Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೯೦: ಜ್ಞಾನ ಸಂಪನ್ನರು ಮಾಂಸಾಹಾರವನ್ನು ಏಕೆ ತಿನ್ನುವುದಿಲ್ಲ ?

Posted date: 28 Mar, 2020

Powered by:     Yellow and Red

ತಾಳೆಯೋಲೆ ೧೯೦: ಜ್ಞಾನ ಸಂಪನ್ನರು ಮಾಂಸಾಹಾರವನ್ನು ಏಕೆ ತಿನ್ನುವುದಿಲ್ಲ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಜ್ಞಾನ ಸಂಪನ್ನರು ಮಾಂಸಾಹಾರವನ್ನು ಏಕೆ ತಿನ್ನುವುದಿಲ್ಲ ?


ಶಾಖಾಹಾರವೇ ಶ್ರೇಷ್ಠವೆಂದು ನಮಗೆಲ್ಲರಿಗೂ ತಿಳಿದಿದೆ. ಶಾಖಾಹಾರವನ್ನು ತಿನ್ನುವುದೇ ನಮ್ಮ ನಿಜವಾದ ಆಚಾರ. ಭಾರತ ದೇಶದಲ್ಲಿ ಕೆಲವು ಜಾತಿಯವರು ಹಾಗೂ ಗುಂಪಿನವರು ಮಾತ್ರ ಮಾಂಸಾಹಾರವನ್ನು ಸೇವಿಸುವರು. ಮಧು ಮಾಂಸಗಳನ್ನು ಬಿಡದವರು ಕೊನೆಗೆ ಭಕ್ತಿ ಪೂರಕವಾದ ಕೆಲವು ತಂತ್ರೋಪಾಸನೆಗಳೊಳಗೂ ಸಹ ಅವುಗಳ ಬಗ್ಗೆ ಇದೇ ಧರ್ಮವಾಗಿ ಬೋಧಿಸಿದರು. ಯಾವುದೇನಾದರೂ ಮಧ್ಯದ ಅಭ್ಯಾಸ ಒಬ್ಬ ಮನುಷ್ಯನನ್ನು ಅನೇಕ ವಿಧಗಳಲ್ಲಿ ಪತನವನ್ನುಂಟು ಮಾಡುತ್ತ ದೆಂದು ನಮಗೆಲ್ಲರಿಗೂ ತಿಳಿದಿರುವ ವಿಷಯವೇ.ಇನ್ನು ಮಾಂಸಾಹಾರವನ್ನು ಸಹಜವಾಗಿ ಕ್ರೂರ ಮೃಗಗಳೇ ಹೆಚ್ಚಿನದಾಗಿ ಗ್ರಹಿಸುತ್ತವೆ. ಮಾನವ ಸ್ಥಿತಿಯಿಂದ ಮಾಧವನಾಗಿ ಬದಲಾಯಿಸಬೇಕಾದ ಮಾನವನು ಮಾಂಸಾಹಾರ ವಿಷತುಲ್ಯವಾಗಿದೆ.


*ಸಾಯಿಸಿದ ಪ್ರಾಣಿಯು ಶವವೇ ಅಲ್ಲವೆ ! ಹಾಗಾದರೆ ಶವವನ್ನು ತಿನ್ನುವುದು ಸರಿಯಾದು . - ದೇನಾ ?* ಈ ವಿಷಯವನ್ನು ತಿಳಿದುಕೊಂಡರೆ ಮಾಂಸಾಹಾರವನ್ನು ತಿನ್ನುವ ಅಭ್ಯಾಸ ತಪ್ಪದೆ ಬಿಡಬಹುದು. *ಆತ್ಮ ಬಿಟ್ಟ ದೇಹವು ಮೃತ ಆಗುತ್ತದೆ.* ಆದ್ದರಿಂದ ಪರಿಣಾಮ ದಿಶೆಯಲ್ಲಿ ಅತಿ ಉನ್ನತ ಸ್ಥಾನದಲ್ಲಿ ಇರುವ ಮನುಷ್ಯನಿಗೆ ಮಾಂಸಾಹಾರ ಸಲ್ಲದು.


*ಪಕ್ಷಿಗಳು ಹಾಗೂ ಪ್ರಾಣಿಗಳು ಸಹ ಮನುಷ್ಕನನ್ನು ಹೋಲುವ ರಕ್ತ ಮಾಂಸಗಳನ್ನು ಹೊಂದಿರುತ್ತವೆ. ಅವನ್ನು ಕೊಂದು ತುಂಡು ತುಂಡಾಗಿ ಕತ್ತರಿಸುತ್ತಿರುವಾಗ ಸಹಜವಾಗಿ ಸ್ವಲ್ಪ ಮಾತ್ರವಾದರೂ ಮಾನವತ್ವವಿರುವ ಯಾರಿಗಾದರೂ ಬಾಧೆಯಾಗದೆ ಇರದು.* ಭಾರತ ದೇಶ ಹಿಂಸೆಯನ್ನು ಪ್ರೋತ್ಸಾಹಿಸುವುದಿಲ್ಲ. ಆದ್ದರಿಂದ ಪ್ರಾಣಿ ಹಿಂಸೆ ನಮಗೆ ತಕ್ಕುದಲ್ಲ.


ಶಾಸ್ತ್ರೀಯ ದೃಷ್ಟಿಯಲ್ಲಿ ನೋಡಿದರೂ ಪ್ರಾಣಿಗಳ ಕಳೇಬರಗಳು ಬೇಗನೆ ವಿಷಕ್ರಿಮಿಗಳಮಯವಾಗುವುದು. ಅದಕ್ಕಾಗಿ ಅಂತಹ ಆಹಾರವು ಅನಾರೋಗ್ಯವನ್ನುಂಟು ಮಾಡುತ್ತದೆ. ಹಾಗೆಯೇ ನಮ್ಮ ದೇಹ ನಿರ್ಮಾಣ ಜೀರ್ಣ ವ್ಯವಸ್ಥೆಯೂ ಸಹ ಮಾಂಸಾಹಾರವನ್ನು ಗ್ರಹಿಸುವಷ್ಟು ಇಲ್ಲವೆಂದು ಶಾಸ್ತ್ರವೆತ್ತರಾದ ನಮ್ಮ ಋಷಿಗಳು ಹಾಗೂ ಆಧುನಿಕ ವಿಜ್ಞಾನವು ತಿಳಿಸಿದೆ. ಸೊಪ್ಪು, ಹಣ್ಣುಗಳು, ತರಕಾರಿಗಳು ಹಾಗೂ ವಿವಿಧ ಧಾನ್ಯಗಳು ನಮ್ಮ ಶರೀರಕ್ಕೆ ಆರೋಗ್ಯದೊಂದಿಗೆ ಶಾರೀರಕ ಪುಷ್ಟಿಯನ್ನು ಉಂಟು ಮಾಡುತ್ತವೆ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑