆ ರಹಿತವಾಗಿ ಧರ್ಮಾ ಧರ್ಮಗಳ ವಿಚಕ್ಷಣೆ ಇಲ್ಲದೆ ಪ್ರವರ್ತಿಸುತ್ತಿರುತ್ತಾರೆ. *ಏಟಿಗೆ ಏಟು* ಎನ್ನುವುದು ಅವರು ನಂಬಿರುವ ಸೂತ್ರ. ಕೆಲವೊಮ್ಮೆ ಎದುರಿನವರಿಂದ ತಮಗೆ ತೊಂದರೆ ಇಲ್ಲದಿದ್ದರೂ ಅವರನ್ನು ತೊಂದರೆಪಡಿಸಿ ರಾಕ್ಷಾಸಾನಂದವನ್ನು ಹೊಂದುತ್ತಾರೆ. ಪಾಪಕೃತ್ಯಗಳನ್ನು ಮಾಡುತ್ತಿರುವವರಿಗೆ ಜನಾಧರಣೆಯ ಅಭಾವ ಆಗುವುದಲ್ಲದೆ ಬಂಧು ಮಿತ್ರರೆಲ್ಲರೂ ಸಹ ಅವರನ್ನು ನಿರಾಧರಿಸುತ್ತಾರೆ. ಆದರೆ ನಮ್ಮ ಋಷಿ ಪುಂಗವರು ಈ ರೀತಿಯಾದ ಮಾನವ ತತ್ವರಹಿತ ಕ್ಷಮಾರಹಿತ ಗುಣವನ್ನು ಖಂಡಿಸುವರು. *ದ್ವೇಷವನ್ನು ಪ್ರೇಮದಿಂದ, ಹಿಂಸೆಯನ್ನು ಅಹಿಂಸೆಯಿಂದ ಜಯಿಸಬೇಕೆಂದು* ಅವರ ಸಿದ್ದಾಂತ ಸಹನದಿಂದ ಕ್ಷಮಾಗುಣದಿಂದ ಹಾಗೂ ಬ್ರಾತೃತ್ವದಿಂದ ಪಾಪಕರ್ಮಗಳನ್ನು ಜಯಿಸಬೇಕೆಂದು ಅವಕಾಶ ಸಿಕ್ಕಿದರೆ ಅವರನ್ನು ಒಳ್ಳೆಯವರನ್ನಾಗಿ ಬದಲಾಯಿಸಬೇಕೆಂದು, ಅವಕಾಶ ಸಿಕ್ಕಿದರೆ ಅವರನ್ನು ಒಳ್ಳೆಯವರನ್ನಾಗಿ ಬದಲಾಯಿಸಬೇಕೆಂದು ನಮ್ಮ ಸಾಧುಸಂತರು ಹೇಳುವರು.


ಅಹಿಂಸೆಯನ್ನು ಸತ್ಯ ಧರ್ಮಗಳನ್ನು ಭಗವತ್ ಭಕ್ತಿಯನ್ನು ತ್ರಿಕರಣ ಶುದ್ಧಿಯಾಗಿ ಸಾಧನೆ ಮಾಡುವರೋ, ಅಂತಹ ಮಂಗಳಕರುಗಳಿಗೆ ಎಂತಹ ಕ್ರೂರ ಮೃಗವಾದರೂ ಹಾನಿ ಮಾಡುವುದಕ್ಕೆ ಸಂದೇಹಿಸಿ ಹಿಂತಿರುಗಿ ಹೋಗುತ್ತದೆ ಎನ್ನುವುದನ್ನು ನಮ್ಮ ಋಷಿಗಳು ಹೇಳಿರುವರು. ಸಮನೆ ಹಾಗೂ ಪವಿತ್ರ ಪ್ರೇಮದಿಂದ ತುಂಬಿದ ಹೃದಯವು ಅತ್ಯಂತ ಶಕ್ತಿಯುತವಾದುದು. ಇವುಗಳಿಂದ ಪ್ರಪಂಚವನ್ನೇ ಜಯಿಸಬಹುದೆಂದು ಹೇಳಲಾಗಿದೆ. ಆದ್ದರಿಂದ ಕೆಟ್ಟದ್ದನ್ನು ಒಳ್ಳೆಯತನದಿಂದ ಜಯಿಸಬೇಕೆಂಬುದು ನಮ್ಮ ಸನಾತನ ಧರ್ಮ ಭೋಧಿಸುತ್ತಿದೆ. ಆದ್ದರಿಂದ ಶಾಂತಿ ಹಾಗೂ ದಯಾಗುಣವೇ ಭಾರತೀಯರಿಗೆ ಆಭರಣಗಳಾಗಿರುವವು.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑